Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ

ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ದಂಪತಿಗೆ ಮಲೆ ಮಹದೇಶ್ವರ ದೇಗುಲದ ಪಾರುಪತ್ತೇದಾರ ಮಾದಪ್ಪಸ್ವಾಮಿ ಅವರಿಂದ ಗೌರವ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಚಾಮರಾಜನಗರ ಜಿಲ್ಲೆಯ ಪ್ರಖ್ಯಾತ ಧಾರ್ಮಿಕ ಕ್ಷೇತ್ರ ಮಲೆಮಹಾದೇಶ್ವರ ಬೆಟ್ಟಕ್ಕೆ ಇತ್ತೀಚೆಗೆ ಭೇಟಿ ನೀಡಿದ ’ಉದಯರಶ್ಮಿ’ ಸಂಪಾದಕ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ದಂಪತಿಯನ್ನು ಮಲೆ ಮಹದೇಶ್ವರ ದೇಗುಲದ ಪಾರುಪತ್ತೇದಾರ (ಧರ್ಮದರ್ಶಿ) ಮಾದಪ್ಪಸ್ವಾಮಿ ಅವರು ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಮಾತನಾಡಿದ ಪಾರುಪತ್ತೇದಾರ ಮಾದಪ್ಪಸ್ವಾಮಿ ಅವರು, ಮುಜರಾಯಿ ಇಲಾಖೆಗೆ ಸೇರಿರುವ ಮಲೆ ಮಹದೇಶ್ವರ ದೇಗುಲಕ್ಕೆ ನಿತ್ಯವೂ ನಾಡಿನ ಎಲ್ಲೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ರಾಜ್ಯದ ಅತ್ಯಧಿಕ ಆದಾಯ (೨ನೇ ಸ್ಥಾನ) ತರುವ ಈ ದೇಗುಲದ ಆಡಳಿತ ಮಂಡಳಿಗೆ ಮಾನ್ಯ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುತ್ತಾರೆ ಎಂದು ವಿವರಿಸಿದರು.


ದೇವಾಲಯದ ಐತಿಹಾಸಿಕ ಹಿನ್ನೆಲೆಯನ್ನು ವಿವರಿಸಿದ ಮಾದೇಸ್ವಾಮಿ ಅವರು, ಪತ್ರಿಕೆಯ ಧೋರಣೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿದ ಇಂದುಶೇಖರ ಮಣೂರ ಮಾತನಾಡಿ, ಪವಿತ್ರ ಕ್ಷೇತ್ರದಲ್ಲಿ ತಮಗೆ ದೊರೆತ ಈ ಗೌರವ ತಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಪಾರುಪತ್ತೇದಾರದಂತಹ ದೊಡ್ದ ಸ್ಥಾನದಲ್ಲಿದ್ದರೂ ತಮ್ಮ ಸರಳತೆ ಮತ್ತು ಸಮಾನತೆಯ ತತ್ವಗಳಿಂದ ಮಾದೆಸ್ವಾಮಿ ಅವರು ಇತರರಿಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಈ ವೇಳೆ ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ನಾಗರಾಜ, ’ಉದಯರಶ್ಮಿ’ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ, ಪತ್ರಕರ್ತ ರಾಜು ಕೆರೂಟಗಿ ಸೇರಿದಂತೆ ಹಲವರಿದ್ದರು.

“ನಾಡಿನ ಪ್ರಖ್ಯಾತ ದಾರ್ಮಿಕ ಕ್ಷೇತ್ರ ಮಲೆ ಮಹಾದೇಶ್ವರ ಬೆಟ್ಟದ ದೇಗುಲದ ಪಾರುಪತ್ತೇದಾರದಂತಹ ದೊಡ್ದ ಸ್ಥಾನದಲ್ಲಿದ್ದರೂ ತಮ್ಮ ಸರಳತೆ ಮತ್ತು ಸಮಾನತೆಯ ತತ್ವಗಳಿಂದ ಕೂಡಿದ ಮಾದೆಸ್ವಾಮಿ ಅವರ ವ್ಯಕ್ತಿತ್ವ ಇತರರಿಗೆ ಮಾದರಿಯಾಗಿದೆ”

– ಇಂದುಶೇಖರ ಮಣೂರ
ಪ್ರಧಾನ ಕಾರ್ಯದರ್ಶಿ
ಕಾರ್ಯನಿರತ ಪತ್ರಕರ್ತರ ಸಂಘ, ವಿಜಯಪುರ ಜಿಲ್ಲಾ ಘಟಕ

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ

ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 27, 2026

ಬಕ್ರಿದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ :ಡಿವೈಎಸ್ಪಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ
    In (ರಾಜ್ಯ ) ಜಿಲ್ಲೆ
  • ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
    In (ರಾಜ್ಯ ) ಜಿಲ್ಲೆ
  • ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 27, 2026
    In ದಿನಪತ್ರಿಕೆ
  • ಬಕ್ರಿದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ :ಡಿವೈಎಸ್ಪಿ
    In (ರಾಜ್ಯ ) ಜಿಲ್ಲೆ
  • ಶಾಸಕ ಯಶವಂತರಾಯಗೌಡಬಗೆಗಿನ ಆರೋಪ ಸುಳ್ಳು
    In (ರಾಜ್ಯ ) ಜಿಲ್ಲೆ
  • ಬೀಜಗಳಲ್ಲಿ ಬರನಿರೋಧಕತೆ ಹೆಚ್ಚಿಸಲು ಬೀಜೋಪಚಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದಾಳಿಗೆ ಮೇಕೆಮರಿ ಬಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಟಕ ಬರಹಗಾರರು, ಕವಿಗಳಿಂದ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.