Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ

ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!

ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!
(ರಾಜ್ಯ ) ಜಿಲ್ಲೆ

ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ತೊರವಿ ಸಮೀಪ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ವಿಜಯಪುರ ತಾಲ್ಲೂಕಿನ ಖತಿಜಾಪುರ ಎಚ್‌ಪಿಎಸ್ ಶಾಲೆಯ ಜಿಪಿಟಿ ಶಿಕ್ಷಕಿ ಅಂಬವ್ವ ಪೂಜೇರಿ (34) ಹಾಗೂ ನಗರದ ಚಾಣಕ್ಯ ಕರಿಯರ್ ಅಕಾಡೆಮಿಯ ಶಿಕ್ಷಕ ಗುರುಲಿಂಗ ಹುಣಶ್ಯಾಳ (37) ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರ ಅಕಾಲಿಕ ನಿಧನ ಕುಟುಂಬಸ್ಥರು ಮತ್ತು ಶಿಕ್ಷಣ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ.ಮಾಹಿತಿಯ ಪ್ರಕಾರ, ತಿಕೋಟಾದಲ್ಲಿರುವ ಸಂಬಂಧಿಕರ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜಯಪುರ ನಗರಕ್ಕೆ ಬೈಕ್‌ನಲ್ಲಿ ಮರಳುತ್ತಿದ್ದ ವೇಳೆ ತೊರವಿ ಬಳಿ ಅತಿವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶಿಕ್ಷಕ ದಂಪತಿಯ ಅಕಾಲಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಂಧುಗಳು, ಸ್ನೇಹಿತರು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ

ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ

ಪ.ಜಾತಿ-ಪಂಗಡಗಳಿಗೆ ಇಲಾಖೆಯಿಂದ ಸೌಲಭ್ಯ :ಪಿಎಸೈ ಚೌರ

ಸೂಕ್ತ ಚಿಕಿತ್ಸೆಯಿಂದ ಕ್ಷಯ ರೋಗ ನಿಯಂತ್ರಣ ಸಾಧ್ಯ :ಡಾ.ತೈಸಿನ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ
    In (ರಾಜ್ಯ ) ಜಿಲ್ಲೆ
  • ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಪ್ರಧಾನಿಯವರ ೧೨ ವರ್ಷಗಳ ಸಾಧನೆ ಜನಸಾಮಾನ್ಯರಿಗೆ ತಿಳಿಸಿ
    In (ರಾಜ್ಯ ) ಜಿಲ್ಲೆ
  • ಪ.ಜಾತಿ-ಪಂಗಡಗಳಿಗೆ ಇಲಾಖೆಯಿಂದ ಸೌಲಭ್ಯ :ಪಿಎಸೈ ಚೌರ
    In (ರಾಜ್ಯ ) ಜಿಲ್ಲೆ
  • ಸೂಕ್ತ ಚಿಕಿತ್ಸೆಯಿಂದ ಕ್ಷಯ ರೋಗ ನಿಯಂತ್ರಣ ಸಾಧ್ಯ :ಡಾ.ತೈಸಿನ್
    In (ರಾಜ್ಯ ) ಜಿಲ್ಲೆ
  • ಅನಿತಾ ಕಾರಾಜನಗಿ ಗೆ ಪಿಎಚ್ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಹೆದ್ದಾರಿ ಮೇಲೆ ಉರುಳಿದ ಬೃಹತ್ ಮರಗಳು :ಸಂಚಾರ ಅಸ್ತವ್ಯಸ್ತ
    In (ರಾಜ್ಯ ) ಜಿಲ್ಲೆ
  • ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಿಂದ ಬೇನಾಳ ರೈಲು ನಿಲ್ದಾಣಕ್ಕೆ ನೂತನ ಬಸ್ ಸೇವೆ ಆರಂಭ
    In (ರಾಜ್ಯ ) ಜಿಲ್ಲೆ
  • ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.