Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ
(ರಾಜ್ಯ ) ಜಿಲ್ಲೆ

ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಸ್. ಯಡಿಯೂರಪ್ಪನವರ ಅಭಿಮಾನೋತ್ಸವದ ಹಿನ್ನೆಲೆ ವಿಜಯಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಶ್ಲಾಘನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೇ.09 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ವಿಜಯಪುರ ನಗರ ಮಂಡಲದ ವತಿಯಿಂದ ಬುಧವಾರ ಪೂರ್ವಭಾವಿ ಸಭೆ ಜರುಗಿತು.
ಈ ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಕರ್ನಾಟಕ ಕಂಡ ಅತ್ಯಂತ ಧೀಮಂತ ರಾಜಕೀಯ ಮುತ್ಸದ್ಧಿಗಳು ಅವರು ಮುಖ್ಯಮಂತ್ರಿಗಳಾಗಿ ಭಾಗ್ಯಲಕ್ಷ್ನೀ ಯೋಜನೆ, ಶಾಲಾ ಮಕ್ಕಳಿಗೆ ಸೈಕಲ್ , ರೈತರಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಹೀಗೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ. ವಿಜಯಪುರ ಜಿಲ್ಲೆಗೆ ಅನೇಕ ಕೊಡುಗೆಗಳನ್ನು ಕೊಟ್ಟಿದ್ದು ಯಡಿಯೂರಪ್ಪನವರು ಅಜಾತಶತ್ರುವಾಗಿದ್ದು ಎಲ್ಲ ಸಮುದಾಯದ ಜನರನ್ನು ಸಮಾನರಾಗಿ ಕಂಡವರಾಗಿದ್ದಾರೆ. ಅವರ ಅಭಿಮಾನೋತ್ಸವದ ಈ ಕಾರ್ಯಕ್ರಮಕ್ಕೆ ನಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ ಕೊಟ್ಟರು ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ಬಿರಾದಾರ, ಮಳುಗೌಡ ಪಾಟೀಲ, ಸಂದೀಪ ಪಾಟೀಲ, ಭೀಮಾಶಂಕರ ಹದನೂರ, ಸ್ವಪ್ನಾ ಕಣಮುಚನಾಳ, ಭರತ ಕೋಳಿ, ವಿಜಯ ಜೋಷಿ, ಪಾಪುಸಿಂಗ ರಜಪೂತ, ರಾಜೇಶ ತಾವಸೆ, ಶರಣಬಸಪ್ಪ ಕುಂಬಾರ, ಅಪ್ಪು ಕುಂಬಾರ, ರಾಜು ಬಿರಾದಾರ, ಜಗದೀಶ ಮುಚ್ಚಂಡಿ, ಸಂತೋಷ ಯಂಕಪ್ಪಗೂಳ, ಪ್ರಹ್ಲಾದ ಕಾಂಬಳೆ, ವಿವೇಕ ತಾವರಗೇರಿ, ಶಿವರಾಜ ಮಡಿವಾಳ, ಮಂಥನ ಗಾಯಕವಾಡ, ಭಾರತಿ ಭುಯ್ಯಾರ, ಶಾಂತಾ ಉತ್ಲಾಸಕರ, ಶಾಂತಾ ಯಳಮೇಲಿ, ಶ್ರೀದೇವಿ ಅವಧಿ, ಬಸಮ್ಮಾ ಗುಜರಿ ಹಾಗೂ ಪ್ರಿಯಾಂಕಾ ಶೇರಖಾನೆ ಅವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ
    In (ರಾಜ್ಯ ) ಜಿಲ್ಲೆ
  • ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ
    In (ರಾಜ್ಯ ) ಜಿಲ್ಲೆ
  • ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅಫಜಲಪುರದಲ್ಲಿ ಕಸಾಪ ಸಂಸ್ಥಾಪನಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಶೂನ್ಯದಿಂದ ಶಿಖರದೆತ್ತರಕ್ಕೆ ಏರಬೇಕೆ?
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.