Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿವೃತ್ತ ಯೋಧ ಸುರೇಶ ಬ್ಯಾಡಗಿ ಗೆ ಸನ್ಮಾನ
(ರಾಜ್ಯ ) ಜಿಲ್ಲೆ

ನಿವೃತ್ತ ಯೋಧ ಸುರೇಶ ಬ್ಯಾಡಗಿ ಗೆ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: 22 ವರ್ಷಗಳ ಕಾಲ ಭಾರತಾಂಬೆಯ ಸೇವೆಗೈದು ತಾಲ್ಲೂಕಿನ ಹೊನವಾಡ ಗ್ರಾಮಕ್ಕೆ ಆಗಮಿಸಿದ ನಿವೃತ್ತ ಯೋಧ ಸುರೇಶ ಬಸಪ್ಪ ಬ್ಯಾಡಗಿ ಅವರಿಗೆ ಗೆಳೆಯರ ಬಳಗದಿಂದ ಶನಿವಾರ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವೀರಯೋಧ ಸುರೇಶ ಬ್ಯಾಡಗಿ ಜೀವನದ ಅಮೂಲ್ಯವಾದ ಸಮಯವನ್ನು ದೇಶಕ್ಕಾಗಿ ಮುಡುಪಾಗಿಟ್ಟು ದೇಶ ಸೇವೆ ಮಾಡಿದ್ದು ಸ್ಮರಣೀಯವಾದುದು. ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಭಕ್ತಿಯಿಂದ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ನಮ್ಮ ದೇಶದ ಸೇವೆ ಮಾಡುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ನಾನು ಸೇನೆಯಲ್ಲಿ ಕಳೆದ ದಿನಗಳಲ್ಲಿ ನನಗೆ ಶಿಸ್ತು, ಧೈರ್ಯ ಮತ್ತು ದೇಶಪ್ರೇಮವನ್ನು ಕಲಿಸಿವೆ ಎಂದರು.
ದೇಶದ ವಿವಿಧ ರಾಜ್ಯಗಳಾದ ರಾಜಸ್ಥಾನ, ಮೇಘಾಲಯ, ಆಸ್ಸಾಂ, ಪಂಜಾಬ, ಪಠಾಣಕೋಟ, ಜಾರ್ಖಂಡ್, ಜಮ್ಮು ಕಾಶ್ಮೀರಗಳಲ್ಲಿ ಸೇವೆ ಸಲ್ಲಿಸಿದ್ದು, ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ತಮ್ಮ ಅನುಭವ ಹಂಚಿಕೊಂಡರು.
ಈ ಸಂದರ್ಭದಲ್ಲಿ ಹಣಮಂತ ಮೊಹಿತೆ, ಧರೆಪ್ಪ ಪಾಂಡೇಗಾವಿ, ಮಹಾಂತೇಶ ಮಂಗೊಂಡ, ನರಸಿಂಗ ಭೋಸಲೆ, ದೀಪಕ ಅಥಣಿ, ಶಿವಪ್ಪ ಗಸ್ತಿ, ಚಂದ್ರಕಾಂತ ಗುಗ್ಗರಿ, ಶಮೀರ ಹ್ಯಾಳಕರ, ಸಂತೋಷ ಹಡಪದ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ
    In (ರಾಜ್ಯ ) ಜಿಲ್ಲೆ
  • ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು
    In (ರಾಜ್ಯ ) ಜಿಲ್ಲೆ
  • ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಯತ್ನಾಳ ವರ್ತನೆ ಬದಲಾದರೆ ಮಾತ್ರ ಬಿಜೆಪಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜೀವನಶೈಲಿ, ಧನಾತ್ಮಕ ವಿಚಾರಗಳಿಂದ ಆರೋಗ್ಯ ವೃದ್ಧಿ :ಡಾ.ದಡ್ಡಿ
    In (ರಾಜ್ಯ ) ಜಿಲ್ಲೆ
  • ಅಧಿಕಾರಿ ರವೀಂದ್ರ ಮುರಗಾಲಿ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆಯಡಿ ಕುಸುಬೆ ಖರೀದಿ
    In (ರಾಜ್ಯ ) ಜಿಲ್ಲೆ
  • ಕನ್ನಡ ಮತ್ತು ಸಂಸ್ಜೃತಿ ಇಲಾಖೆಮಾರಾಟಕ್ಕೆ ಪುಸ್ತಕಗಳು ಲಭ್ಯ
    In (ರಾಜ್ಯ ) ಜಿಲ್ಲೆ
  • ಸಾಲೋಟಗಿಯಲ್ಲಿ ಸಂಭ್ರಮದ ನೀರಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.