Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ

ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ
(ರಾಜ್ಯ ) ಜಿಲ್ಲೆ

ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಮಾನವರಾದ ನಮ್ಮ ಜೀವನದಲ್ಲಿ ಎಲ್ಲದರಲ್ಲಿಯೂ ಯಶಸ್ವಿ ಕಾಣಬೇಕಾದರೆ ಮೊದಲು ದೇಹ ಬಲಿಷ್ಠವಾಗಿರಬೇಕು, ಅಂದರೆ ಮನಸ್ಸು ಕೂಡಾ ಬಲಿಷ್ಠವಾಗಿರುತ್ತದೆ ಎಂದು ಸ್ಥಳೀಯ ಪೋಲೀಸ್‌ಠಾಣೆಯ ಪಿಎಸ್‌ಐ ಶ್ರೀಮತಿ ಜ್ಯೋತಿ ಖೋತ್ ಅವರು ನುಡಿದರು.
ಮಂಗಳವಾರ ಸ್ಥಳೀಯ ಶ್ರೀ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗದೇವರ ಜನ್ಮೋತ್ಸವ ಅಂಗವಾಗಿ ಸ್ಥಳೀಯ ಕ್ರೀಡಾ ಯುವ ಘಟಕ ಸಂಘಟನೆಯ ವತಿಯಿಂದ ಎಸ್‌ಕೆ ಹೈಸ್ಕೂಲ್ ಮೈದಾನದಲ್ಲಿ ಏರ್ಪಡಿಸಲಾದ ಸಿದ್ದಲಿಂಗದೇವರ ಪ್ರಿಮಿಯರ್ ಲೀಗ್ ಸಿಸನ್ ೧(ಎಸ್‌ಪಿಎಲ್೧) ಕ್ರಿಕೇಟ್ ಪಂದ್ಯಾವಳಿಯನ್ನು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದ ಅವರು, ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ಮಠವು ರಾಜ್ಯದ ಪ್ರಮುಖ ಮಠಗಳಲ್ಲಿ ಒಂದಾಗಿದ್ದು ಶ್ರೀ ಮಠದ ಶ್ರೇಯಸ್ಸು ಘನತೆಯನ್ನು ಹೆಚ್ಚಿಸುತ್ತಾ ಸಾಗಿದ ಮಠದ ಪೀಠಾದಿಪತಿ ಸಿದ್ದಲಿಂಗದೇವರ ಜನ್ಮದಿನೋತ್ಸವ ಅಂಗವಾಗಿ ಇಂದು ಏರ್ಪಡಿಸಲಾದ ಕ್ರೀಕೆಟ್ ಕ್ರೀಡಾಕೂಟವು ಜನಮನ ರಂಜಿಸುವಂತಾಗಲಿ ಎಂದು ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಭಾರತೀಯ ಜನತಾಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ(ಕೂಚಬಾಳ) ಅವರು ಮಾತನಾಡಿ, ಭಾರತ ದೇಶವು ಜ್ಞಾನ ವಿಜ್ಞಾನವನ್ನು ಎಲ್ಲವನ್ನು ಕೊಟ್ಟಿದೆ. ಅಂತಹದರಲ್ಲಿ ತಾಳಿಕೊಟೆಯ ನಗರದಲ್ಲಿಯ ಖಾಸ್ಗತ ಮಠದ ಸಿದ್ದಲಿಂಗದೇವರ ನಡೆನುಡಿ ಅವರ ಆಶೀರ್ವಚನವನ್ನು ಕೇಳಿದ ಎಲ್ಲ ಭಕ್ತಸಮೂಹ ಮೆಚ್ಚುಗೆ ಪಡುತ್ತಾ ಸಾಗಿದ್ದಾರೆ. ಅಂತಹ ಶ್ರೀಗಳ ಜನ್ಮೋತ್ಸವ ಕುರಿತು ಯುವಕರ ತಂಡ ಕ್ರಿಕೇಟ್ ಕ್ರೀಡಾಕೂಟವನ್ನು ಏರ್ಪಡಿಸಿ ಶ್ರೀಗಳ ಹೆಸರನ್ನು ಇನ್ನೂ ಉತ್ತುಂಗಕ್ಕೇರಿಸುವ ಕಾರ್ಯ ಮಾಡಿರುವದು ಸಂತಸದಾಯಕ ಸಂಗತಿಯಾಗಿದೆ ಎಂದರು.
ನಿವೃತ್ತ ಶಿಕ್ಷಕ ಬಸವರಾಜ ಕೊಡಗಾನೂರ ಅವರು ಮಾತನಾಡಿದರು.
ಶ್ರೀ ಖಾಸ್ಗತೇಶ್ವರ ಮಠದ ಉಸ್ತುವಾರಿ ಮುರುಘೇಶ ವಿರಕ್ತಮಠ ಸಾನಿದ್ಯ ವಹಿಸಿದ್ದರು.
ಗಣ್ಯರಾದ ಶರಣಗೌಡ ಹೆಗರಡ್ಡಿ, ಬಸವರಾಜ ಕುಂಬಾರ, ಜಯಸಿಂಗ್ ಮೂಲಿಮನಿ, ಎನ್.ಎಸ್. ಸರಶೆಟ್ಟಿ, ಪ್ರಭುಗೌಡ ಮದರಕಲ್ಲ, ಕಾಶೀನಾಥ ಮುರಾಳ, ಎಂ.ಆರ್. ಕತ್ತಿ, ಜಯಭೀಮ ಮುತ್ತಗಿ, ಮಹಾಂತೇಶ ವಾಲಿ, ವಿರೇಶ ಸಾಸನೂರ, ರಾಜೇಶ ಹಜೇರಿ, ಸನರಾಜ್ ಪಾಟೀಲ, ಕಿರಣ್ ಕತ್ತಿ ಮೊದಲಾದವರು ಉಪಸ್ತಿತರಿದ್ದರು.

