Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಡವಡಗಿಯಲ್ಲಿ ಮೆಗಾ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆಗೆ ಚಾಲನೆ
(ರಾಜ್ಯ ) ಜಿಲ್ಲೆ

ವಡವಡಗಿಯಲ್ಲಿ ಮೆಗಾ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆಗೆ ಚಾಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ತಾಲೂಕಿನ ಶರಣಕ್ಷೇತ್ರ ವಡವಡಗಿ ಗ್ರಾಮದ ಗುರುವೀರಸಿದ್ಧ ಶಿವಯೋಗಿಗಳ 76 ನೇ ಜಾತ್ರಾಮಹೋತ್ಸವ ಹಾಗೂ ಮಲ್ಲಿಕಾರ್ಜುನ ಸ್ವಾಮೀಜಿಯವರ ಚತುರ್ಥ ಪುಣ್ಯಾರಾಧನೆಯಂಗವಾಗಿ ಸೋಮವಾರ ಪ್ರಥಮ ಬಾರಿಗೆ ಗ್ರಾಮದ ಸೈನಿಕ ಬಳಗದ ಸಹಯೋಗದಲ್ಲಿ ಐದು ಕಿಲೋ ಮೀಟರ್ ಮೆಗಾ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆ ಜರುಗಿತು.
ಓಟದ ಸ್ಪರ್ಧೆಗೆ ನಂದಿಮಠದ ವೀರಸಿದ್ಧ ಸ್ವಾಮೀಜಿ ಚಾಲನೆ ನೀಡಿ ಮಾತನಾಡಿದ ಅವರು ಶ್ರೀಮಠದ ಜಾತ್ರಾ ಮಹೋತ್ಸವದಂಗವಾಗಿ ಸೈನಿಕ ಬಾಂಧವರು ಪ್ರಥಮ ಬಾರಿಗೆ ಯುವಕರ ನಡೆ ಕ್ರೀಡೆಯೆಡೆಗೆ ಧ್ಯೇಯದೊಂದಿಗೆ ಇಂತಹ ಓಟದ ಸ್ಪರ್ಧೆ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದು ಯುವಜನಾಂಗವು ಅಧ್ಯಯನದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೇರಣೆ ನೀಡುವಂತಾಗಲೆಂದು ಆಶಯ ವ್ಯಕ್ತಪಡಿಸಿದರು.
ಮಾಜಿ ಸೈನಿಕ ಭೀಮನಗೌಡ ಪಾಟೀಲ ಮಾತನಾಡಿ, ಯುವಜನಾಂಗಕ್ಕೆ ದೇಶ ಪ್ರೇಮ, ಸೇವೆ ಸಲ್ಲಿಸಲು ಪ್ರೇರಣೆ ನೀಡುವ ಸದುದ್ದೇಶದಿಂದ ಇಂತಹ ಓಟದ ಸ್ಪರ್ಧೆಯನ್ನು ಆಯೋಜನೆ ಮಾಡಿರುವದು ಒಳ್ಳೆಯದು. ಯುವಜನಾಂಗವು ಸೈನಿಕರಾಗಲು ಉತ್ತಮ ದೈಹಿಕ ಸಾಮರ್ಥ್ಯ ಹೊಂದುವ ಜೊತೆಗೆ ಉತ್ತಮ ನಡುವಳಿಕೆ ಹೊಂದಬೇಕು. ಸೈನ್ಯಕ್ಕೆ ಸೇರಲು ಬೇಕಾದ ಅರ್ಹತೆ ಕುರಿತು ಹೇಳಿದರು.
ಈ ಸಂದರ್ಭದಲ್ಲಿ ಯಡ್ರಾಮಿಶ್ರೀಗಳು, ಸೈನಿಕ ಬಾಂಧವರಾದ ಸಂಗಪ್ಪ ಹೂಗಾರ, ಮಡಿವಾಳಪ್ಪ ಕಟ್ಟೀಮನಿ, ನಿಂಗನಗೌಡ ಮುರಾಳ, ಗಂಗಾಧರ ಪತ್ತಾರ, ಬಾಬುಗೌಡ ಸೇರಿದಂತೆ ಹಲವರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ
    In (ರಾಜ್ಯ ) ಜಿಲ್ಲೆ
  • ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ
    In (ರಾಜ್ಯ ) ಜಿಲ್ಲೆ
  • ಏ.11 ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅನುಸಂಧಾನ-11
    In (ರಾಜ್ಯ ) ಜಿಲ್ಲೆ
  • ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು
    In ವಿಶೇಷ ಲೇಖನ
  • ಬಂಜರು ನೆಲದಲ್ಲೂ ವಿದೇಶಿ ತಳಿ ಮಾವು ಬೆಳೆದ ರಾಜಶ್ರೀ ಜೈನ
    In (ರಾಜ್ಯ ) ಜಿಲ್ಲೆ
  • ಇಂಡಿ ಬಸ್ ಘಟಕಕ್ಕೆ ಅಧ್ಯಕ್ಷ ಅರುಣಕುಮಾರ ಭೇಟಿ
    In (ರಾಜ್ಯ ) ಜಿಲ್ಲೆ
  • ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.