Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿದ್ದೇಶ್ವರ ಶ್ರೀಗಳು ಪರಮಾತ್ಮನ ಸ್ವರೂಪ :ನಿಜಗುಣಾನಂದ ಶ್ರೀ
(ರಾಜ್ಯ ) ಜಿಲ್ಲೆ

ಸಿದ್ದೇಶ್ವರ ಶ್ರೀಗಳು ಪರಮಾತ್ಮನ ಸ್ವರೂಪ :ನಿಜಗುಣಾನಂದ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ: ಪರಮಾತ್ಮನ ಸ್ವರೂಪವನ್ನು ತೆಗೆದುಕೊಂಡು ಧರೆಗೆ ಬಂದವರು ಶ್ರೀ ಸಿದ್ದೇಶ್ವರ ಶ್ರೀಗಳು ಎಂದು ತೊಂಟದಾರ್ಯ ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ನಡೆದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀಗಳ ಬದುಕು ನಮಗೆ ಮಾರ್ಗದರ್ಶನವಾಗಿದೆ. ಹುಟ್ಟು ಶ್ರೇಷ್ಠತೆಯೂ ಅಲ್ಲ ಸಾವು ಕನಿಷ್ಠವು ಅಲ್ಲ. ಅಭಿಮಾನದಿಂದ ನೆನೆಸುವದು ಅಲ್ಲ, ಅನುಭಾವದಿಂದ ನೆನೆಸುವದು, ಶ್ರೀಗಳು ರಾಷ್ಟ್ರ ಸಂತರು, ಜಗದಗಲ, ಮುಗಿಲದಗಲ ಎಲ್ಲ ಕಡೆ ಇದ್ದಾರೆ. ಕತ್ತಲು ಇಲ್ಲದ ಬೆಳಕು ಅವರಾಗಿದ್ದಾರೆ. ಸಾವಿರಾರು ವರ್ಷಗಳ ಉಪನಿಷತ್ತು ಉಳಿದಿದೆ, ಶ್ರೀಗಳ ಜ್ಞಾನ ಶಾಶ್ವತ. ಅದಕ್ಕಾಗಿ ಅವರ ಯಾವುದೇ ಕುರುಹುಗಳು ಇರದೇ ಇದ್ದರು ಮುಂದಿನ ಪಿಳಿಗೆಗೆ ಅವರ ಜ್ಞಾನ ಉಳಿಯುತ್ತದೆ. ದೇಹವು ಹೋಗಿದೆ ಅಂತರಂಗದ ತನವು ಎಲ್ಲ ಕಡೆ ಇದೆ. ಯುವಕರು ಧರ್ಮದ ದ್ವಜ ಹಿಡಿಯುವ ಬದಲು ಕಾಯಕದ ದ್ವಜ ಹಿಡಿದು ಬದುಕು ನಡೆಸಬೇಕು. ಅವರ ಚಿಂತನೆಗಳು ಎಲ್ಲ ಭಾಷೆಗಳಲ್ಲಿ ಪ್ರಕಟ ಆಗಬೇಕು. ಅವರ ಅಪ್ಪಟ ಶಿಷ್ಯನಾಗಿಯೆ ನಾನು ಇರುತ್ತೇನೆ ಎಂದರು.
ಸಾನಿಧ್ಯ ವಹಿಸಿ ಮಾತನಾಡಿದ ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳು ಬಸವಲಿಂಗ ಮಹಾಸ್ವಾಮೀಜಿ ಜ್ಞಾನ, ಯೋಗ, ಕರ್ಮ ಎಲ್ಲವನ್ನು ಅಳವಡಿಕೊಂಡವರು ಸಿದ್ದೇಶ್ವರ ಶ್ರೀಗಳು, ಅವರ ಬಗ್ಗೆ ಮಾತನಾಡುವದಕ್ಕಿಂತ ಅವರಂತೆ ನಡೆಯಬೇಕು. ಅವರ ಬದುಕು ಶ್ರೇಷ್ಠವಾದುದು. ಅವರ ಜ್ಞಾನ ಅವರ ವಿಚಾರಗಳನ್ನು ನಾವು ಮುಂದಿನ ಪಿಳಿಗೆಗೆ ಕೊಡಬೇಕು. ರೈತರು, ಹಳ್ಳಿಯ ಜನರನ್ನು ಅವರು ಪ್ರೀತಿಸುತ್ತಿದ್ದರು. ಭಾರತದ ಪತಂಪರೆಯನ್ನು ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದವರು ಹಳ್ಳಿಯ ಜನರು ಎಂದು ಸಿದ್ದೇಶ್ವರ ಶ್ರೀಗಳು ಹೇಳುತ್ತಿದ್ದರು ಎಂದು ಅವರ ಒಡನಾಟದ ದಿನಗಳನ್ನು ನೆನೆಪಿಸಿಕೊಂಡರು.
ಗುರುದೇವಾಶ್ರಮದ ಹರ್ಷಾನಂದ ಸ್ವಾಮೀಜಿ ಮಾತನಾಡಿದರು.
ತಿಕೋಟಾ ವಿರಕ್ತಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಸದಲಗಾದ ಶೃದ್ದಾನಂದ ಸ್ವಾಮೀಜಿ, ಗ್ರಾಮದ ಹಿರಿಯ ಆರ್.ಎಂ.ಮಸಳಿ ಮಾತನಾಡಿದರು.
ಸಿದ್ದೇಶ್ವರ ಶ್ರೀಗಳು ಜನಿಸಿದ ಮನೆಯಲ್ಲಿ‌ ಪೂಜಾ ಕಾರ್ಯ ನೆರವೇರಿಸಿದರು. ಎತ್ತಿನ ಬಂಡೆಯಲ್ಲಿ ಅವರ ಭಾವಚಿತ್ರದೊಂದಿಗೆ ಪ್ರಮುಖ ಬೀದಿಗಳಲ್ಲಿ ಮುತೈದೆಯರ ಕುಂಭ ಮೇಳದೊಂದಿಗೆ ಶೃದ್ದಾ ಭಕ್ತಿಯಿಂದ ಮೆರವಣಿಗೆ ಸಾಗುತ್ತಾ ವೇದಿಕೆ ತಲುಪಿತು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.