ರವಿವಾರ ಸಮಾರೋಪ

ಜೂ. ೨ ರಂದು ಉದ್ಘಾಟನೆಗೊಂಡ ಕ್ರಿಕೆಟ್ ಕ್ರೀಡಾಕೂಟದಲ್ಲಿ ತಾಳಿಕೋಟೆ ಪಟ್ಟಣ ಒಳಗೊಂಡು ಗ್ರಾಮೀಣ ವಲಯ ಒಳಗೊಂಡು ೮ ಟೀಮ್‌ಗಳು ಭಾಗವಹಿಸಿದ್ದು ಬರಲಿರುವ ದಿ. ೭ ರವಿವಾರರಂದು ಶ್ರೀ ಸಿದ್ದಲಿಂಗದೇವರ ಜನ್ಮದಿನದಂದು ಕ್ರೀಡಾಕೂಟ ವಿಜೇತ ತಂಡದವರಿಗೆ ಬಹುಮಾನ ವಿತರಿಸುವ ಕಾರ್ಯದೊಂದಿಗೆ ಮಂಗಲಗೊಳ್ಳಲಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ

ಡೋನೇಶನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಕರವೇ ಮನವಿ

ನಾನೇ ಬ್ರಹ್ಮ ಎನ್ನುವ ಸತ್ಯ ತಿಳಿದು ಬದುಕಿ :ಪ್ರಣವ ಪ್ರಕಾಶ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ
    In (ರಾಜ್ಯ ) ಜಿಲ್ಲೆ
  • ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ
    In (ರಾಜ್ಯ ) ಜಿಲ್ಲೆ
  • ಡೋನೇಶನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ನಾನೇ ಬ್ರಹ್ಮ ಎನ್ನುವ ಸತ್ಯ ತಿಳಿದು ಬದುಕಿ :ಪ್ರಣವ ಪ್ರಕಾಶ ಶ್ರೀ
    In (ರಾಜ್ಯ ) ಜಿಲ್ಲೆ
  • ಮಹಾದೇವಪ್ಪ ಗೆ ಸರ್ಕಾರದಲ್ಲಿ ಉನ್ನತ ಸ್ಥಾನ ನೀಡಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ತಾನು ಕರಗಿ ಬೆಳಕಾಗುವ ಮೇಣದ ಹಾಗೆ ಬದುಕಿ :ಎನ್.ಎಂ.ಬಿರಾದಾರ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮಣ್ಣು ಸಾಗಣೆ ಖಂಡಿಸಿ ರೈತರಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಅಶೋಕ ಮನಗೂಳಿ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ತಾಪಂ ಇಒ ಆಗಿ ಆನಂದಕುಮಾರ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.