ವಿಜಯಪುರ: ವಿಜಯಪುರ ತಾಲೂಕಿನ ಹೆಸ್ಕಾಂನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗ ವ್ಯಾಪ್ತಿಯ ರೈತರು ಹಾಗೂ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಗ್ರಾಹಕರ ಸಂವಾದ ಸಭೆಯನ್ನು ಅಕ್ಟೋಬರ್ ೨೧ ರಂದು ಬೆಳಿಗ್ಗೆ ೧೦ ಗಂಟೆಗೆ ಹೆಸ್ಕಾಂನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಉಪ ವಿಭಾಗದ ಕಚೇರಿಗೆ ಒಳಪಡುವ ಗ್ರಾಮಗಳ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
