Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ

ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು

ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಲ್ಹಾರದಲ್ಲಿ ಸಿದ್ಧಸಿರಿ ಬ್ಯಾಂಕ್‌ ನೂತನ ಕಟ್ಟಡಕ್ಕೆ ಭೂಮಿ ಪೂಜೆ
(ರಾಜ್ಯ ) ಜಿಲ್ಲೆ

ಕೊಲ್ಹಾರದಲ್ಲಿ ಸಿದ್ಧಸಿರಿ ಬ್ಯಾಂಕ್‌ ನೂತನ ಕಟ್ಟಡಕ್ಕೆ ಭೂಮಿ ಪೂಜೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಪಟ್ಟಣದಲ್ಲಿ ಗುರುವಾರ ವಿಜಯಪುರ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿ ನಿಯಮಿತದ ಕೊಲ್ಹಾರ ಶಾಖೆಯ ನೂತನ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮವನ್ನು ಶ್ರೀ ದಿಗಂಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ದೇವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಬ್ಯಾಂಕ್ ನಿರ್ದೇಶಕ ಜಗದೀಶ ಚಂ. ಕ್ಷತ್ರಿ ಮಾತನಾಡಿ, ನಮ್ಮ ಬ್ಯಾಂಕ್ ಎಲ್ಲಾ ವರ್ಗದ ಜನರಿಗೆ ತಮ್ಮ ಬದುಕು ಕಟ್ಟಿಕೊಳ್ಳಲು ಅವಕಾಶ ಒದಗಿಸುತ್ತಿದೆ. ಗ್ರಾಹಕರ ಹಿತರಕ್ಷಣೆ ನಮ್ಮ ಜವಾಬ್ದಾರಿ. ಗ್ರಾಹಕರ ಏಳಿಗೆಯಿಂದ ನಮ್ಮ ಬ್ಯಾಂಕ್‌ನ ಏಳಿಗೆಯಾಗಿದೆ, ಎಂದು ಹೇಳಿದರು.
ಸಾನಿಧ್ಯ ವಹಿಸಿ ಮಾತನಾಡಿದ ಶ್ರೀ ಕಲ್ಲಿನಾಥ ದೇವರು, “ಕೊಲ್ಹಾರ ಪಟ್ಟಣವು ಮುಳುಗಡೆ ಸಂತ್ರಸ್ತರ ಪ್ರಮುಖ ವಾಸಸ್ಥಳವಾಗಿದೆ. ಇಲ್ಲಿ ಹೆಚ್ಚಿನವರು ಕೃಷಿ ಅವಲಂಬಿತ ಕಾರ್ಮಿಕರು ಮತ್ತು ರೈತರು ಇದ್ದಾರೆ. ಇವರ ಅಭಿವೃದ್ಧಿಗೆ ಬ್ಯಾಂಕ್‌ಗಳು ಹೆಚ್ಚಿನ ಸಹಕಾರ ನೀಡಬೇಕು,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಷಣ್ಮುಖ ಹಿರೇಮಠ ಸ್ವಾಮಿಗಳು,
ಪಟ್ಟಣ ಪಂಚಾಯತ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ವಿನೀತಕುಮಾರ್ ಟಿ. ದೇಸಾಯಿ, ಶಶಿಧರ್ ಮಲ್ಲಿಕಾರ್ಜುನ ದೇಸಾಯಿ, ಕಲ್ಲಪ್ಪ ಸಂಗಪ್ಪ ಕಾಖಂಡಕಿ, ಬಸವರಾಜ ಉಪ್ಪಶಪ್ಪ, ಗಿಡ್ಡಪ್ಪಗೋಳ, ಗುರುಪಾದಪ್ಪ ಈರಪ್ಪ ಡೆಂಗಿ, ಉಮೇಶ್ ಬಿ., ಚಾಮರಾಜ ಬೇಳಾಲ್, ಬಸವರಾಜ ಚೀಪರಿ, ಕಿರಣಕುಮಾರ ಹಡಪದ, ಆನಂದ್ ಬಿರಾದಾರ್, ಶಿವರಾಜ್ ದೇಸಾಯಿ ಸೇರಿದಂತೆ ಶಾಖಾ ವ್ಯವಸ್ಥಾಪಕ ಶಿವರಾಜ ದೇಶಪಾಂಡೆ, ಲಕ್ಷ್ಮಣ ಕಾಳಗಿ ಸೇರಿದಂತೆ ಹಲವರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ

ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು

ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

ಇಂಡಿ ತಾಲೂಕು ಅಭಿವೃದ್ದಿಗೆ ಮುಖ್ಯಮಂತ್ರಿಗಳ ಕೊಡುಗೆ ಅಪಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಅಭಿವೃದ್ದಿಗೆ ಮುಖ್ಯಮಂತ್ರಿಗಳ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಇತಿಹಾಸ ಬರೆದ ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಸಿದ್ಧಸಿರಿ ಬ್ಯಾಂಕ್‌ ನೂತನ ಕಟ್ಟಡಕ್ಕೆ ಭೂಮಿ ಪೂಜೆ
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ನಿಂಗಯ್ಯ ಗೆ ರಾಜ್ಯಪಾಲರಿಂದ ಪಿಎಚ್‌ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಕಾವ್ಯಾ ಪ್ರೌಢಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಏ.27 ರಿಂದ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.