Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂಗಮೇಶ್ವರ ಜಾತ್ರೆ: ಮೈನವಿರೇಳಿಸಿದ ಭಾರ ಎತ್ತುವ & ಕುಸ್ತಿ ಸ್ಪರ್ಧೆ

ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್-ಪ್ರತಿಪಕ್ಷಗಳು ಸಿದ್ಧತೆ

ಜಾಗತೀಕರಣ ಪ್ರಭಾವದಿಂದ ದೂರಾದ ನಾಟಕ ಸಂಸ್ಕೃತಿ :ಡಾ.ಚನ್ನವೀರ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿಯಿಂದ ಆಂಜನೇಯ ಪೂಜೆ
(ರಾಜ್ಯ ) ಜಿಲ್ಲೆ

ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿಯಿಂದ ಆಂಜನೇಯ ಪೂಜೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಕೆನೆ ಮೊಸರಿನ ಖ್ಯಾತಿಯ ಕೊಲ್ಹಾರದ ಆರಾಧ್ಯದೇವ ಹಣಮಂತ ದೇವರ ದರ್ಶನವನ್ನು ಪಾಟ್ನಾ ಹೈಕೋರ್ಟಿನ ನ್ಯಾಯಮೂರ್ತಿಗಳು ಪಡೆದುಕೊಳ್ಳಲು ಶನಿವಾರ ಆಗಮಿಸಿದ್ದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪಾಟ್ನಾ ಹೈಕೋರ್ಟಿನ ನ್ಯಾಯಮೂರ್ತಿಗಳಾದ ಪವನಕುಮಾರ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಶನಿವಾರ ದಿವಸ ಬೆಳಿಗ್ಗೆ ಆಗಮಿಸಿ ಒಂದು ಘಂಟೆಯ ಕಾಲ ದೇವರಿಗೆ ಅಭಿಷೇಕವನ್ನು ಮಾಡಿಸಿ ಮಹಾಮಂಗಳಾರತಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಪವನಕುಮಾರ, ಮಳೆರಾಜು, ಬಾಬು ಕೇಶವ ಮತ್ತು ಕುಟುಂಬ ಸದಸ್ಯರು ದೇವರ ದರ್ಶನವನ್ನು ಪಡೆದುಕೊಂಡರು.
ಅರ್ಚಕರಾದ ಮಲ್ಲಿಕಾರ್ಜುನ ಹೂಗಾರ ಆಡಳಿತ ಮಂಡಳಿಯ ಸಂಗನಬಸಪ್ಪ ಗಾಣಿಗೇರ, ಸಂಕಪ್ಪ ಕಾಖಂಡಕಿ, ಬಸಪ್ಪ ಚೌದರಿ, ಸಂಗಪ್ಪ ಕ ಗಣಿ, ಪ್ರಭುಕುಮಾರ ಗಣಿ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂಗಮೇಶ್ವರ ಜಾತ್ರೆ: ಮೈನವಿರೇಳಿಸಿದ ಭಾರ ಎತ್ತುವ & ಕುಸ್ತಿ ಸ್ಪರ್ಧೆ

ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್-ಪ್ರತಿಪಕ್ಷಗಳು ಸಿದ್ಧತೆ

ಜಾಗತೀಕರಣ ಪ್ರಭಾವದಿಂದ ದೂರಾದ ನಾಟಕ ಸಂಸ್ಕೃತಿ :ಡಾ.ಚನ್ನವೀರ ಶ್ರೀ

ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಹಳ್ಳಿ ಹಬ್ಬ :ಬಿರಾದಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂಗಮೇಶ್ವರ ಜಾತ್ರೆ: ಮೈನವಿರೇಳಿಸಿದ ಭಾರ ಎತ್ತುವ & ಕುಸ್ತಿ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್-ಪ್ರತಿಪಕ್ಷಗಳು ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಜಾಗತೀಕರಣ ಪ್ರಭಾವದಿಂದ ದೂರಾದ ನಾಟಕ ಸಂಸ್ಕೃತಿ :ಡಾ.ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಹಳ್ಳಿ ಹಬ್ಬ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಪದ್ಮರಾಜ ಕಾಲೇಜ್ ವಿದ್ಯಾರ್ಥಿಗಳು ವಿವಿ ಬ್ಲೂ ಆಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ಲಾಘನೀಯ :ನಾಗರತ್ನ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ ಲೋಕ ವಿಸ್ಮಯಗೊಳಿಸುವ ಕಬಿನಿ ಜಲಾಶಯದೊಡಲು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಆಹಾರ ಪದಾರ್ಥಗಳ ಪ್ರದರ್ಶನ :ಸಾಮೂಹಿಕ ಭೋಜನ
    In (ರಾಜ್ಯ ) ಜಿಲ್ಲೆ
  • ೬ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.