Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
(ರಾಜ್ಯ ) ಜಿಲ್ಲೆ

ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪರಿಸರ ದಿನಾಚರಣೆ | ಆಲಮಟ್ಟಿಯಲ್ಲಿ ಮ್ಯಾರಥಾನ್‌ಗೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಆಲಮಟ್ಟಿ ಹಾಗೂ ಸುತ್ತಮುತ್ತಲಿನ ಇಡೀ ಪ್ರದೇಶ ಕೆಬಿಜೆಎನ್‌ಎಲ್‌ನ ಅರಣ್ಯ ವಿಭಾಗದ ಕಾರ್ಯಚಟುವಟಿಕೆಯಿಂದ ಹಸಿರೀಕರಣಗೊಂಡಿದೆ ಎಂದು ಕೆಬಿಜೆಎನ್‌ಎಲ್ ಮುಖ್ಯ ಎಂಜಿನಿಯರ್ ಡಿ. ಬಸವರಾಜ ಹೇಳಿದರು.
ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಸಂಜೆ ಆಲಮಟ್ಟಿಯ ಅಣೆಕಟ್ಟು ವೃತ್ತದ ಬಳಿ ಕೃಷ್ಣಾ ಭಾಗ್ಯ ಜಲ ನಿಗಮ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಯೋಜನಾ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಮ್ಯಾರಥಾನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಆಲಮಟ್ಟಿ ಅಣೆಕಟ್ಟು ವೃತ್ತದಿಂದ ರಾಮಲಿಂಗೇಶ್ವರ ದೇವಸ್ಥಾನದವರೆಗೆ ಮ್ಯಾರಥಾನ್ ನಡೆಯಿತು. ಕೆಬಿಜೆಎನ್‌ಎಲ್ ನೌಕರರು, ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ನೌಕರರ ಸಂಘದ ಅಧ್ಯಕ್ಷ ಎಸ್.ಬಿ. ದಳವಾಯಿ, ಡಿಎಫ್‌ಓ ಎನ್.ಕೆ. ಬಾಗಾಯತ್, ಐ.ಎಲ್. ಕಳಸಾ, ಅಸಿಸ್ಟೆಂಟ್ ಕಮಾಂಡೆಂಟ್ ಈರಪ್ಪ ವಾಲಿ, ಮಹೇಶ ಪಾಟೀಲ, ರವಿ ಚಂದ್ರಗಿರಿಯವರ, ಕೆ.ಜಯಣ್ಣ, ವೈ.ಎಂ. ಪಾತ್ರೋಟ, ಬಿ.ಜಿ. ಬನ್ನೂರ, ಮಹೇಶ ಗಾಳಪ್ಪಗೋಳ, ಪಿ.ಎ. ಹೇಮಗಿರಿಮಠ, ಜಿ.ಎಂ. ಕೊಟ್ಯಾಳ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
    In (ರಾಜ್ಯ ) ಜಿಲ್ಲೆ
  • ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
    In (ರಾಜ್ಯ ) ಜಿಲ್ಲೆ
  • ಸ್ವಚ್ಚತಾ ಕಾರ್ಯದೊಂದಿಗೆ ಸಸಿ ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಬೇಕು :ರಮೇಶ
    In (ರಾಜ್ಯ ) ಜಿಲ್ಲೆ
  • ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.