Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಮಖಂಡಿ ವಿದ್ಯಾರ್ಥಿನಿಯರ ಸಾಧನೆಗೆ ಬಂಗಾರದ ಹೊಳಪು

ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ನೀರಓಕುಳಿ ಸಂಪನ್ನ

ಸಾಮಾಜಿಕ ಸಮಾನತೆ, ಮಹಿಳಾ ಶಿಕ್ಷಣಕ್ಕಾಗಿ ಶ್ರಮಿಸಿದ ಜ್ಯೋತಿಬಾ ಫುಲೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೫ ರಿಂದ ವಿಜಯಪುರದಲ್ಲಿ ಚಿತ್ರಕಲಾ ಪ್ರದರ್ಶನ
(ರಾಜ್ಯ ) ಜಿಲ್ಲೆ

ಏ.೧೫ ರಿಂದ ವಿಜಯಪುರದಲ್ಲಿ ಚಿತ್ರಕಲಾ ಪ್ರದರ್ಶನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ವಿಶ್ವ ದೃಶ್ಯಕಲಾ ದಿನಾಚರಣೆಯ ಅಂಗವಾಗಿ ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಂಸ್ಥೆಯ ಸಂಗ್ರಹದಲ್ಲಿರುವ ನಮ್ಮ ನಾಡಿನ ಹಿರಿಯ ಮತ್ತು ಯುವ ಕಲಾವಿದರ ರೇಖಾಚಿತ್ರ ಮತ್ತು ಚಿತ್ರಕಲಾ ಕಲಾಪ್ರದರ್ಶನವನ್ನು ಬುಧವಾರ ದಿನಾಂಕ : ೧೫-೦೪-೨೦೨೬ ಸಂಜೆ. ೦೪:೦೦ ಗಂಟೆಗೆ ಪ್ರವಾಸೋದ್ಯಮ ಇಲಾಖೆಯ “ಸರಕಾರಿ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಪ್ರದರ್ಶನದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ನೆರವೆರಿಸಲಿದ್ದಾರೆ ಅತಿಥಿಗಳಾಗಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಅಶೋಕ ಯಡಳ್ಳಿ ಹಿರಿಯ ಕಲಾವಿದರಾದ ಪಿ. ಎಸ್. ಕಡೇಮನಿ, ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕರಾದ ಅರವಿಂದ ಹೂಗಾರ, ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಂದುಶೇಖರ ಮಣೂರ ಅವರು ಆಗಮಿಸಲಿದ್ದಾರೆ. ಬಹಳ ಅಪರೂಪದ ಮತ್ತು ಶ್ರೇಷ್ಠ ಕಲಾವಿದರುಗಳ ವಿಶೇಷ ಕಲಾಪ್ರದರ್ಶನ ಇದಾಗಲಿದೆ ಈ ಪ್ರದರ್ಶನದಲ್ಲಿ ನಮ್ಮ ನಾಡಿನ ಹೆಸರಾಂತ ಹಿರಿಯ ಕಲಾವಿದರುಗಳಾದ ಸೋಮಶೇಖರ ಸಾಲಿ, ಎಸ್.ಎಸ್.ಮುನ್ನೊಳ್ಳಿ, ಎಂ. ಬಿ. ಪಾಟೀಲ್, ಆರ್. ಎಂ. ಹಡಪದ, ವಿಜಯ ಸಿಂಧೂರ, ಪ್ರೊ. ಎಂ. ಜೆ. ಕಮಲಾಕ್ಷಿ, ವಿ. ಬಿ.ಹಿರೇಗೌಡರ್, ಎಂ. ಎಸ್. ಚಂದ್ರಶೇಖರ್, ವೈ. ಎಚ್. ಸೂಗೂರ, ಪಿ. ಎನ್. ಚೋಯಾಲ್, ಕೆ. ಬಾಲ್‌ಗೋಪಾಲನ್, ವಾಸುದೇವ ಕಾಮತ್, ಡಾ. ವಿ. ಜಿ. ಅಂದಾನಿ, ಎಂ. ಆರ್. ಬಾಳಿಕಾಯಿ, ಪಿ. ಎಸ್. ಪುಂಚಿತ್ತಾಯ, ಆರ್. ಎಂ. ಪಳನಿಯಪ್ಪನ್, ಪಿ. ಎಸ್. ಕಡೇಮನಿ, ಕೆ. ಕೆ. ಮಕಾಳಿ, ಎ. ಎಂ. ಪ್ರಕಾಶ, ಬಿ. ಕೆ. ಬಡಿಗೇರ, ವಿದ್ಯಾಧರ ಸಾಲಿ, ಶ್ರೀ ಎಂ ಮೋಹನ್, ದಯಾನಂದ ತಪಶೆಟ್ಟಿ, ಪ್ರಭಾಕರ್ ಎಲ್, ಬಿ. ಎಸ್. ಪಾಟೀಲ, ವಿಜಯರಾಜ ಬೋಧನಕರ್, ಅಂಬಾರಾಯ್ ಚಿನಮಳ್ಳಿ, ಬಾಬು ಜತ್ತಕರ್, ಕಮಲ್ ಅಹಮ್ಮದ, ಎಂ. ನಂದಬಸಪ್ಪ ವಾಡೆ, ಎಂ. ಜಿ. ಮಕಾನದಾರ್, ಕಂದನ್ ಜಿ, ಕೂಡಲ ಹಿರೇಮಠ, ರಾಘವೇಂದ್ರ ಪಾಟೀಲ, ಮಂಜುನಾಥ ವಾಲಿ, ಶ್ರೀಕಾಂತ ರಜಪೂತ, ರಮೇಶ ಚವ್ಹಾಣ ಇವರೆಲ್ಲರ ಕಲಾಕೃತಿಗಳು ಇರಲಿವೆ
ಈ ಪ್ರದರ್ಶನವು ದಿನಾಂಕ ೧೫-೦೪-೨೦೨೬ ರಿಂದ ೧೯-೦೪-೨೦೨೬ರ ಮುಂಜಾನೆ ೧೦ ರಿಂದ ಸಂಜೆ ೫ ರ ವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ ಉಚಿತ ಪ್ರವೇಶವಿದೆ ಎಲ್ಲ ಕಲಾಸಕ್ತರು ಆಗಮಿಸಿ ಈ ಅಪರೂಪದ ಕಲಾ ಪ್ರದರ್ಶನ ವಿಕ್ಷಿಸಲು ಕ್ಯಾನವಾಸ್ ಆರ್ಟ್ ಫೌಂಡೇಶನ್ ಕಾರ್ಯದರ್ಶಿ ರಮೇಶ ಚವ್ಹಾಣ ಕೋರಿದ್ದಾರೆ.

