Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೇಪರ್‌ಲೆಸ್ ನೋಂದಣಿ ಹಿಂಪಡೆಯುವತೆ ಒತ್ತಾಯ :ಧರಣಿ
(ರಾಜ್ಯ ) ಜಿಲ್ಲೆ

ಪೇಪರ್‌ಲೆಸ್ ನೋಂದಣಿ ಹಿಂಪಡೆಯುವತೆ ಒತ್ತಾಯ :ಧರಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ನೋಂದಣಿ ಇಲಾಖೆ ಪೇಪರ್‌ಲೆಸ್ ನೋಂದಣಿ ವ್ಯವಸ್ಥೆ ಜಾರಿಗೆ ತಂದಿರುವದನ್ನ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬುಧವಾರ ರಾಜ್ಯದಾದ್ಯಂತ ದಸ್ತು ಬರಹಗಾರರ ಚಾರಿಟೇಬಲ್ ಟ್ರಸ್ಟ್ ನಡೆಸಿದ ಮುಷ್ಕರಕ್ಕೆ ಇಲ್ಲಿನ ತಾಲೂಕು ಘಟಕ ಬೆಂಬಲ ಸೂಚಿಸಿತು.
ಬೆಳಿಗ್ಗೆಯಿಂದಲೇ ಸಾಂಕೇತಿಕ ಲೇಕನಿ ಬಂದ್ ಮಾಡಿ ತಾಲೂಕು ಘಟಕದದಿಂದ ಸಭೆ ನಡೆಸಿದರು. ಬಳಿಕ ಸಿ.ಎಂ ಸಿದ್ಧರಾಮಯ್ಯನವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಕೀರ್ತಿ ಚಾಲಕ ಅವರಿಗೆ ನೀಡಿದರು.
ಈ ವೇಳೆ ಟ್ರಸ್ಟ್ ನ ತಾಲೂಕು ಅಧ್ಯಕ್ಷ ಎಚ್.ಆರ್.ಬಾಗವಾನ ಮಾಧ್ಯದವರೊಂದಿಗೆ ಮಾತನಾಡಿ ಸರ್ಕಾರದಿಂದ ಪರವಾನಿಗೆ ಪಡೆದು ದಶಕಗಳಿಂದ ದಸ್ತಾವೇಜು ಬರಹಗಾರರು ಸಾರ್ವಜನಿಕರ ಆಸ್ತಿ ನೋಂದಣಿ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಇಲಾಖೆಯ ನಿಯಮಾವಳಿಗಳ ಪ್ರಕಾರ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಕಾವೇರಿ ೨.೦ ತಂತ್ರಾಂಶದ ಬಳಿಕ ಇದೀಗ ಕಾವೇರಿ ೩ ಮೂಲಕ “ಪೇಪರ್ ಲೆಸ್ ನೋಂದಣಿ” ವ್ಯವಸ್ಥೆಯನ್ನು ಕೆಲ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಇದರಿಂದ ಸಾರ್ವಜನಿಕರು ಮತ್ತು ದಸ್ತುಬರಹಗಾರರ ನಡುವೆ ಅನೇಕ ಸಮಸ್ಯೆಗಳು ಉದ್ಭವಿಸುವ ಸಾಧ್ಯತೆ ಇದೆ. ಸಾರ್ವಜನಿಕರ ಭೂಮಿ, ಆಸ್ತಿ ಸಂಬಂಧಿತ ದಾಖಲೆಗಳನ್ನು ಈ ಹಿಂದೆ ಕೈಬರಹ, ನಂತರ ಟೈಪಿಂಗ್ ಹಾಗೂ ಗಣಕೀಕರಣದ ಮೂಲಕ ನೋಂದಣಿ ಮಾಡುತ್ತಾ ಬಂದಿದ್ದು, ದಸ್ತಾವೇಜು ಬರಹಗಾರರು ಇಲಾಖೆ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಸರ್ಕಾರಕ್ಕೆ ರಾಜಸ್ವ ಸಂಗ್ರಹವಾಗುವಲ್ಲಿ ನಮ್ಮ ಪಾತ್ರ ಮಹತ್ವದ್ದಾಗಿದೆ. ಹೀಗಿರುವಾಗ ಪೇಪರ್ ಲೆಸ್ ವ್ಯವಸ್ಥೆ ಜಾರಿಯಾದರೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಖರೀದಿಸುವವರಿಗೆ ತಮ್ಮ ಆಸ್ತಿ ಕುರಿತು ಭೌತಿಕ ದಾಖಲೆಗಳು ಕೈಯಲ್ಲಿ ಇರುವುದಿಲ್ಲ. ತಂತ್ರಜ್ಞಾನದಲ್ಲಿ ದೋಷ ಉಂಟಾದರೆ ದಾಖಲೆಗಳ ಭದ್ರತೆ ಬಗ್ಗೆ ಆತಂಕ ಎದುರಾಗಬಹುದು. ಆದ್ದರಿಂದ ಸರ್ಕಾರ ಪೇಪರ್ ಲೆಸ್ ವ್ಯವಸ್ಥೆಯನ್ನು ಹಿಂಪಡೆದು, ದಸ್ತಾವೇಜು ಬರಹಗಾರರಿಗೆ ಪ್ರತ್ಯೇಕ ಲಾಗಿನ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುವದಾಗಿ ತಿಳಿಸಿದರು.
ಈ ವೇಳೆ ಟ್ರಸ್ಟ್ ನ ಜಿಲ್ಲಾ ಸಂಘಟಕ ರಾಜು ಜೋಳದ, ತಾಲೂಕು ಉಪಾಧ್ಯಕ್ಷ ರಾಜು ಪಾವಲೆ, ಪ್ರ.ಕಾರ್ಯದರ್ಶಿ ಡಿ.ಎಚ್.ತೊಗರಿ, ಸದಸ್ಯರಾದ ಎಚ್.ಎಸ್.ನಾಯ್ಕೋಡಿ, ಡಿ.ಎಸ್.ಹಿರೇಮಠ, ಎಸ್.ಬಿ.ಕಡಿ, ಸಲೀಂ ಮುಲ್ಲಾ, ಆರ್.ಎ.ನಾಡಗೌಡ, ಆರ್.ಎಸ್.ಸಂಕಿನ್, ಎಂ.ಎಂ.ಕಟಗಿ ಮತ್ತೀತರರು ಇದ್ದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ
    In (ರಾಜ್ಯ ) ಜಿಲ್ಲೆ
  • ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುವ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ :ಶಿವಲೀಲಾ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಪ್ರತಿಭಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಂಗೀತದ ರಸ ಋಷಿಗಳು ಜನ್ಮತಾಳಿದ ತಾಳಿಕೋಟೆ :ಸಾಲಿಮಠ
    In (ರಾಜ್ಯ ) ಜಿಲ್ಲೆ
  • ಅಹಿಲ್ಯಾಬಾಯಿ ಆಡಳಿತದ ಕಾಲ ಸುವರ್ಣ ಯುಗ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.