Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು :ನಾರ್ವೇಕರ

ಜೂ.16-17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ

ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್ ಹೇಳಿಕೆಯೇ ಎಸ್‌ಐಆರ್ ಕರಾಳತೆಗೆ ನಿದರ್ಶನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಂಗಮಂಟಪ ನಿರ್ಮಾಣಕ್ಕೆ ಆಗ್ರಹಿಸಿ ಸಂಸದರಿಗೆ ಗ್ರಾಮಸ್ಥರ ಮನವಿ
(ರಾಜ್ಯ ) ಜಿಲ್ಲೆ

ರಂಗಮಂಟಪ ನಿರ್ಮಾಣಕ್ಕೆ ಆಗ್ರಹಿಸಿ ಸಂಸದರಿಗೆ ಗ್ರಾಮಸ್ಥರ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಗ್ರಾಮದ ಶ್ರೀಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಸಂಸದರ ನಿಧಿಯಿಂದ ರಂಗಮಂಟಪ ನಿರ್ಮಾಣಕ್ಕೆ ಅನುದಾನ ಒದಗಿಸಲು ಆಗ್ರಹಿಸಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಪಡಗಾನೂರ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಶನಿವಾರ ಸಂಸದರನ್ನು ಭೇಟಿ ಮಾಡಿದ ಗ್ರಾಮಸ್ಥರು ರಂಗಮಂಟಪ ನಿರ್ಮಾಣಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಾನಪದ ಕಲಾವಿದ ಗುರುನಾಥ ಮುರುಡಿ ಮಾತನಾಡಿ, ತಾಲ್ಲೂಕಿನ ಪಡಗಾನೂರ ಗ್ರಾಮದ ಶ್ರೀಸೋಮೇಶ್ವರ ದೇವಸ್ಥಾನ ಬಾದಾಮಿ ಚಾಲುಕ್ಯರ ಕಾಲದ ಐತಿಹಾಸಿಕ ಕಟ್ಟಡವಾಗಿದೆ. ಇಲ್ಲಿ ಪ್ರತಿ ವರ್ಷ ಯುಗಾದಿಯ ನಂತರ ಏಕಾದಶಿಯಂದು ಜಾತ್ರಾ ಮಹೋತ್ಸವ ಜರುಗುತ್ತದೆ. ಈ ಜಾತ್ರೆಯ ಅಂಗವಾಗಿ ನಾಟಕ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೆ ಈ ಎಲ್ಲ ಕಾರ್ಯಕ್ರಮಗಳಿಗೆ ಸೂಕ್ತವಾದ ರಂಗಮಂಟಪ ಇಲ್ಲದೆ ಇರುವುದರಿಂದ ಸಾಕಷ್ಟು ಬಾರಿ ತೊಂದರೆಯಾಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳ ಯಶಸ್ವಿಗಾಗಿ ರಂಗಮಂಟಪ ಅವಶ್ಯಕತೆಯಿದೆ. ಜೊತೆಗೆ ದೇವಸ್ಥಾನ ಆವರಣದಲ್ಲಿ ಹೆಚ್ಚುವರಿ ಜಾಗೆ ಇರುವುದರಿಂದ ಇಲ್ಲಿ ರಂಗಮಂಟಪ ನಿರ್ಮಾಣ ಮಾಡಬಹುದಾಗಿದೆ. ಆದ್ದರಿಂದ ಸಂಸದರ ನಿಧಿಯಿಂದ ಅನುದಾನ ಒದಗಿಸಿ ರಂಗಮಂಟಪ ನಿರ್ಮಾಣಕ್ಕೆ ಸ್ಪಂದನೆ ಹಾಗೂ ಸಹಕಾರ ನೀಡಬೇಕು ಎಂದರು.
ಮನವಿ ಸ್ವೀಕರಿಸಿದ ಸಂಸದರು ಬೇಡಿಕೆಗೆ ಅಗತ್ಯವಾದ ಅನುದಾನ ಒದಗಿಸುವ ಭರವಸೆ ನೀಡಿದರು.
ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ), ಗ್ರಾಮಸ್ಥರಾದ ಆಕಾಶ ಕಬ್ಬಿನ, ಸಂತೋಷ ದೋತ್ರೆ, ಶಿವನಗೌಡ ಪಾಟೀಲ, ರಾಜಶೇಖರ ಬೆನಕನಳ್ಳಿ, ಸಾಗರ ಭೋವಿ, ವಿಶ್ವನಾಥ ಪತ್ತಾರ, ಸಂಜಯ ಕಬ್ಬಿನ, ಸಂತೋಷ ಮುಳಸಾವಳಗಿ, ಚಂದು ಪೂಜಾರಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು :ನಾರ್ವೇಕರ

ಜೂ.16-17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ

ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್ ಹೇಳಿಕೆಯೇ ಎಸ್‌ಐಆರ್ ಕರಾಳತೆಗೆ ನಿದರ್ಶನ

ಬಸವಾದಿ ಶರಣರ ಹಿಂದೂ ಸಮಾವೇಶ ಬಸವಣ್ಣನಿಗೆ ವಿರೋಧಿ ನಡೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು :ನಾರ್ವೇಕರ
    In (ರಾಜ್ಯ ) ಜಿಲ್ಲೆ
  • ಜೂ.16-17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್ ಹೇಳಿಕೆಯೇ ಎಸ್‌ಐಆರ್ ಕರಾಳತೆಗೆ ನಿದರ್ಶನ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರ ಹಿಂದೂ ಸಮಾವೇಶ ಬಸವಣ್ಣನಿಗೆ ವಿರೋಧಿ ನಡೆ
    In (ರಾಜ್ಯ ) ಜಿಲ್ಲೆ
  • ರಂಗಮಂಟಪ ನಿರ್ಮಾಣಕ್ಕೆ ಆಗ್ರಹಿಸಿ ಸಂಸದರಿಗೆ ಗ್ರಾಮಸ್ಥರ ಮನವಿ
    In (ರಾಜ್ಯ ) ಜಿಲ್ಲೆ
  • ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ
    In ವಿಶೇಷ ಲೇಖನ
  • ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026
    In ದಿನಪತ್ರಿಕೆ
  • ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
    In ವಿಶೇಷ ಲೇಖನ
  • ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.