Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮ ಸಮಾಜದ ಹರಿಕಾರ ಬಸವಣ್ಣ

ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವೆಯಲಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 18, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟನೆಗೆ ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟನೆಗೆ ಆಗ್ರಹಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಕೂಡಲೇ ಉದ್ಘಾಟನೆ ಮಾಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಹಾಗೂ ರೈತಸಂಘ ಪದಾಧಿಕಾರಿಗಳು ತಹಶೀಲ್ದಾರ ನಿಂಗಪ್ಪ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಬುಧವಾರ ಆಗಮಿಸಿದ ನಮ್ಮ ಕರ್ನಾಟಕ ಸೇನೆ ಹಾಗೂ ರೈತಸಂಘದ ಪದಾಧಿಕಾರಿಗಳು ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆ ಕುರಿತು ತಹಶೀಲ್ದಾರರ ಗಮನ ಸೆಳೆದರು.
ಈ ಸಂದರ್ಭದಲ್ಲಿ ರಾಜ್ಯ ರೈತಸಂಘದ ಯುವ ಸಂಚಾಲಕ ಸಿದ್ಧನಗೌಡ ಪಾಟೀಲ ಮಾತನಾಡಿ, ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಪೂರ್ಣಗೊಂಡು ೬ ತಿಂಗಳಾದರೂ ಶಾಸಕರಾಗಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆಗೆ ಕ್ರಮ ವಹಿಸುತ್ತಿಲ್ಲ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಅದಾಗ್ಯೂ ಯಾವುದೇ ನಿರ್ಧಾರವಾಗಿಲ್ಲ. ಹೀಗೆ ಉದ್ಘಾಟನೆಗೆ ವಿಳಂಬ ಮಾಡಿದ್ದಲ್ಲಿ ಇದೇ ದಿ:೩೦ ರಿಂದ ತಹಶೀಲ್ದಾರ ಕಾರ್ಯಾಲಯದ ಮುಂದೆ ಸಂಘಟನೆಗಳಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು.
ನಮ್ಮ ಕರ್ನಾಟಕ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಹಸನ್ ನಧಾಫ್, ಅವೋಗೇಶ್ವರಶ್ರೀ, ಹಮೀದ್ ಮುಲ್ಲಾ, ಶಂಕರಗೌಡ ಹಿರೇಗೌಡರ, ಚಿದಾನಂದ ಬಜಂತ್ರಿ, ದಾವಲ್‌ಸಾಬ್ ಹೆಬ್ಬಾಳ, ಸಂಗನಗೌಡ ಬಿರಾದಾರ, ಮಲ್ಲಿಕಾರ್ಜುನ ಬಜಂತ್ರಿ, ದಾದಾ ಬೇಪಾರಿ, ಅಬೂಬಕರ್ ಯಲಗಾರ, ಮಲ್ಲು ಬಿರಾದಾರ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮ ಸಮಾಜದ ಹರಿಕಾರ ಬಸವಣ್ಣ

ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವೆಯಲಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮ ಸಮಾಜದ ಹರಿಕಾರ ಬಸವಣ್ಣ
    In ವಿಶೇಷ ಲೇಖನ
  • ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವೆಯಲಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 18, 2026
    In ದಿನಪತ್ರಿಕೆ
  • ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!
    In (ರಾಜ್ಯ ) ಜಿಲ್ಲೆ
  • ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ ಸಾಧನೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವದಾರ್ಶ ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೊದಲ ಹಂತಕ್ಕೆ ಚಾಲನೆ: ೧೮೨ ಸಿಬ್ಬಂದಿ ನಿಯೋಜನೆ
    In (ರಾಜ್ಯ ) ಜಿಲ್ಲೆ
  • ಏ.೨೦ ರಂದು ಬಸವ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ ಇಂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.