Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್.ಎಸ್.ಎಲ್.ಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಎಸ್.ಎಸ್.ಎಲ್.ಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಹಾವೇರಿಯ ಹುಕ್ಕೇರಿ ಮಠದ ಲಿಂ.ಶಿವಬಸವ ಮಹಾ ಶಿವಯೋಗಿಗಳ ಜನ್ಮಸ್ಥಳ ಸಪ್ತಸಾಗರದಲ್ಲಿ ಶ್ರೀ ಶಿವಬಸವ ಗುರು ಮಂದಿರದ ಪ್ರಥಮ ವರ್ಷಾಚರಣೆ ಸಮಾರಂಭ ಜರುಗಿತು.
ತಾಲೂಕಿನ ಸಪ್ತಸಾಗರ ಶಾರದಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಯ, ಸಪ್ತಸಾಗರ ಪ್ರೌಢಶಾಲೆಯ ಎಸ್.ಎಸ್.ಎಲ್ .ಸಿ ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.
ಶೇಗುಣಸಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಪ್ರಜ್ವಲ ರಾವಸಾಬ ಬಮ್ಮಣ್ಣವರ 98.88% ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಹಾಗೂ ವರ್ಷಿತಾ ಭರಮಗೌಡ ಪಾಟೀಲ 97.92% ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಮತ್ತು ಅಶ್ವಥ ಮಲ್ಲಪ್ಪ ತೇಲಿ 96.16% ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಹಾವೇರಿಯ ಶ್ರೀ.ಮ.ನಿ.ಪ್ರ. ಸದಾಶಿವ ಮಹಾಸ್ವಾಮಿಗಳು ಹಾಗೂ ಹಲ್ಯಾಳದ ಶ್ರೀ.ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ಹಾಗೂ ಗಣ್ಯ-ಮಾನ್ಯರು ಸೇರಿ ಸತ್ಕಾರ ಮಾಡಿದರು.
ಡಿಸ್ಟಿಂಕ್ಷನ್ ದಲ್ಲಿ 14 ಮಕ್ಕಳು, ಪ್ರಥಮ ಶ್ರೇಣಿಯಲ್ಲಿ 16 ಮಕ್ಕಳು ಉತ್ತೀರ್ಣ ಹೊಂದಿ, ಸಪ್ತಸಾಗರ ಗ್ರಾಮಕ್ಕೆ ಹಾಗೂ ಪ್ರೌಢಶಾಲೆಗೆ ಕೀರ್ತಿ ತಂದಿದ್ದಕ್ಕೆ ಎಲ್ಲ ಮಕ್ಕಳಿಗೆ ಆಶೀರ್ವಾದ ಮಾಡಿದರು.
ಈ ವೇಳೆ ಆರ್.ಎ. ಪಾಟೀಲ, ರಾಜು ನಾಡಗೌಡ, ಬಾಬಾಲಾಲ ನದಾಫ, ಸದಾಶಿವ ಹನಗಂಡಿ, ಡಿ.ಬಿ.ನದಾಫ, ರವೀಂದ್ರ ಬಮ್ಮಣ್ಣವರ, ಅಶೋಕ ಐಗಳಿ, ಪರಮಾನಂದ ತೇಲಿ, ಚಂದ್ರಕಾಂತ ಸಂಕ್ರಟ್ಟಿ, ರಾಮು ಗಸ್ತಿ, ಶಂಕರ ಕೊಳೇಕಾರ, ಪರಶುರಾಮ ಕೊಳೇಕರ, ಮುಕುಂದ ತೀರ್ಥ, ಪಿ.ಡಿ.ಓ ಅಚ್ಯುತ ಕುಲಕರ್ಣಿ, ಹಾರೂನ ಮುಲ್ಲಾ, ಮಹಾವೀರ ಬಿಲಕರ, ಗ್ರಾಮ ಲೆಕ್ಕಾಧಿಕಾರಿ ಅಶೋಕ ಕೋಗಿಲೆ, ಚಿದಾನಂದ ಮಾಂಗ, ಮಲ್ಲಪ್ಪ ಜಗದಾಳ, ಮಲ್ಲು ದರೂರು ಸೇರಿದಂತೆ ಇನ್ನಿತಿತರರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ

ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಮೋಬೈಲ್ನಿಂದ ನಶಿಸಿ ಹೋಗುತ್ತಿರುವ ರಕ್ತ ಸಂಬಂಧಗಳು
    In (ರಾಜ್ಯ ) ಜಿಲ್ಲೆ
  • ಬಿಜೆಪಿಯಿಂದ ಕ್ರಿಮಿನಲ್‌ ಪಿತೂರಿ, ವೋಟ್‌ ಚೋರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.