Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಲಸು ಹೋಲಿಕೆ ಈ ಜನಕೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 11, 2026

ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸಲು ಡಾ.ಪಟ್ಟಣ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋರವಾರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಣೆ
(ರಾಜ್ಯ ) ಜಿಲ್ಲೆ

ಕೋರವಾರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಇಂದು ಅಂಗನವಾಡಿ ಕೇಂದ್ರಗಳು ಶಾಲಾಪೂರ್ವ ಶಿಕ್ಷಣದ ಸಮಗ್ರ ಅನುಷ್ಠಾನದ ಪ್ರತಿಫಲವಾಗಿ ಮಾದರಿ ಅಂಗನವಾಡಿಗಳಾಗಿವೆ ಎಂದು ಸಿಂದಗಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಕೆ. ಹಳ್ಳಿ ಹೇಳಿದರು.
ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಬುಧವಾರ ಅಂಗನವಾಡಿ ಸಂಖ್ಯೆ ೦೭ರಲ್ಲಿ ಮಕ್ಕಳಿಗೆ ಶಾಲಾ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಮ್ಮ ಕೇಂದ್ರಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ. ಇಂದು ಸರ್ಕಾರದ ಹಲವಾರು ಯೋಜನೆಗಳು ಮಕ್ಕಳಿಗಾಗಿ ಇವೆ. ಈ ಕೇಂದ್ರಗಳಿಗೆ ದಾನಿಗಳು ಹಾಗೂ ಗ್ರಾಮ ಪಂಚಾಯಿತಿ ಸಹಕಾರ ತುಂಬಾ ಇದೆ. ಇಲ್ಲಿ ಪಾಲಕರ ಆಸಕ್ತಿಯಂತೆ ಕನ್ನಡ, ಇಂಗ್ಲಿಷ್ ಕಲಿಕೆ ನಡೆಯುತ್ತಿದೆ. ಇದರ ಸದುಪಯೋಗವನ್ನು ಎಲ್ಲಾ ಪಾಲಕರು ಪಡೆದುಕೊಳ್ಳಬೇಕು. ಗ್ರಾಮದ ಎಲ್ಲಾ ಅಂಗನವಾಡಿಗಳು ಉತ್ತಮ ಕಾರ್ಯ ನಿರ್ವಹಣೆಯಲ್ಲಿ ತೊಡಗಿವೆ. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ನೇಹ ಸಂಸ್ಥೆಯಿಂದ ಏಳು ಹಂತದ ಶಾಲಾ ಪೂರ್ವ ಶಿಕ್ಷಣದ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಎಲ್ಲಾ ಅಂಗನವಾಡಿಗಳು ಮಾದರಿ ಕೇಂದ್ರಗಳಾಗಿವೆ. ಇದೇ ರೀತಿಯ ಸಹಕಾರ ನಮ್ಮ ಅಂಗನವಾಡಿ ಕೇಂದ್ರಗಳಿಗೆ ಇರಲಿ ಎಂದರು.
ಅಂಗನವಾಡಿಯ ಮೇಲ್ವಿಚಾರಕಿ ಎಸ.ಎಚ್.ಕಾಗಲ್ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ ಎಂದು ತಿಳಿಸಿ ಶಾಲಾ ಪೂರ್ವ ಶಿಕ್ಷಣ ಮಹತ್ವ ವಿವರಿಸಿದರು.
ಸ್ನೇಹ ಸಂಸ್ಥೆಯ ಸಂಯೋಜಕ ಸಾಗರ ಘಾಟಗೆ, ಕೇಂದ್ರದ ಶಿಕ್ಷಕಿ ಪ್ರೇಮಾ ಕುಳೆಕುಮಟಗಿ ಮಾತನಾಡಿದರು.
ನಂತರ ದಾನಿ ರಾಮನಗೌಡ ಬೋರಾವತ್ ಎಲ್ಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿದರು.
ಅಂಗನವಾಡಿ ಶಿಕ್ಷಕಿಯರಾದ ಎಸ್.ಐ.ಮರತೂರ್, ಜೆ.ಬಿ.ಮಠಪತಿ, ರೇಷ್ಮಾ ಟಕ್ಕಳಕಿ ಸ್ನೇಹ ಸಂಸ್ಥೆಯ ಸಂಪಸ್ಮೂಲ ವ್ಯಕ್ತಿ ಗೌಡಪ್ಪ ಬಿರಾದಾರ, ಗ್ರಾಮ ಪಂಚಾಯಿತಿ ಸದಸ್ಯ ರಾಜಶೇಖರ ಛಾಯಾಗೋಳ, ಅಪ್ಪುಗೌಡ ಪೊಲೀಸ್ ಪಾಟೀಲ್, ಮುಖ್ಯ ಶಿಕ್ಷಕ ಪಿ.ಎಸ್.ಜಾಲವಾದಿ, ಆರೋಗ್ಯ ಇಲಾಖೆಯ ಎಂ.ಎಸ್.ಬಾಗೇವಾಡಿ ಹಾಗೂ ಎಲ್ಲಾ ಅಂಗನವಾಡಿ ಸಹಾಯಕಿಯರು ಪಾಲಕರು ಇದ್ದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಲಸು ಹೋಲಿಕೆ ಈ ಜನಕೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 11, 2026

ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸಲು ಡಾ.ಪಟ್ಟಣ ಕರೆ

ಗ್ರಾಮಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಲಸು ಹೋಲಿಕೆ ಈ ಜನಕೆ
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 11, 2026
    In ದಿನಪತ್ರಿಕೆ
  • ಬಸವಾದಿ ಶರಣರ ಹಿಂದೂ ಸಮಾವೇಶ ಬಹಿಷ್ಕರಿಸಲು ಡಾ.ಪಟ್ಟಣ ಕರೆ
    In (ರಾಜ್ಯ ) ಜಿಲ್ಲೆ
  • ಗ್ರಾಮಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೧೨ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮೈಸೂರು ವಿವಿಯ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
    In Uncategorized
  • ಕೋರವಾರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಸಕಾಲಕ್ಕೆ ವಿವಿಧ ಪ್ರಮಾಣ ಪತ್ರಗಳನ್ನು ವಿತರಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ಜೂ.೧೬ ರಂದು ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಮೋದಿ ಸರ್ಕಾರಕ್ಕೆ 12 ವರ್ಷ:ಹೆಚ್ ಡಿ ಕೋಟೆಯಲ್ಲಿ ಬಿಜೆಪಿ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.