Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಂಥಾಲಯ ನಿರ್ಮಿಸಲು ವಿವೇಕಾನಂದ ಸಂಘ ಮನವಿ
(ರಾಜ್ಯ ) ಜಿಲ್ಲೆ

ಗ್ರಂಥಾಲಯ ನಿರ್ಮಿಸಲು ವಿವೇಕಾನಂದ ಸಂಘ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಗ್ರಂಥಾಲಯ ಜ್ಞಾನದ ಬುತ್ತಿಯನ್ನು ತುಂಬಿಸಿಕೊಳ್ಳುವ ದೇಗುಲ. ಆದ್ರೆ ಆ ದೇಗುಲವೀಗ ಹಾಳು ಕೊಂಪೆಯಾಗಿ ಮಾರ್ಪಟ್ಟಿದೆ. ಅಧಿಕಾರಿಗಳ ನಿರ್ಲಕ್ಷ್ಯವೋ ಅನುದಾನದ ಕೊರತೆಯೋ ಜ್ಞಾನ ಮಂದಿರವಿಗ ಓದುಗರಿಲ್ಲದೆ ಬಡವಾಗಿದೆ. ತುರ್ತಾಗಿ ವಿಶೇಷ ಅನುದಾನ ಅಡಿಯಲ್ಲಿ ಹೊಸದೊಂದು ಗ್ರಂಥಾಲಯ ನಿರ್ಮಿಸಬೇಕೆಂದು ಕಂದಾಯ ಉಪವಿಭಾಗ ಕಾರ್ಯಾಲಯದಲ್ಲಿ ಶಿರಸ್ತೆದಾರ ಶ್ರೀಕಾಂತ್ ಪೂಜಾರಿ ಅವರಿಗೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘದಿಂದ ಮನವಿ ಸಲ್ಲಿಸಿದರು.
ಪಟ್ಟಣದ ಅಂಚೆ ಕಛೇರಿ ಹತ್ತಿರವಿರುವ ಗ್ರಂಥಾಲಯ ಸಂಪೂರ್ಣ ಶೀತಲ ವ್ಯವಸ್ಥೆಯಲ್ಲಿದ್ದು, ಕೊಳೆತ ಗಬ್ಬೆದ್ದು ವಾಕರೀಕೆ ತರುವ ಸ್ಥಿತಿಯಲ್ಲಿದೆ. ಈಗಾಗಲೇ ಈ ಬಗ್ಗೆ ಹಲವು ಬಾರಿ ಸಂಬಂಧಿಸಿದ ಇಲಾಖೆಯವರ ಗಮನಕ್ಕೆ ತಂದರೂ, ಅದಲ್ಲದೇ ತಾಲೂಕು ಅಧಿಕಾರಿ ತಹಶಿಲ್ದಾರ ಅವರ ಗಮನಕ್ಕೂ ತಂದರೂ ಯಾವುದೇ ಪರಿಹಾರ ಕಂಡಿಲ್ಲ. ಹಾಗಾಗಿ ಕೂಡಲೇ ನೂತನ ಗ್ರಂಥಾಲಯ ನಿರ್ಮಿಸಿ, ಸ್ಪರ್ಧಾತ್ಮಕ ವಿಧ್ಯಾರ್ಥಿಗಳಿಗೆ, ಸಾಹಿತ್ಯಗಳಿಗೆ ಹಾಗೂ ಓದುಗರಿಗೆ ಮತ್ತು ತಾಲೂಕು ಪಟ್ಟಣದ ಜನ ಸಾಮನ್ಯರಿಗೆ ಓದಿನ ಹಸಿವು ನಿಗಿಸುವ ಕಾರ್ಯವಾಗಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ರೆ, ಉಗ್ರವಾದ ಹೋರಾಟ, ಪ್ರತಿಭಟನೆಗೆ ಮುಂದಾಗಬೇಕಾಗುತ್ತೆದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜಗುರು ದೇವರ, ಕಾರ್ಯದರ್ಶಿ
ಸಿದ್ದರಾಮ ಗೊರನಾಳ, ಪ್ರತೀಕ ಬೆನೂರ, ಸ್ವರೂಪ ಸಿಂದೆ, ಮುತ್ತು ಸಿಂದಗಿ, ಪ್ರತೀಕ ಬಿರಾದಾರ, ಸಚೀನ ಗಿರಣಿವಡ್ಡರ್, ಸ್ವಸ್ತಿಕ ಗಳೇದ, ಅನೀಲ ರಾಠೋಡ,‌ಕೀರಣ ಮಹೇಂದ್ರಕರ, ಶರಣಬಸಪ್ಪ ವಾಗೆ, ವಿಶ್ವನಾಥ ದೇಸಾಯಿ, ಆನಂದ ದೇವರ, ವಿಶಾಲ ಮಹಾಜನಶೆಟ್ಟಿ, ರತನ ಹಲವಾಯಿ, ಆಕಾಶ ಕಾಳೆ, ಅಂಬೀರಿಷ ಕುಂಬಾರ, ಸಂತೋಷ ಬಿರಾದಾರ, ಸಾಯಬಣ್ಣ ಗೊರನಾ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.