ವಿಜಯಪುರ: ನಗರದಲ್ಲಿ ತಂಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದ ಜನಗಣತಿ ಅಧಿಕಾರಿಗಳು ಭಾರತ ಜನಗಣತಿ ೨೦೨೭ರ ಮಾಹಿತಿ ವಿವರಿಸಿದರು.ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ವಲಯ ಆಯುಕ್ತರಾದ ಎಚ್.ಎಸ್. ಚಿತ್ತರಗಿ ಗಣತಿದಾರರಾದ ನೀಲಮ್ಮ ಸಜ್ಜನ ಹಾಗೂ ಮೇಲ್ವಿಚಾರಕರಾದ ಸಿದ್ದಪ್ಪ ದಾನಿ ಹಾಗೂ ಕಂದಾಯ ನಿರೀಕ್ಷಕರಾದ ಕುಮಾರ ಚವಾಣ್ ಉಪಸ್ಥಿತರಿದ್ದರು ಎಂದು ಪ್ರಕಟಣೆಗೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ಜನಗಣತಿ ಅಧಿಕಾರಿಗಳು ಭೇಟಿ
Related Posts
Add A Comment

