Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಹಿರಂಗ ಚರ್ಚೆಗೆ ನಾವ್ ರೆಡಿ: ಕಾಂಗ್ರೆಸ್ ಗೆ ಜೆಡಿಎಸ್ ನಾಯಕರ ಸವಾಲ್

ಹಸಿರುಕ್ರಾಂತಿಯಿಂದ ಆಹಾರ ಭದ್ರತೆಗೆ ಬುನಾದಿ ಹಾಕಿದ ಬಾಬುಜಿ

ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು‌ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಕಲೇಶಪುರದಲ್ಲಿ ಫೋಟೋಗ್ರಾಫರ್ ಮೇಲಿನ ಹಲ್ಲೆ ಖಂಡಿಸಿ ಮನವಿ
(ರಾಜ್ಯ ) ಜಿಲ್ಲೆ

ಸಕಲೇಶಪುರದಲ್ಲಿ ಫೋಟೋಗ್ರಾಫರ್ ಮೇಲಿನ ಹಲ್ಲೆ ಖಂಡಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆರೋಪಿಗಳ ಬಂಧನಕ್ಕೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫೋಟೋಗ್ರಾಫರ್ ಮೇಲೆ ನಡೆದ ಹಲ್ಲೆ ಪ್ರಕರಣವು ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ವಿವಿಧ ಛಾಯಾಚಿತ್ರಗ್ರಾಹಕರ ಸಂಘಗಳು ಖಂಡನೆ ವ್ಯಕ್ತಪಡಿಸಿವೆ.
ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘ (ರಿ.) ಕೂಡ ಈ ಘಟನೆಯನ್ನು ಖಂಡಿಸಿ, ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
ಫೋಟೋಗ್ರಾಫರ್‌ಗಳು ತಮ್ಮ ಜೀವನೋಪಾಯಕ್ಕಾಗಿ ದುಡಿದುಕೊಂಡು ಜೀವನಸಾಗಿಸುತ್ತಿರುವ ಈ ಸಂದರ್ಭದಲ್ಲಿ ಅವರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಅಸಹ್ಯಕರವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಫೋಟೋಗ್ರಾಫರ್‌ಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸಂಘ ಒತ್ತಾಯಿಸಿದೆ. ಮತ್ತು ದುಷ್ಕರ್ಮಿಗಳಿಂದ ಹಾನಿಗೋಳಗಾದ ಕ್ಯಾಮರಾ ಸೇರಿದಂತೆ ಇನ್ನಿತರ ಪೀಠೋಪಕರಣಗಳು ದುಷ್ಕರ್ಮಿಗಳಿಂದ ಮರಳಿ ಕೊಡಿಸುವಂತೆ ಆಗ್ರಹಿಸಿದ್ದಾರೆ.
ಈ ಪ್ರಕರಣದ ಕುರಿತು ತ್ವರಿತ ಕ್ರಮ ಕೈಗೊಳ್ಳುವಂತೆ ಚಡಚಣ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷರಾದ ಸಂಜಯ ರೇವೆ ಹಾಗೂ ಎಲ್ಲ ಪದಾಧಿಕಾರಿಗಳು ತಾಲೂಕಿನ ಫೋಟೊಗ್ರಾಫರಗಳು ಚಡಚಣ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಹಿರಂಗ ಚರ್ಚೆಗೆ ನಾವ್ ರೆಡಿ: ಕಾಂಗ್ರೆಸ್ ಗೆ ಜೆಡಿಎಸ್ ನಾಯಕರ ಸವಾಲ್

ಹಸಿರುಕ್ರಾಂತಿಯಿಂದ ಆಹಾರ ಭದ್ರತೆಗೆ ಬುನಾದಿ ಹಾಕಿದ ಬಾಬುಜಿ

ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು‌ ಮನವಿ

ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಹಿರಂಗ ಚರ್ಚೆಗೆ ನಾವ್ ರೆಡಿ: ಕಾಂಗ್ರೆಸ್ ಗೆ ಜೆಡಿಎಸ್ ನಾಯಕರ ಸವಾಲ್
    In (ರಾಜ್ಯ ) ಜಿಲ್ಲೆ
  • ಹಸಿರುಕ್ರಾಂತಿಯಿಂದ ಆಹಾರ ಭದ್ರತೆಗೆ ಬುನಾದಿ ಹಾಕಿದ ಬಾಬುಜಿ
    In (ರಾಜ್ಯ ) ಜಿಲ್ಲೆ
  • ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು‌ ಮನವಿ
    In (ರಾಜ್ಯ ) ಜಿಲ್ಲೆ
  • ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬುದ್ಧ-ಬಸವ-ಅಂಬೇಡ್ಕರ್ ಪುಸ್ತಕ ಮೇಳಕ್ಕೆ ಭರದ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ೬ ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ ೩ ತಿಂಗಳಲ್ಲಿ ಪೂರ್ಣ
    In (ರಾಜ್ಯ ) ಜಿಲ್ಲೆ
  • ನಾಡು-ದೇಶದ ಹಿತಕ್ಕಾಗಿ ಹಗಲಿರುಳು ಶ್ರಮಿಸುವ ಬಿಜೆಪಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರಾಫ ವರ್ತಕರ ಮೇಲೆ ಪೊಲೀಸ್ ಕಿರುಕುಳ ಖಂಡಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸಕಲೇಶಪುರದಲ್ಲಿ ಫೋಟೋಗ್ರಾಫರ್ ಮೇಲಿನ ಹಲ್ಲೆ ಖಂಡಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಏ.೮ ರಂದು ಸಚಿವ ಎಂ.ಬಿ.ಪಾಟೀಲ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.