Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ

ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್

ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೂ.1.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ
(ರಾಜ್ಯ ) ಜಿಲ್ಲೆ

ರೂ.1.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಲಕ್ಷ್ಮಣ ಸವದಿ ಘೋಷಣೆ

ಉದಯರಶ್ಮಿ ದಿನಪತ್ರಿಕೆ

ಅಥಣಿ: “ಬಾಬಾಸಾಹೇಬ್ ಅಂಬೇಡ್ಕರ್ ಅವರು ಜೀವನದುದ್ದಕ್ಕೂ ತುಳಿತಕ್ಕೊಳಗಾದವರ ಸಮಾನತೆಗಾಗಿ ಹೋರಾಡಿದವರು. ಅವರ ವಿಚಾರಧಾರೆಗಳು ಕೇವಲ ಒಂದು ಸಮಾಜಕ್ಕೆ ಸೀಮಿತವಾಗದೆ, ಎಲ್ಲರೂ ಒಗ್ಗೂಡಿ ಆಚರಿಸಿದಾಗ ಮಾತ್ರ ಜಯಂತಿಗಳಿಗೆ ನಿಜವಾದ ಅರ್ಥ ಸಿಗುತ್ತದೆ,” ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ತಾಲೂಕು ಆಡಳಿತ, ತಾಲೂಕು ಪಂಚಾಯತ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತೋಟಗಾರಿಕಾ ಇಲಾಖೆ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ
ಪಟ್ಟಣದ ಉದ್ಯಾನವನ ಪಕ್ಕದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುವುದು. ಇದರ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, 15 ದಿನಗಳಲ್ಲಿ ಭೂಮಿ ಪೂಜೆ ನೆರವೇಸಲಿದ್ದೆವೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗಲಿದೆ
ತಾಲೂಕಿನಲ್ಲಿ ಈಗಾಗಲೇ ಪಶು ವೈದ್ಯಕೀಯ ಕಾಲೇಜು ಆರಂಭವಾಗಿದೆ. 508 ಕೋಟಿ ರೂ. ವೆಚ್ಚದ ಕೃಷಿ ಕಾಲೇಜು ನಿರ್ಮಾಣಕ್ಕೆ ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಅಲ್ಲದೆ, ಹೊಸದಾಗಿ 9 ಪ್ರೌಢಶಾಲೆ ಹಾಗೂ 3 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ. ಕಾರ್ಮಿಕರ ಮಕ್ಕಳಿಗಾಗಿ 35 ಕೋಟಿ ರೂ. ವೆಚ್ಚದ ಸುಸಜ್ಜಿತ ವಸತಿ ಶಾಲೆ ನಿರ್ಮಾಣಕ್ಕೆ ಏಪ್ರಿಲ್ 26 ರಂದು ಚಾಲನೆ ನೀಡಲಾಗುವುದು ಎಂದರು.
ಸುಬಾಶ ನಾಟಿಕರ ಉಪನ್ಯಾಸ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ ಹಾಗೂ ಸಮಾಜ ಕಲ್ಯಾಣ ಅಧಿಕಾರಿ ಪರಶುರಾಮ ಪತ್ತಾರ, ಪ್ರಾಸ್ತಾವಿಕವಾಗಿ ಮಾತನಾಡಿದರು,
ಈ ವೇಳೆ ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ ಸಿದ್ಧಾರ್ಥ್ ಸಿಂಗೆ, ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ, ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ತಹಸೀಲ್ದಾರ್ ಸಿದ್ರಾಯ ಭೋಸಗಿ, ಡಿವೈಎಸ್ಪಿ ಪ್ರಶಾಂತ ಮುನ್ನೊಳಿ, ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಕ ಸಂಗಮೇಶ ಹಚಡದ ನಿರೂಪಿಸಿಸಿದರು. ವಂದನಾರ್ಪನೆ ಲಕ್ಷ್ಮಣ ಜಯಗೊನಿ ಮಾಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ

ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್

ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ

ಆದರ್ಶ ವಿದ್ಯಾಲಯ ಶಿಕ್ಷಕ ಚಟ್ಟರಕಿ ಅಮಾನತು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಶಿಕ್ಷಕ ಚಟ್ಟರಕಿ ಅಮಾನತು
    In (ರಾಜ್ಯ ) ಜಿಲ್ಲೆ
  • ನವ ಭಾರತ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಡಾ.ಅಂಬೇಡ್ಕರ್
    In (ರಾಜ್ಯ ) ಜಿಲ್ಲೆ
  • ಶಾಲೆಗಳ ಮಾನ್ಯತೆ ನೀಡುವಲ್ಲಿ ಕೋಟ್ಯಂತರ ರೂ. ಹಗರಣ!
    In (ರಾಜ್ಯ ) ಜಿಲ್ಲೆ
  • ಬಡವರಿಗೆ ಆಹಾರ ಸಿಗಬೇಕೆನ್ನುವುದೇ ’ಇಂದಿರಾ ಕ್ಯಾಂಟೀನ್’ ಆಶಯ
    In (ರಾಜ್ಯ ) ಜಿಲ್ಲೆ
  • ರೂ.1.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ಹೋಲಿಕೆ ಇಲ್ಲವೆಂದು ಪುತ್ರನನ್ನೇ ಕೊಲೆ ಮಾಡಿದ ತಂದೆ!
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ ತತ್ವ, ಸಿದ್ಧಾಂತಗಳು ಸದಾ ಪ್ರಸ್ತುತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.