Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಬಾಬು ಜಗಜೀವನ ರಾಂ ಹಸಿರು ಕ್ರಾಂತಿಯ ಹರಿಕಾರ :ಇಂಗಳೆ
(ರಾಜ್ಯ ) ಜಿಲ್ಲೆ

ಡಾ.ಬಾಬು ಜಗಜೀವನ ರಾಂ ಹಸಿರು ಕ್ರಾಂತಿಯ ಹರಿಕಾರ :ಇಂಗಳೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಡಾ.ಬಾಬು ಜಗಜೀವನ ರಾಂ ಅವರು ಒಬ್ಬ ಹಸಿರು ಕ್ರಾಂತಿಯ ಹರಿಕಾರ ಎಂದು ತಹಶೀಲದಾರ ಸಂಜಯ ಇಂಗಳೆ ಹೇಳಿದರು.
ತಹಶೀಲದಾರ ಕಛೇರಿಯ ಆವರಣದಲ್ಲಿ ರವಿವಾರ ಆಯೋಜಿಸಲಾಗಿದ್ದ ಡಾ|| ಬಾಬು ಜಗಜೀವನ ರಾಂ ಅವರ 119ನೇ ಜಯಂತಿಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಲಿತ ಕುಟುಂಬದಲ್ಲಿ ಜನಿಸಿದ ಡಾ|| ಬಾಬು ಜಗಜೀವನ ರಾಂ ಅವರು, ಅಂದಿನ ಕಾಲದಲ್ಲಿ ದಲಿತ ವರ್ಗಗಳ ಮೇಲೆ ಆಗುತ್ತಿರುವ ಅನ್ಯಾಯ, ಶೋಷಣೆಗಳನ್ನು ಎದುರಿಸಿ ಮೆಟ್ಟಿ ನಿಂತ ಅವರು, ಒಬ್ಬ ವಿದ್ಯಾವಂತನಾಗಿ ಹೊರಹೊಮ್ಮಿ, ದೇಶದ ವಿವಿಧ ಮಂತ್ರಿ ಸ್ಥಾನಗಳನ್ನು ಅಲಂಕರಿಸಿ ದೇಶದ ಉನ್ನತ ಹುದ್ದೆಯಾದ ಉಪಪ್ರಧಾನಿಯಾಗುವಲ್ಲಿ ಯಶಸ್ವಿಯಾದರು. ಸತತ ದೀರ್ಘ 30 ವರ್ಷಗಳ ವರೆಗೆ ಸಂಸದರಾಗಿ ದಾಖಲೆಯನ್ನು ಮಾಡಿದರು. 1974ರಲ್ಲಿ ದೇಶ ಭೀಕರ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವಾಗ ಕೇಂದ್ರದ ಕೃಷಿ ಸಚಿವರಾಗಿದ್ದ ಅವರು, ಹೆಚ್ಚು ಉತ್ಪಾದನೆ ಕೊಡುವ ಬೀಜಗಳ ಬಳಕೆಯನ್ನು ಉತ್ತೇಜಿಸಿ, ರೈತರಿಗೆ ರಸಗೊಬ್ಬರ, ನೀರಾವರಿ ಸೌಲಭ್ಯಗಳನ್ನು ಒದಗಿಸಲು ಸರಕಾರದ ಯೋಜನೆಗಳನ್ನು ಬಲಪಡಿಸಿ, ಭಾರತದಲ್ಲಿ ಹಸಿರು ಕ್ರಾಂತಿ ಮತ್ತು ಭಾರತೀಯ ಕೃಷಿಯನ್ನು ಆಧುನಿಕರಿಸಲು ಅವರು ನೀಡಿದ ಕೊಡುಗೆಯನ್ನು ಇಂದಿಗೂ ನೆನಪಿಸಿಕೊಳ್ಳಲಾಗುತ್ತಿದೆ ಎಂದರು.
ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಅಶೋಕಕುಮಾರ ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಾ||ನಾಗರಾಜ ವಲ್ಕಂದಿನ್ನಿ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಪ.ಪಂ.ಮುಖ್ಯಾಧಿಕಾರಿ ಬಿ.ಕೆ. ತಾವಸೆ, ಇಂಡಿ ಸಮಾಜ ಕಲ್ಯಾಣ ಇಲಾಖೆಯ ಮ್ಯಾನೇಜರ ರಾಜಕುಮಾರ ಧೈವಾಡೆ, ಬಿ.ಇ.ಓ. ಚಿದಾನಂದ ಕಟ್ಟಿಮನಿ, ಸಿ.ಡಿ.ಪಿ.ಓ. ಸಾಹೇಬಗೌಡ ಜುಂಜುರವಾಡ, ಚಡಚಣ ಹೆಸ್ಕಾಂ ಎಇಇ ವಿಜಯಕುಮಾರ ಹವಾಲ್ದಾರ ಸೇರಿದಂತೆ ಮತ್ತಿತರರು ಇದ್ದರು.
ಶಿಕ್ಷಕ ಜಗದೀಶ ಚಲವಾದಿ ನಿರೂಪಿಸಿದರು. ಶಿಕ್ಷಕ ಸುನಿಲ ಯಳಮೇಲಿ ಸ್ವಾಗತಿಸಿ, ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ
    In (ರಾಜ್ಯ ) ಜಿಲ್ಲೆ
  • ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು
    In (ರಾಜ್ಯ ) ಜಿಲ್ಲೆ
  • ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಯತ್ನಾಳ ವರ್ತನೆ ಬದಲಾದರೆ ಮಾತ್ರ ಬಿಜೆಪಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜೀವನಶೈಲಿ, ಧನಾತ್ಮಕ ವಿಚಾರಗಳಿಂದ ಆರೋಗ್ಯ ವೃದ್ಧಿ :ಡಾ.ದಡ್ಡಿ
    In (ರಾಜ್ಯ ) ಜಿಲ್ಲೆ
  • ಅಧಿಕಾರಿ ರವೀಂದ್ರ ಮುರಗಾಲಿ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆಯಡಿ ಕುಸುಬೆ ಖರೀದಿ
    In (ರಾಜ್ಯ ) ಜಿಲ್ಲೆ
  • ಕನ್ನಡ ಮತ್ತು ಸಂಸ್ಜೃತಿ ಇಲಾಖೆಮಾರಾಟಕ್ಕೆ ಪುಸ್ತಕಗಳು ಲಭ್ಯ
    In (ರಾಜ್ಯ ) ಜಿಲ್ಲೆ
  • ಸಾಲೋಟಗಿಯಲ್ಲಿ ಸಂಭ್ರಮದ ನೀರಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.