BIJAPUR NEWS bjp public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಮಖಂಡಿ ವಿದ್ಯಾರ್ಥಿನಿಯರ ಸಾಧನೆಗೆ ಬಂಗಾರದ ಹೊಳಪು

ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ನೀರಓಕುಳಿ ಸಂಪನ್ನ

ಸಾಮಾಜಿಕ ಸಮಾನತೆ, ಮಹಿಳಾ ಶಿಕ್ಷಣಕ್ಕಾಗಿ ಶ್ರಮಿಸಿದ ಜ್ಯೋತಿಬಾ ಫುಲೆ

ಎಂಎಚ್ಎಂ ಪಪೂ ಕಾಲೇಜಿಗೆ ಶೇ,98.77 ಅಮೋಘ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಮಖಂಡಿ ವಿದ್ಯಾರ್ಥಿನಿಯರ ಸಾಧನೆಗೆ ಬಂಗಾರದ ಹೊಳಪು
    In (ರಾಜ್ಯ ) ಜಿಲ್ಲೆ
  • ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ನೀರಓಕುಳಿ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಮಾನತೆ, ಮಹಿಳಾ ಶಿಕ್ಷಣಕ್ಕಾಗಿ ಶ್ರಮಿಸಿದ ಜ್ಯೋತಿಬಾ ಫುಲೆ
    In (ರಾಜ್ಯ ) ಜಿಲ್ಲೆ
  • ಏ.೧೫ ರಿಂದ ವಿಜಯಪುರದಲ್ಲಿ ಚಿತ್ರಕಲಾ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಎಂಎಚ್ಎಂ ಪಪೂ ಕಾಲೇಜಿಗೆ ಶೇ,98.77 ಅಮೋಘ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲದ ವ್ಯವಸ್ಥೆ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ಬ್ಯಾಂಕ್‌ಗಳಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಬಡತನದಲ್ಲಿ ಅರಳಿದ ಪ್ರತಿಭೆ ನೀಲಮ್ಮ ಬಿಸನಾಳ
    In (ರಾಜ್ಯ ) ಜಿಲ್ಲೆ
  • ೪೨ ಸಾವಿರ ರೂ ಮೌಲ್ಯದ ೧೪ ಕ್ಲಿಂಟಲ್ ಅಕ್ಕಿವಶ
    In (ರಾಜ್ಯ ) ಜಿಲ್ಲೆ
  • ನಿರಂತರ ರಕ್ತದಾನದಿಂದ ಆರೋಗ್ಯ ಉತ್ತಮ :ಡಾ.ಶಿವಾನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.