Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ

ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಡಗಾನೂರದಲ್ಲಿ ದ್ಯಾಮವ್ವದೇವಿ ಜಾತ್ರೆ ಸಂಪನ್ನ
(ರಾಜ್ಯ ) ಜಿಲ್ಲೆ

ಪಡಗಾನೂರದಲ್ಲಿ ದ್ಯಾಮವ್ವದೇವಿ ಜಾತ್ರೆ ಸಂಪನ್ನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಲ್ಲೂಕಿನ ಪಡಗಾನೂರಲ್ಲಿ ಗ್ರಾಮದೇವಿ ದ್ಯಾಮವ್ವದೇವಿ ಜಾತ್ರೆ ಭಕ್ತಿಭಾವದೊಂದಿಗೆ ವಿಜೃಂಭಣೆಯಿಂದ ಜರುಗಿ ಸಂಪನ್ನಗೊಂಡಿತು.
ಗ್ರಾಮದ ಪರಂಪರೆಯಂತೆ ಬುಧವಾರ ಬಸನಗೌಡ ರಾಮನಗೌಡ ಪೊಲೀಸ್ ಪಾಟೀಲ ಇವರ ನೇತೃತ್ವದಲ್ಲಿ ದೇವಿ ಅರ್ಚಕ ಶಿವಶಂಕರ ಪತ್ತಾರ ಕುಟುಂಬದವರು ಸಾಂಪ್ರದಾಯಿಕ ಉಡಿತುಂಬುವ ವಿಧಿವಿಧಾನ ನೆರವೇರಿಸಿದರು.
ಐದು ದಿವಸಗಳ ಕಾಲ ಗ್ರಾಮದ ಚಾವಡಿಯಲ್ಲಿ ವಾಸ್ತವ್ಯ ಮಾಡಿದ ಗ್ರಾಮದೇವಿಯನ್ನು ಶಾಸ್ತ್ರೋಕ್ತ ರೀತಿಯಿಂದ ಪೂಜಿಸಲಾಯಿತು. ನಂತರ ಲಗಮಾದೇವಿ ಮತ್ತು ಕೆಂಚರಾಯ ದೇವರುಗಳನ್ನು ಬಂಡಿಯಲ್ಲಿ ಪ್ರತಿಷ್ಠಾಪಿಸಿ ಶಹನಾಯಿ, ಹಲಗೆ, ಡೊಳ್ಳು ವಾದ್ಯಗಳ ಸಹಿತ ವಿವಿಧ ಕಲಾ ತಂಡಗಳ ಕುಣಿತ ಪ್ರದರ್ಶನದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಗುರುನಾಥ ಮುರುಡಿ, ಆಕಾಶ ಕಬ್ಬಿನ, ಸಾಗರ ಭೋವಿ, ರಾಜು ಪಾಟೀಲ, ಸಾಯಬಣ್ಣ ಕೋಟರಗಸ್ತಿ, ಮಹೇಶ ಪಾಟೀಲ, ಆನಂದ ಯಳಮೇಲಿ, ರಾಜಶೇಖರ ಬೆನಕನಹಳ್ಳಿ, ಶಿವನಗೌಡ ಪಾಟೀಲ, ಬಾಲಶೇಖರ ಕಬ್ಬಿನ, ಶಂಕರಗೌಡ ಪಾಟೀಲ, ಸುಭಾಸ ಹೊಸಟ್ಟಿ, ಶ್ರೀಶೈಲ ಪತ್ತಾರ, ಶ್ರೀಶೈಲ ಟಕ್ಕಳಕಿಮಠ, ಷಣ್ಮುಖ ಹಡಪದ, ಮಹಾಂತೇಶ ವಡ್ಡೋಡಗಿ ಜಾತ್ರೆಯ ನೇತೃತ್ವ ವಹಿಸಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ

ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ

ಕುಡಿಯುವ ನೀರಿಗೆ ಕ್ರಮ ಕೈಕೊಳ್ಳಿ :ಶಾಸಕ ಯಶವಂತರಾಯಗೌಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಇಂಡಿ-ಸೋಲಾಪುರ ವ್ಹಾಯಾ ಲಚ್ಯಾಣ ಬಸ್ಸಿಗೆ ಶಾಸಕರಿಂದ ಚಾಲನೆ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿಗೆ ಕ್ರಮ ಕೈಕೊಳ್ಳಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಮಗ್ರ ಬೆಳವಣಿಗೆಗೆ ಕೈಜೋಡಿಸಿ :ಡಿಸಿ ಡಾ.ಆನಂದ.ಕೆ
    In (ರಾಜ್ಯ ) ಜಿಲ್ಲೆ
  • ಹೆಚ್ಚಿನ ಬೆಲೆಗೆ ರಸಗೊಬ್ಬರಮಾರಾಟ :ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಗಂಗಾ ಕೊಳೂರಗೆ ಶಾಸಕರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಮತೆ, ಮಮಕಾರದ ಮಾತೃ ಸ್ವರೂಪಿ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಪಡಗಾನೂರದಲ್ಲಿ ದ್ಯಾಮವ್ವದೇವಿ ಜಾತ್ರೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.