Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ

ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ

ಬಾಗಲಕೋಟೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೧೨೮೦ ಕೆಜಿ ಅಕ್ರಮ ಪಡಿತರ ಅಕ್ಕಿ ವಶ
(ರಾಜ್ಯ ) ಜಿಲ್ಲೆ

೧೨೮೦ ಕೆಜಿ ಅಕ್ರಮ ಪಡಿತರ ಅಕ್ಕಿ ವಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ಕಾರದ ವಿವಿಧ ಯೋಜನೆಗಳಡಿ ಹಂಚಲ್ಪಡುವ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಸಿಂದಗಿ ತಹಸೀಲ್ದಾರರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ಹಾಗೂ ಟಾಟಾ ಏಸ್ ವಾಹನ ವಶಪಡಿಸಿಕೊಂಡಿದ್ದಾರೆ.
ಸಿಂದಗಿ ಪಟ್ಟಣದ ಸೋಂಪುರ ರಸ್ತೆಯಲ್ಲಿ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು ೧೨೮೦ ಕೆಜಿ ಅಕ್ಕಿ ಹಾಗೂ ವಾಹನ ವಶಪಡಿಸಿಕೊಂಡು ವಾಹನ ಮಾಲೀಕರ ವಿರುದ್ಧ ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದಾಳಿಯಲ್ಲಿ ಸಿಂದಗಿ ತಹಸೀಲ್ದಾರ್ ಕರೆಪ್ಪ ಎಸ್. ಬೆಳ್ಳಿ, ಆಹಾರ ನಿರೀಕ್ಷಕರಾದ ವಿದ್ಯಾ ಹಿಪ್ಪರಗಿ, ಪ್ರಭುಗೌಡ ಬಿರಾದಾರ ಪಾಲ್ಗೊಂಡಿದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ

ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ

ಬಾಗಲಕೋಟೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

ಐಟಿಐ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ
    In (ರಾಜ್ಯ ) ಜಿಲ್ಲೆ
  • ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬಾಗಲಕೋಟೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೧೨೮೦ ಕೆಜಿ ಅಕ್ರಮ ಪಡಿತರ ಅಕ್ಕಿ ವಶ
    In (ರಾಜ್ಯ ) ಜಿಲ್ಲೆ
  • ಐಟಿಐ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾದಕ ಸೇವನೆ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿ
    In (ರಾಜ್ಯ ) ಜಿಲ್ಲೆ
  • ಅಕ್ಷತಾಗೆ ರಾಜ್ಯಪಾಲರಿಂದ ಚಿನ್ನದ ಪದಕ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಾಲ್ಯವಿವಾಹ ತಡೆಗಟ್ಟುವಲ್ಲಿ ಸಮನ್ವಯ ಮುಖ್ಯ
    In (ರಾಜ್ಯ ) ಜಿಲ್ಲೆ
  • ಅಂತರ್ಜಲಮಟ್ಟ ಹೆಚ್ಚಿಸಿದ ಕಾಲುವೆ ನೀರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.