Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು

ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮದ ಕಾರ್ಯಕ್ರಮ ಪ್ರತಿ ಮನುಷ್ಯನ ದಾರಿದೀಪ :ಶಂಕರಾನಂದ ಶ್ರೀ
(ರಾಜ್ಯ ) ಜಿಲ್ಲೆ

ಧರ್ಮದ ಕಾರ್ಯಕ್ರಮ ಪ್ರತಿ ಮನುಷ್ಯನ ದಾರಿದೀಪ :ಶಂಕರಾನಂದ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕಿನ ಲೋಣಿ (ಬಿಕೆ) ಗ್ರಾಮದ ಗ್ರಾಮ ದೇವತೆ ಶ್ರೀ ಭಾಗ್ಯವಂತಿ ಜಾತ್ರಾ ಮಹೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಅಕ್ಷಯ ತೃತೀಯ ದಂದು ಶ್ರೀ ಭಾಗ್ಯವಂತಿ ದೇವಿಯ ಜಾತ್ರೆಯನ್ನು ಗ್ರಾಮಸ್ಥರು ಸೇರಿಕೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೇಸ್ ಮುಖಂಡ ಬಾಬಾಸಾಹೇಬ ವಿಜಯಧಾರೆ, ಇಂತಹ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ ಎಂದು ಹೇಳಿದರು.
ಜಾತ್ರೆಯ ಅಂಗವಾಗಿ ಭಾಗ್ಯವಂತಿ ದೇವಿಯ ಫೋಟೋ ಪೂಜೆ ನೆರವೇರಿಸಿ, ನಂತರ ಬರಗೂಡಿ ಭಾಗ್ಯವಂತಿ ಪಲ್ಲಕ್ಕಿ, ಲೋಣಿ ಬಿಕೆ ಲಾಯಗಂಗಾ ಪಲ್ಲಕ್ಕಿ, ರುದ್ರಮಹಾರಾಜರ ದಿಂಡಿ, ಗೊಂಬೆ ಕುಣಿತ ಹಾಗೂ ನೂರಾರು ಮುತ್ತೈದೆಯರಿಂದ ಕುಂಭದೊಂದಿಗೆ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿಬಂದಿತು.
ಶ್ರೀ ಸಿದ್ದಾರೂಢ ಮಠ, ಆಳೂರ-ಪಡನೂರದ ಶ್ರೀ ಶಂಕರಾನಂದ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಧರ್ಮದ ಕಾರ್ಯಕ್ರಮಗಳು ಜೀವನದ ದಾರಿದೀಪವಾಗಿದ್ದು, ಸಾಂಪ್ರದಾಯಿಕ ಬೆಳವಣಿಗೆಗೆ ಕಾರಣವಾಗುತ್ತವೆ. ಹಬ್ಬ-ಜಾತ್ರೆಗಳು ಕೇವಲ ಆಚರಣೆಗೆ ಸೀಮಿತವಾಗದೆ, ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತವೆ ಎಂದು ಹೇಳಿದರು.
ಪ್ರಕಾಶ ಜಿತ್ತಿ ಮಾತನಾಡಿ, ಜನರಲ್ಲಿ ಹಾಗೂ ಯುವಕರಲ್ಲಿ ಸಮಾನತೆ ಮತ್ತು ಸಾಂಪ್ರದಾಯಿಕ ಅರಿವು ಮೂಡಿಸುವ ಉದ್ದೇಶ ದೊಂದಿಗೆ ಪ್ರತಿ ವರ್ಷ ಗ್ರಾಮದ ಹಿರಿಯರು ಕಿರಿಯರು ಎನ್ನದೆ ಜಾತ್ರೆಯಲ್ಲಿ ಎಲ್ಲರು ಭಾಗವಹಿಸುವದರೊಂದಿಗೆ ಈ ಜಾತ್ರೆ ವಿಶೇಷವಾಗಿ ಸಾಮಾಜಿಕ ಜಾಗೃತಿ ಮೂಡಿಸುವದರಲ್ಲಿ ಮುಂಚುಣಿಯಲ್ಲಿದೆ ಎಂದರು.
ಇದೇ ವೇಳೆ ಶ್ರೀಮತಿ ಅನ್ನಪೂರ್ಣೇಶ್ವರಿ ಶಿರಾಡೋಣ, ಕಾಶಿಬಾಯಿ ವಾಲಿಕಾರ, ಗೀತಾ ಜಿತ್ತಿ, ಮಂಜುಳಾ ಮಾನೆ, ರೇಣುಕಾ ಅವಜಿ ಇವರಿಂದ ಸಾವಿರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ನಂತರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ದೇವಸ್ಥಾನ ಪೂಜಾರಿ ಸುರೇಶ ಪೂಜಾರಿ, ರಮೇಶ ಜಿತ್ತಿ, ಶ್ರೀನಿವಾಸ ಕುಲಕರ್ಣಿ, ರಾಜಕುಮಾರ ಜಿತ್ತಿ, ಸೋಮು ಸ್ವಾಮಿ, ಗುರುಲಿಂಗಪ್ಪ ಉಮ್ಮರ್ಜಿ, ಮಲ್ಲಿಕಾರ್ಜುನ ಮೇತ್ರಿ, ಚಿದಾನಂದ ನಾವಿ, ಸುರೇಶಗೌಡ ಪಾಟೀಲ, ಸಿದ್ದು ಕರಜಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು

ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ

ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
  • ದಸಾಪ ವಿಭಾಗೀಯಸಂಯೋಜಕರಾಗಿ ಕಟ್ಟಿಮನಿ ನೇಮಕ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಶ್ರೇಷ್ಠ ಆಧ್ಯಾತ್ಮಿಕ ಸಂತ ಆದಿ ಶಂಕರಾಚಾರ್ಯರು :ಡಾ.ನಾಯಿಕ್
    In (ರಾಜ್ಯ ) ಜಿಲ್ಲೆ
  • ಸಕಲ ಜೀವಿಗಳಿಗೂ ಲೇಸನ್ನೆ ಬಯಸಿದ ಬಸವಣ್ಣನವರು :ಗುಮಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.