Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
(ರಾಜ್ಯ ) ಜಿಲ್ಲೆ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ಅನುಸೂಚಿತ ‌ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಜಾ, ಪ.ಪಂಗಡದ ಹಲವಾರು ವಸತಿ ಶಾಲೆ ಮತ್ತು ನಿಲಯಗಳ ಸಮಸ್ಯೆಗಳ ಪಜಾ, ಪಪಂ ವರ್ಗಗಳ ಮಕ್ಕಳಿರುವ ಹಾಸ್ಟೇಲ್‌ ನಲ್ಲಿ ಬೇರೆಯವರು ವಾಸವಿದ್ದು, ಇದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಬೇರೆಯವರು ಉಳಿದುಕೊಳ್ಳದಂತೆ ನೋಡಿಕೊಳ್ಳಲು ಜಂಟಿ ಸಮಿತಿ ಮೂಲಕ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ‌ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು‌ ಕ್ರಮವಹಿಸಲಾಗುವುದು ಎಂದರು.
ನಕಲಿ ಜಾತಿ ಪ್ರಮಾಣ ಪತ್ರದ ದುರ್ಬಳಕೆ ಗಂಭೀರವಾಗಿ ಪರಿಗಣಿಸಿದ್ದು, ನಕಲಿ ಜಾತಿ ಪ್ರಮಾಣ ಪತ್ರ ದುರುಪಯೋಗ ಮಾಡಿಕೊಳ್ಳುವವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆದೇಶಗಳನ್ನು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪಜಾ, ಪಂಗಡದ ವಿವಿಧ ನಿಗಮಕ್ಕೆ ಅನುದಾನ ಒದಗಿಸಕು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಸರಕಾರದ ಕಾರ್ಯದರ್ಶಿ ಮೂಲಕ ಅನುದಾನಕ್ಕೆ ಕೋರಲಾಗುವುದು. ವಿಜಯಪುರದ ಸಭೆಯಲ್ಲಿ ಸಾಕಷ್ಟು ಕುಂದು‌ಕೊರತೆಗಳನ್ನು ಆಲಿಸಿದ್ದೇನೆ. ಹೇಳಿಕೆ ಮೂಲಕ ಲಿಖಿತ ದೂರುಗಳನ್ನು ಸ್ವೀಕರಿಸಿದ್ದೇನೆ. ಎಲ್ಲ ದೂರುಗಳಿಗೆ ನ್ಯಾಯ ದೊರಕಿಸಿ ಕೊಡಲಾಗುವುದು ಎಂದರು.
ಇನ್ನೊಂದೆಡೆ ಅಧಿಕಾರಿಗಳು ಸರ್ಕಾರದ ಪ್ರತಿಯೊಂದೂ ಆದೇಶಗಳನ್ನು ಪಾಲನೆ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಣ್ಯ ಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಪಜಾ, ಪಪಂ ಜನಾಂಗದವರಿಗೆ ಸ್ಮಶಾನ ಭೂಮಿ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಎಲ್ಲೆಲ್ಲಿ ಸಮಸ್ಯೆಗಳಿವೆ. ಅಲ್ಲಿ ಸ್ಮಶಾನ ಭೂಮಿ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸ್ವಚ್ಚತೆ ಕಾಪಾಡುವ ಪೌರ ಕಾರ್ಮಿಕರು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಹಾಗಾಗಿ ಸರ್ಕಾರದ ಆಶಯದಂತೆ ಪೌರಕಾರ್ಮಿಕರಿಗೆ ಅವರಿಗೆ ದೊರಕುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪಜಾ, ಪಪಂ ನಿಗಮಗಳಿಗೆ ಕ್ರಮಬದ್ಧವಾಗಿ ಅನುದಾನ ಒದಗಿಸಲು ಸಮಾಜ ಕಲ್ಯಾಣ ಸಚಿವರನ್ನು ಕೋರಲಾಗುವುದು.
ಅಲೆಮಾರಿ ಜನಾಂಗದವರಿಗಾಗಿ ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬೇಡಿ. ಗೋಮಾಳ ಅರ್ಜಿ ಹಾಕಿಕೊಂಡಿದ್ದರೆ ರೆಗ್ಯುಲರೈಜ್ ಮಾಡಲು ಸಿಎಂ ಅವರಿಗೂ ಗಮನ ತರಲಾಗುವುದು ಎಂದರು.
ಎಸ್ ಸಿ‌ಪಿ ಟಿ ಎಸ್ ಪಿ ಅನುದಾನ ಬಳಕೆ ನಾಮ ಫಲಕ ಅಳವಡಿಸಲು ಕ್ರಮಕ್ಕೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಪತ್ರಮುಖೇನ ಅಧಿಕಾರಿ ವರ್ಗದವರಿಗೆ ಲೋಪ ದೋಷ ಕಂಡುಬಂದಲ್ಲಿ ನಿರ್ದಾಕ್ಷಣ್ಯ ಕ್ರಮವಹಿಸಲಾಗುವುದು ಎಂದು ಹೇಳಿದರು.
ಆಯೋಗದ ಸದಸ್ಯರಾದ ಸುನೀಲ ಉಕ್ಕಲಿ, ಎನ್‌ .ದಿವಾಕರ್ ಹಾಗೂ ಗೀತಾ ಥಾವಂಶಿ, ಜಿಲ್ಲಾಧಿಕಾರಿ ಡಾ.‌ಆನಂದ ಕೆ, ಜಿಪಂ‌ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಸೇರಿದಂತೆ ಪ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.