Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಾರಿ ಹಾಯ್ದು ನಾಲ್ವರು ಯುವಕರ ದುರ್ಮರಣ
(ರಾಜ್ಯ ) ಜಿಲ್ಲೆ

ಲಾರಿ ಹಾಯ್ದು ನಾಲ್ವರು ಯುವಕರ ದುರ್ಮರಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಊಟಕ್ಕೆಂದು ಹೋದ ಸ್ನೇಹಿತರು ಮಸಣ ಸೇರಿದರು | ರಸ್ತೆ ಬದಿ ನಿಂತವರಿಗೆ ಅಪ್ಪಳಿಸಿದ ಯಮಸ್ವರೂಪಿ ಲಾರಿ

ವಿಜಯಪುರ: ಹೈವೇ ಪಕ್ಕ ನಿಂತವರ ಮೇಲೆ ಲಾರಿಯೊಂದು ಹಾಯ್ದು ಹೋಗಿರುವ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಬೈಕ್ ಸವಾರರು ಅಸುನೀಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 52 ಟೋಲ್ ನಾಕಾದ ಬಳಿ ಈ ದಾರುಣ ಘಟನೆ ಜರುಗಿದೆ.
ಮೃತ ಯುವಕರನ್ನು ನಗರದ ವಜ್ರ ಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ( 26), ಪ್ರವೀಣ ಪಾಟೀಲ್ (31) ಹಾಗೂ ಸುನೀಲ ತಂದೆ ಪ್ರಭು ಖಾನಾಪೂರ (26 ) ಎಂದು ಗೊತ್ತಾಗಿದೆ.
ಈ ನಾಲ್ವರೂ ಮೃತ ಯುವಕರು ಸ್ನೇಹಿತರಾಗಿದ್ದು ಊಟಕ್ಕೆಂದು ನಗರದ ಹೊರವಲಯದ ಹೊಟೇಲಿಗೆಂದು ತೆರಳಿ ಬೈಕ್ ಸಮೇತ ಹೈವೇ ಪಕ್ಕ ರಸ್ತೆ ಬದಿಗೆ ನಿಂತಾಗ ಯುವಕರ ಮೇಲೆ ವೇಗವಾಗಿ ಬಂದ ಲಾರಿಯೊಂದು ಇವರಿಗೆ ಡಿಕ್ಕಿಯಾದ ಪರಿಣಾಮ ಇವರೆಲ್ಲ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದಾರೆ.
ಘಟನೆ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ಮೃತರಿಗೆ ಸೇರಿದ್ದ KA28 EZ 7126 ಹಾಗೂ KA28 W 9952 ನಂಬರಿನ ಪಲ್ಸರ್ ಹಾಗೂ ಸಿಬಿಝಡ್ ಈ ಎರಡೂ ಬೈಕುಗಳು ಜಖಂಗೊಂಡಿವೆ.
ಸ್ಥಳಿಯರ ಮಾಹಿತಿ ಪ್ರಕಾರ MH12 QW8521 ನಂಬರಿನ ಲಾರಿ ಎಂಬ ಮಾಹಿತಿ ದೊರೆತಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ವಿಭಾಗದ ಡಿವೈಎಸ್ಪಿ ಗಿರಿನಲ್ಲ ತಳಕಟ್ಟಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಊಟಕ್ಕೆಂದು ಹೊರಗೆ ಹೋದ ಈ ನತದೃಷ್ಟ ಯುವಕರು ಜವರಾಯನ ಪಾದ ಸೇರಿದ್ದು ವಿಧಿಯ ವೈಚಿತ್ರವೇ ಸರಿ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.