Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ

​ಇಸ್ರೋ ‘ಯುವಿಕಾ-೨೦೨೬’ಕ್ಕೆ ಗ್ರಂಥಿಕಾ ಕುಂಬಾರ ಆಯ್ಕೆಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾಗ್ಯಲಕ್ಷ್ಮಿ ಗೆ ಚಡಚಣ ವಲಯದಲ್ಲಿ ದ್ವಿತೀಯ ಸ್ಥಾನ
(ರಾಜ್ಯ ) ಜಿಲ್ಲೆ

ಭಾಗ್ಯಲಕ್ಷ್ಮಿ ಗೆ ಚಡಚಣ ವಲಯದಲ್ಲಿ ದ್ವಿತೀಯ ಸ್ಥಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಝಳಕಿ ಗ್ರಾಮದ ಸತೀಶ ಹಿರೇಮಠ ಅವರ ಪುತ್ರಿ ಭಾಗ್ಯಲಕ್ಷ್ಮಿ ಹಿರೇಮಠ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಚಡಚಣ ವಲಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅವರು ಒಟ್ಟು 615 ಅಂಕಗಳನ್ನು (98.4%) ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದು, ಝಳಕಿ ಗ್ರಾಮ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೆ ಕುಟುಂಬದವರು, ಶಿಕ್ಷಕರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಭಾಗ್ಯಲಕ್ಷ್ಮೀ ಅವರ ಈ ಯಶಸ್ಸನ್ನು ಸಂಭ್ರಮಿಸಲು ಸಿಹಿ ಹಂಚಿ ಸಂತೋಷ ವ್ಯಕ್ತಪಡಿಸಲಾಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ

​ಇಸ್ರೋ ‘ಯುವಿಕಾ-೨೦೨೬’ಕ್ಕೆ ಗ್ರಂಥಿಕಾ ಕುಂಬಾರ ಆಯ್ಕೆಗೆ ಸನ್ಮಾನ

ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಜ್ಞಾನ ದಾಸೋಹ ನಡೆಯಲಿ :ಪೂಜಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
  • ​ಇಸ್ರೋ ‘ಯುವಿಕಾ-೨೦೨೬’ಕ್ಕೆ ಗ್ರಂಥಿಕಾ ಕುಂಬಾರ ಆಯ್ಕೆಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಜ್ಞಾನ ದಾಸೋಹ ನಡೆಯಲಿ :ಪೂಜಾರ
    In (ರಾಜ್ಯ ) ಜಿಲ್ಲೆ
  • ಪಕ್ಷಿಗಳ ದಾಹ ತೀರಿಸುವುದು ನಮ್ಮೆಲ್ಲರ ಕರ್ತವ್ಶ :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಕಲಿತ ಶಾಲೆಗೆ ಡಿಜಿಟಲ್ ಬೋಧನಾ ಫಲಕ ನೀಡಿದ ವಿದ್ಯಾರ್ಥಿನಿ
    In (ರಾಜ್ಯ ) ಜಿಲ್ಲೆ
  • ಚನ್ನವೀರ ಸ್ವಾಮೀಜಿ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ವಿವೇಕ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಗೆ ಶೇ.100 ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಕಗ್ಗೋಡ ಪ್ರಕೃತಿ ಶಾಲಾ ಮಕ್ಕಳ‌ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಮುಳಸಾವಳಗಿ ಸರ್ಕಾರಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.