Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ

​ಇಸ್ರೋ ‘ಯುವಿಕಾ-೨೦೨೬’ಕ್ಕೆ ಗ್ರಂಥಿಕಾ ಕುಂಬಾರ ಆಯ್ಕೆಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಥಣಿಯಲ್ಲಿ ಶಿವಯೋಗಿ ನಗರದ ನಾಮಫಲಕ ಅನಾವರಣ
(ರಾಜ್ಯ ) ಜಿಲ್ಲೆ

ಅಥಣಿಯಲ್ಲಿ ಶಿವಯೋಗಿ ನಗರದ ನಾಮಫಲಕ ಅನಾವರಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಪಟ್ಟಣದ ಹೊರವಲಯದಲ್ಲಿರುವ ಶಿವಯೋಗಿ ನಗರದ ಅಧಿಕೃತ ನಾಮಫಲಕ ಅನಾವರಣ ಕಾರ್ಯಕ್ರಮವು ಅಥಣಿ ಶೆಟ್ಟರ ಮಠದ ಮರುಳಸಿದ್ಧ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ಜರುಗಿತು.

ಈ ವೇಳೆ ಆಶೀರ್ವಚನ ನೀಡಿದ ಅವರು, ನಗರದ ನಿವಾಸಿಗಳಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿಯ ಚಿಂತನೆ ಸದಾ ಇರಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ದಿವಾನಮಳ, “ಅಥಣಿಯ ಪುಣ್ಯಭೂಮಿಯಲ್ಲಿರುವ ಈ ಈ ನಗರದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ನಾನು ಮತ್ತು ಎಸ್. ಕೆ. ಬೂಟಾಳಿ ಅವರು ಒಗ್ಗಟ್ಟಿನಿಂದ ಶ್ರಮಿಸಿ, ನಗರಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ಧರಾಗಿದ್ದೇವೆ,” ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಕೇದಾರೆಪ್ಪಾ ತೇರದಾಳ, ಈಶ್ವರ ಮಾಳಿ, ಸದಾಶಿವ ಬುಟಾಳಿ, ಬಸವರಾಜ ಬುಟಾಳಿ, ಮಹಾದೇವ ಹಳ್ಳದಮಳ, ಬಸವರಾಜ ಬಕಾರಿ, ಗಂಗಾಧರಯ್ಯಾ ಹಿರೇಮಠ, ಬಾಬು ಜೋಗಣಿ, ಗಿರೀಶ ದಿವಾನಮಳ, ಮೈಬುಬ ಬಾಗವನ, ಅಪ್ಪು ಕಿವಟಿ, ಚಿದ್ದು ಹಳ್ಳದಮಳ, ಅಲ್ಲಪ್ಪಾ ತೇರದಾಳ, ಗಣಪತಿ ಲಗಳಿ ಹಾಗೂ ‘ಯೂತ್ ಆಫ್ ಶಿವಯೋಗಿ ನಗರ ಸೇವಾ ಸಂಘ (ರಿ) ಅಥಣಿ’ಯ ಎಲ್ಲಾ ಸದಸ್ಯರು ಮತ್ತು ನಗರದ ನಿವಾಸಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ

​ಇಸ್ರೋ ‘ಯುವಿಕಾ-೨೦೨೬’ಕ್ಕೆ ಗ್ರಂಥಿಕಾ ಕುಂಬಾರ ಆಯ್ಕೆಗೆ ಸನ್ಮಾನ

ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಜ್ಞಾನ ದಾಸೋಹ ನಡೆಯಲಿ :ಪೂಜಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
  • ​ಇಸ್ರೋ ‘ಯುವಿಕಾ-೨೦೨೬’ಕ್ಕೆ ಗ್ರಂಥಿಕಾ ಕುಂಬಾರ ಆಯ್ಕೆಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಜ್ಞಾನ ದಾಸೋಹ ನಡೆಯಲಿ :ಪೂಜಾರ
    In (ರಾಜ್ಯ ) ಜಿಲ್ಲೆ
  • ಪಕ್ಷಿಗಳ ದಾಹ ತೀರಿಸುವುದು ನಮ್ಮೆಲ್ಲರ ಕರ್ತವ್ಶ :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಕಲಿತ ಶಾಲೆಗೆ ಡಿಜಿಟಲ್ ಬೋಧನಾ ಫಲಕ ನೀಡಿದ ವಿದ್ಯಾರ್ಥಿನಿ
    In (ರಾಜ್ಯ ) ಜಿಲ್ಲೆ
  • ಚನ್ನವೀರ ಸ್ವಾಮೀಜಿ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ವಿವೇಕ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಗೆ ಶೇ.100 ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಕಗ್ಗೋಡ ಪ್ರಕೃತಿ ಶಾಲಾ ಮಕ್ಕಳ‌ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಮುಳಸಾವಳಗಿ ಸರ್ಕಾರಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.