Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
(ರಾಜ್ಯ ) ಜಿಲ್ಲೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಡಾ. ವಿ ಡಿ ಐಹೊಳ್ಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸೂಜಿ ಕಾಯಕದ ಶಂಕರ ದಾಸಿಮಯ್ಯನವರು ಮೂಲತಃ ಶೈವ ಬ್ರಾಹ್ಮಣರು. ನವಿಲೆಯ ಜಡೆ ಶಂಕರದೇವರ ಭಕ್ತಿ ಸೇವೆಗೈದು ಲಿಂಗಾಯತ ಧರ್ಮ ಸೇರಿದರು. ಧ್ಯಾನ, ತಪಸ್ಸು ಮಾಡಿ ಶಿವನಿಂದ ಉರಿಗಣ್ಣನ್ನು ಪಡೆದು ಸ್ವೇಚ್ಛಾಚಾರಿ ಭವಿಗಳ ಅಹಂಕಾರವನ್ನು ನಿರಸನಗೊಳಿಸಿದರು. ಪರಿಶುದ್ಧವಾದ ಮನಸ್ಸಿನ, ಮಹಾ ತಪಸ್ವಿಯಾದ ಶಂಕರ ದಾಸಿಮಯ್ಯನವರೇ ಶಿವದಾಶಿವಯ್ಯನವರೆಂದು ಸಂಶೋಧನೆಯಿಂದ ತಿಳಿದು ಬಂದಿದೆ. ಧರ್ಮಾನುಯಾಯಿಗಳು ಶರಣರ ತತ್ವಗಳನ್ನು ಅರಿತು ಅಳವಡಿಸಿಕೊಂಡರೆ ಬದುಕು ಸಾರ್ಥಕವಾಗುವುದೆಂದು ಡಾ. ವಿ ಡಿ ಐಹೊಳ್ಳಿ ಹೇಳಿದರು. ಅವರು ವೀರಶೈವ ಮಹಾಸಭೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ “ಶಿವದಾಶಿವಯ್ಯನವರ ಅನುಭವ” ಕುರಿತು ಉಪನ್ಯಾಸ ನೀಡಿದರು.
ಜಂಬುನಾಥ ಕಂಚ್ಯಾಣಿ ಮಾತನಾಡಿ, ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಸದಸ್ಯತ್ವ, ದತ್ತಿಗಳ ಸಂಖ್ಯೆ ಮತ್ತು ಮಹಾಮನೆಯ ಚಂದಾದಾರತ್ವದಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.
ವಿ ಸಿ ನಾಗಠಾಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪ್ರಪಂಚದಲ್ಲಿಯೇ ಬಸವಾದಿ ಶರಣರ ವಚನಗಳು ವಿದ್ವಾಂಸರ, ವಿಚಾರವಾದಿಗಳ ಹಾಗೂ ಸಮಾಜ ಸುಧಾರಕರ ಗಮನ ಸೆಳೆದಿವೆ ಎಂದು ಹೇಳಿದರು.
ದತ್ತಿ ದಾಸೋಹಿಗಳಾದ ಯುವರಾಜ ಚೋಳಕೆ ಮಾತನಾಡಿದರು.
ಅಮರೇಶ ಸಾಲಕ್ಕಿ ಸ್ವಾಗತಿಸಿದರು. ಬಸವಲಿಂಗಪ್ಪ ಸಾರವಾಡ ವಂದಿಸಿದರು, ಈರಣ್ಣ ತೊಂಡಿ ಕಟ್ಟಿ ಕಾರ್ಯಕ್ರಮ ನಡೆಸಿಕೊಟ್ಟರು.
ಸಭೆಯಲ್ಲಿ ನಾಗಮ್ಮ ಚೋಳಕೆ, ಎಸ್ ಜಿ ನಾಡಗೌಡರ, ಎಸ್ ವೈ ಗದಗ, ಶಾರದಾ ಕೊಪ್ಪ, ಚೇತನ್ ಕುಮಾರ, ಜಗದೀಶ ಮೊಟಗಿ, ಶಕುಂತಲಾ ಮೋಸಲಗಿ, ಪ್ರಿಯಾಂಕಾ, ಆರ್ ಎಂ ದೊಡ್ಡಮನಿ ಹಾಗೂ ಶಿವಸಿಂಪಿ ಸಮುದಾಯದ ಗಣ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.