Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ

ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ

ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ
(ರಾಜ್ಯ ) ಜಿಲ್ಲೆ

ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನಗರ ಹಾಗೂ ತಾಲೂಕಿನ ಗ್ರಾಮಗಳಲ್ಲಿ ಇರುವ ಎಟಿಎಂ ಗಳಲ್ಲಿ ಹಣವಿಲ್ಲದೆ ಖಾಲಿ ಖಾಲಿ. ಇದರಿಂದ ಹಣ ಪಡೆಯಬೇಕೆಂಬ ಗ್ರಾಹಕರಿಗೆ ನಿರಾಶೆಯಾಗುತ್ತಿದೆ. ಇದು ಕೇವಲ ಒಂದು ಎರಡು ದಿವಸದ ಸಮಸ್ಯೆ ಅಲ್ಲ ಕಳೆದ ಒಂದು ತಿಂಗಳಿAದ ಹಣವಿಲ್ಲ.
ಬೆಳಗ್ಗೆ ೯ ಗಂಟೆಗೆ ನೌಕರಿಗೆ ಅಥವಾ ಕೆಲಸಕ್ಕೆ ಹೋಗಿ ೪ ಅಥವಾ ೫ ಗಂಟೆಗೆ ಬರುವವರಿಗೆ ತೊಂದರೆಯಾಗುತ್ತಿದೆ.
ಉದ್ಯೋಗದ ಸಮಯದಲ್ಲಿ ಅವರು ಬ್ಯಾಂಕಿಗೆ ಬಂದು ಹಣ ಪಡೆಯುವದು ಆಗುವದಿಲ್ಲ, ಅಥವಾ ಬೇರೆ ಗ್ರಾಮಗಳಲ್ಲಿ ಕೆಲಸ ಮಾಡುವವರು ಹಣ ತೆಗೆಯಲೆಂದೇ ಇಂಡಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸೆಂಟ್ರಲ್ ಬ್ಯಾಂಕ ಡಿಜಿಟಲ್ ಕರೆನಸಿಝ ಸಿಬಿಡಿಸಿ ಇವರು ಬ್ಯಾಂಕಿನಿAದ ಆಗಲೀ ಇನ್ನಿತರ ಮೂಲಗಳಿಂದ ಹಣ ವರ್ಗಾಯಣೆ ಕಡಿಮೆಯಾಗಬೇಕು, ಮತ್ತು ಫೋನ್ ಪೇ ಮೂಲಕ ಹಣ ವರ್ಗಾಯಣೆ ಆಗಬೇಕು ಎಂಬ ವ್ಯವಸ್ಥೆ ಮಾಡುವ ಯೋಚನೆಯಲ್ಲಿದ್ದು ಹಣ ಎಟಿಎಂನಲ್ಲಿ ಹಾಕುತ್ತಿಲ್ಲ ಎಂದೇ ಹೇಳಲಾಗುತ್ತಿದೆ.
ನಗರದ ಎಸ್.ಬಿ.ಐ, ಕೆನರಾ ಬ್ಯಾಂಕು, ಯುನಿಯನ್ ಬ್ಯಾಂಕ, ಬ್ಯಾಂಕ ಆಫ್ ಇಂಡಿಯಾ, ಕರ್ನಾಟಕ, ಕೋಟಕ ಮಹೀಂದ್ರಾ ಸೇರಿದಂತೆ ಅನೇಕ ಬ್ಯಾಂಕುಗಳಲ್ಲಿ ಪ್ರತಿ ದಿನ ಗ್ರಾಹಕರು ತಿರುಗಿ ಸುಸ್ತಾಗುತ್ತಿದ್ದಾರೆ ಆದರೆ ಹಣ ದೊರೆಯುತ್ತಿಲ್ಲ.
ಅರ್ಜಂಟಾಗಿ ಹಣ ಬೆಕು ಎನ್ನುವವರಿಗೆ ತೊಂದರೆಯಾಗುತ್ತಿದೆ ಎಂಬುದು ಗ್ರಾಹಕರ ಅಳಲು.
ಯಾವದೇ ವ್ಯವಸ್ಥೆ ಬದಲಾವಣೆ ಮಾಡುವ ಮೊದಲು ಗ್ರಾಹಕರಿಗೆ ತಿಳುವಳಿಕೆ ನೀಡಬೇಕು. ನಂತರ ಸ್ವಲ್ಪ ಸಮಯ ನೀಡಿ ಬದಲಾವಣೆ ಮಾಡಬೇಕು. ಈಗ ಒಮ್ಮಿಂದೊಮ್ಮಲೆ ಬ್ಯಾಂಕಿನಿAದ ಎಟಿಎಂ ನಲ್ಲಿ ಹಣ ಬರದೇ ಇರುವದು ಗ್ರಾಹಕರಿಗೆ ತೊಂದರೆ ಯಾಗುತ್ತಿದೆ ಎಂಬ ಮಾತು ಎಲ್ಲ ಕಡೆಗಳಿಂದ ಕೇಳಿ ಬರುತ್ತಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ

ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ

ಉರುಸುಗಳು ಭಾವೈಕ್ಯತೆಯ ಸಂಕೇತ :ರೇಣುಕಾ ಶ್ರೀ

ಶಾಸಕರ ಪಕ್ಷಾಂತರಕ್ಕೆ ಕಠಿಣ ನಿಯಮ ಜಾರಿಗೆ ಚಿಂತನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ
    In (ರಾಜ್ಯ ) ಜಿಲ್ಲೆ
  • ಉರುಸುಗಳು ಭಾವೈಕ್ಯತೆಯ ಸಂಕೇತ :ರೇಣುಕಾ ಶ್ರೀ
    In (ರಾಜ್ಯ ) ಜಿಲ್ಲೆ
  • ಶಾಸಕರ ಪಕ್ಷಾಂತರಕ್ಕೆ ಕಠಿಣ ನಿಯಮ ಜಾರಿಗೆ ಚಿಂತನೆ
    In (ರಾಜ್ಯ ) ಜಿಲ್ಲೆ
  • ಬೀಚನಹಳ್ಳಿ ಚಿಕ್ಕಣ್ಣರಿಗೆ ಟಿಕೆಟ್ ನೀಡಲು ವರಿಷ್ಠರ ಬಳಿಗೆ ನಿಯೋಗ
    In (ರಾಜ್ಯ ) ಜಿಲ್ಲೆ
  • “ವಿಷ ಪದಾರ್ಥ ಸೇವನೆಗೆ ಯತ್ನಿಸಿದ ರೈತನಿಗೆ ಸೂಕ್ತ ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮೇ.೧೨ ರಂದು ತಿಕೋಟಾದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಬಾರದ ವೇತನದಿಂದ ಎಸ್ಎಸ್ಎ ಶಿಕ್ಷಕರು ಹೈರಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.