Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ

ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಅಖಿಲ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ಪದಾಧಿಕಾರಿಗಳು ಬೆಳೆ ಸಮೀಕ್ಷೆದಾರರನ್ನು ಸರ್ಕಾರ ಕನಿಷ್ಠ ವೇತನ ನೀತಿಯಡಿ ದಿನಗೂಲಿ ಕಾರ್ಮಿಕರೆಂದು ನೇಮಕ ಮಾಡುವಂತೆ ಆಗ್ರಹಿಸಿ ಸಿಎಂ ಅವರಿಗೆ ಬರೆದ ಮನವಿಯನ್ನು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಮಂಗಳವಾರ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ತಾಲೂಕಾ ವ್ಯಾಪ್ತಿಯಲ್ಲಿ 2025-26ರ ಮುಂಗಾರು ಹಂಗಾಮಿನ ನಿಖರವಾದ ಮಾಹಿತಿ ಮೇರೆಗೆ 95 ಜನರು ಸುಮಾರು 7-8 ವರ್ಷಗಳಿಂದ ಬೆಳೆ ಸಮೀಕ್ಷೆದಾರರಾಗಿ ಕೃಷಿ ಇಲಾಖೆಯಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಎಲ್ಲರೂ ಹೊಲ-ಗದ್ದೆಗಳಲ್ಲಿ ಜವಾಬ್ದಾರಿಯುತವಾದ ಕಾರ್ಯದಲ್ಲಿ ತೊಡಗಿಕೊಂಡು ಬೆಳೆ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಹಲವಾರು ಬಾರಿ ಅನೀರಿಕ್ಷಿತ ಅವಘಡಗಳಿಗೆ ತುತ್ತಾಗಿದ್ದರೂ ಕೂಡಾ ನಮ್ಮ ಮೇಲಾಧಿಕಾರಿಗಳ ಆಣತಿಯಂತೆ ಸರಿಯಾದ ಸಮಯದೊಳಗೆ ನಮ್ಮ ಜೀವದ ಹಂಗು ತೊರೆದು ನಮ್ಮ ಸೇವೆಯನ್ನು ಮಾಡುತ್ತಾ ಬಂದಿದ್ದೇವೆ.ಇಷ್ಟಾಗಿಯೂ ನಮಗೆ ಮುಂಗಾರು, ಹಿಂಗಾರು, ಹಾಗೂ ಬೇಸಿಗೆ ಅಂತ ಹಂಗಾಮುಗಳಿಗೆ ಅನುಗುಣವಾಗಿ ನಮ್ಮನ್ನು ಬಳಸಿಕೊಂಡು ಒಂದು ವರ್ಷದಲ್ಲಿ ಕೇವಲ 2 ತಿಂಗಳುಗಳ ಕಾಲ ಕೆಲಸ ನೀಡಲಾಗುತ್ತಿದೆ.
ಅವಶ್ಯಕತೆ ಇದ್ದಾಗ ಮಾತ್ರ ಸರ್ಕಾರದ ಸೇವೆಗೆ ಟಿಶ್ಯೂ ಪೇಪರ್ ತರಹ ನಮ್ಮನ್ನು ಬಳಸಿಕೊಳ್ಳಲಾಗುತ್ತಿದೆ. ಒಂದು ವರ್ಷದಲ್ಲಿ ಕೇವಲ 2 ತಿಂಗಳುಗಳ ಸೇವೆಗೆ ಮಾತ್ರನೇ ಸೀಮಿತ ಗೊಳಿಸಲಾರದ ಕನಿಷ್ಠ ವೇತನ ನೀತಿ ಅಡಿಯಲ್ಲಿ ನಮಗೆಲ್ಲ ದಿನಗೂಲಿ ಕಾರ್ಮಿಕರನ್ನಾಗಿ ನೇಮಕಗೊಳಿಸಿ ವರ್ಷಪೂರ್ತಿ ಕೆಲಸ ನೀಡಬೇಕು. ಮುಖ್ಯಮಂತ್ರಿಗಳು ನಮ್ಮ ಮನವಿಗೆ ಪರಿಶೀಲಿಸಿ ಸ್ಪಂದಿಸಿ ನಮಗೆ ಬದುಕು ಕಟ್ಟಿಕೊಳ್ಳಲು ನೆರವಾಗಬೇಕೆಂದು ತಿಳಿಸಲಾಗಿದೆ. ಈ ಮನವಿಯನ್ನು ಪ್ರತ್ಯೇಕವಾಗಿ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಎಂ.ಎಚ್.ಯರಝರಿ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಹಿರೇಮಠ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ತಾಲೂಕಾಧ್ಯಕ್ಷ ಶಿವರಾಜ ಪೂಜಾರಿ, ಪದಾಧಿಕಾರಿಗಳಾದ ಬಸವರಾಜ ಗುಡೂರ, ಸಂಗಮೇಶ ಮುರಾಳ, ಮಲ್ಲು ಬೊಮ್ಮನಹಳ್ಳಿ, ರಾಜಶೇಖರ ವಾಲಿಕಾರ, ಮುತ್ತಪ್ಪ ಕೊಂಡಗುಳಿ, ಮುಖಂಡರಾದ ಕಲ್ಲು ಸೊನ್ನದ, ಅಶೋಕ ಹಾರಿವಾಳ ಇತರರು ಇದ್ದರು.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 27, 2026

ಬಕ್ರಿದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ :ಡಿವೈಎಸ್ಪಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರ ಮನವಿ
    In (ರಾಜ್ಯ ) ಜಿಲ್ಲೆ
  • ಮೇ.27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
    In (ರಾಜ್ಯ ) ಜಿಲ್ಲೆ
  • ಮಲೆ ಮಹದೇಶ್ವರ ಸನ್ನಿಧಿಯಲ್ಲಿ ’ಉದಯರಶ್ಮಿ’ ಸಂಪಾದಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 27, 2026
    In ದಿನಪತ್ರಿಕೆ
  • ಬಕ್ರಿದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ :ಡಿವೈಎಸ್ಪಿ
    In (ರಾಜ್ಯ ) ಜಿಲ್ಲೆ
  • ಶಾಸಕ ಯಶವಂತರಾಯಗೌಡಬಗೆಗಿನ ಆರೋಪ ಸುಳ್ಳು
    In (ರಾಜ್ಯ ) ಜಿಲ್ಲೆ
  • ಬೀಜಗಳಲ್ಲಿ ಬರನಿರೋಧಕತೆ ಹೆಚ್ಚಿಸಲು ಬೀಜೋಪಚಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದಾಳಿಗೆ ಮೇಕೆಮರಿ ಬಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಟಕ ಬರಹಗಾರರು, ಕವಿಗಳಿಂದ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.