Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜಿನಾಮೆ

ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ

ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ :ಕುಂಬಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಿ
(ರಾಜ್ಯ ) ಜಿಲ್ಲೆ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕಾರ್ಯವನ್ನು ಯಶಸ್ವಿಗೊಳಿಸಲು ಮತ್ತು ಆರೋಗ್ಯಯುತ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ನಿಯಮಾನುಸಾರ ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕುರಿತು ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕಾರ್ಯ ಜೂ.೨೦ ರಿಂದ ಪ್ರಾರಂಭವಾಗಲಿದ್ದು, ಅಷ್ಟರೊಳಗಾಗಿ, ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡುವುದು ಅತಿ ಅವಶ್ಯಕವಾಗಿದ್ದು, ಇದರ ಪೂರ್ವಭಾವಿಯಾಗಿ ತಾಲೂಕಾವಾರು ತರಬೇತುದಾರರಿಗೆ ತರಬೇತಿಯನ್ನು ಏರ್ಪಡಿಸಲಾಗಿದೆ ಎಂದ ಅವರು, ಇಲ್ಲಿ ಪೂರ್ಣ ಪ್ರಮಾಣದ ತರಬೇತಿ ಪಡೆದುಕೊಂಡು ಪರಿಣಾಮಕಾರಿಯಾಗಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಯನ್ನು ನೀಡಬೇಕು ಎಂದರು. ೨೦೦೨ರ ಮತದಾರರ ಪಟ್ಟಿಯನ್ನು ೨೦೨೫ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಕಾರ್ಯ ಕೈಗೊಳ್ಳುವ ಕುರಿತು ಈಗಾಗಲೇ ಹಲವಾರು ಬಾರಿ ವಿಡಿಯೋ ಸಂವಾದಗಳ ಮೂಲಕ ಮತ್ತು ಸಭೆಗಳನ್ನು ಜರುಗಿಸುವುದರ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ಸೂಚಿಸಲಾಗಿದ್ದು, ಮ್ಯಾಪಿಂಗ್ ಕಾರ್ಯವು ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಅತೀ ಮಹತ್ವಾದ್ದಾಗಿದ್ದು, ಈ ನಿಟ್ಟಿಯಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಶೇ.೯೦ ಕ್ಕಿಂತ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದರು.
ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲು,ಬಿಎಲ್‌ಒ ಫೆಸಿಲೇಶನ್ ಕೇಂದ್ರ ಮತ್ತು ಮತದಾರರ ಫೆಸಿಲಿಟೇಶನ್ ಕೇಂದ್ರಗಳನ್ನು ಸ್ಥಾಪಿಸಲು, ರಾಜಕೀಯ ಪಕ್ಷಗಳ ಸಭೆ ಕರೆದು ಅವರಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ತಿಳುವಳಿಕೆ ನೀಡಬೇಕು ಎಂದರು, ಮತಗಟ್ಟೆ ಅಧಿಕಾರಿಗಳಿಗೆ ನೀಡಿದ ಗಣತಿ ಫಾರ್ಮ್ ಗಳನ್ನು ಪೂರ್ಣ ಪ್ರಮಾಣದಲ್ಲಿ ಹಿಂದಿರಿಗಿಸಿದ ಬಗ್ಗೆ ಪರಿಶೀಲಿಸಲು ಮತ್ತು ಹಿಂದಿರುಗದ ಗಣತಿ ಫಾರ್ಮಗಳ ಕುರಿತು ವಿಚಾರಣೆಯನ್ನು ಕೈಗೊಳ್ಳಲು ಮತ್ತು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪೂರ್ವದಲ್ಲಿ ಅವಶ್ಯಕ ಎಲ್ಲ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲೆಯ ಎಲ್ಲ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ಮತಕ್ಷೇತ್ರದ ತರಬೇತುದಾರರಿಗೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ಉಪನ್ಯಾಸಕರಾದ ಮಹಾವೀರ ರಜಪೂತ ಹಾಗೂ ಆರ್.ಸಿ. ಹಿರೇಮಠ ಅವರು ತರಬೇತಿ ನೀಡಿದರು.
ತರಬೇತಿಯಲ್ಲಿ ಅಪರ ಜಿಲ್ಲಾಧಿಕಾರಿ ಔದ್ರಾಮ, ಮತದಾರರ ನೋಂದಣಾಧಿಕಾರಿಗಳಾದ ಮ ರಾಜಶೇಖರ ಡಂಬಳ, ವಿನಯ ಪಾಟೀಲ, ಗುರುನಾಥ ದಡ್ಡೆ, ಚಿದಾನಂದ ಗುರುಸ್ವಾಮಿ ಸೇರಿದಂತೆ ವಿಜಯಪುರ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲೆಯ ಎಲ್ಲ ತಹಶೀಲದಾರರು ಮತ್ತು ಮತಕ್ಷೇತ್ರದ ತರಬೇತುದಾರರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜಿನಾಮೆ

ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ

ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ :ಕುಂಬಾರ

ಜೂ.೧೦ ರಂದು ಮೋದಿಯವರಿಗಾಗಿ ಪೂಜೆ ಸಲ್ಲಿಸಿ :ಬೆಳ್ಳುಬ್ಬಿ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜಿನಾಮೆ
    In (ರಾಜ್ಯ ) ಜಿಲ್ಲೆ
  • ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ ಆರೋಪ
    In (ರಾಜ್ಯ ) ಜಿಲ್ಲೆ
  • ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ :ಕುಂಬಾರ
    In (ರಾಜ್ಯ ) ಜಿಲ್ಲೆ
  • ಜೂ.೧೦ ರಂದು ಮೋದಿಯವರಿಗಾಗಿ ಪೂಜೆ ಸಲ್ಲಿಸಿ :ಬೆಳ್ಳುಬ್ಬಿ ಕರೆ
    In (ರಾಜ್ಯ ) ಜಿಲ್ಲೆ
  • ಬೀದಿ ಬದಿ ವ್ಯಾಪಾರಿಗಳಿಗೆ ಸೌಲಭ್ಯಗಳ ಕುರಿತುಜೂ.1 ರಿಂದ 30 ರವರೆಗೆ ವಿಶೇಷ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಅಪಾಯಕ್ಕೆ ಆಹ್ವಾನ ನೀಡುವ ಸೇತುವೆ :ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಜೂ.೯ರಿಂದ ಉಚಿತ ಆರೋಗ್ಯ ತಪಾಸಣೆ & ಚಿಕಿತ್ಸಾ ಶಿಬಿರ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಆಮ್ ಆದ್ಮಿ ಪಾರ್ಟಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.