Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಪದ ಸಾಹಿತ್ಯ ನಮ್ಮ ಸಂಸ್ಕೃತಿಯ ಉಸಿರು :ಬಬಲೇಶ್ವರ
(ರಾಜ್ಯ ) ಜಿಲ್ಲೆ

ಜನಪದ ಸಾಹಿತ್ಯ ನಮ್ಮ ಸಂಸ್ಕೃತಿಯ ಉಸಿರು :ಬಬಲೇಶ್ವರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಾನಪದ ಸಾಹಿತ್ಯ ನಮ್ಮ ಸಂಸ್ಕೃತಿಯ ಉಸಿರು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ವಕ್ತಾರರಾದ ಸಂಗಮೇಶ ಬಬಲೇಶ್ವರ ಹೇಳಿದರು.
ನಗರದ ಕಾಳಿಕಾ ನಗರದಲ್ಲಿರುವ ಅಂಬಾಭವಾನಿ ದೇವಸ್ಥಾನದ ಆವರಣದಲ್ಲಿ ನಡೆದ ನವರಾತ್ರಿ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ಅರುಣೋದಯ ಜಾನಪದ ಸಾಹಿತ್ಯ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ನಾಡಿನ ಜಾನಪದ ಸಾಹಿತ್ಯದ ಸೊಗಡು ಅನನ್ಯವಾದದ್ದು. ನಾವೆಲ್ಲರೂ ಗ್ರಾಮೀಣ ಭಾಗದಲ್ಲಿ ನಮ್ಮ ತಾಯಂದಿರ ಜಾನಪದ ಹಾಡುಗಳನ್ನು ಕೇಳಿ ಬೆಳೆದವರು. ಇಂದು ಜಾನಪದ ಕಲಾವಿದರನ್ನು ಕರೆಸಿ ಕಾರ್ಯಕ್ರಮ ನೆರವೇರಿಸುತ್ತಿರುವುದು ನನಗೆ ಸಂತಸ ತಂದಿದೆ. ಜಾನಪದ ಕಲೆ ಉಳಿದು ಕಲಾವಿದರು ಬೆಳೆಯಬೇಕು ಎನ್ನುವುದು ನಮ್ಮೆಲ್ಲರ ಸದಾಶಯವಾಗಿದೆ ಎಂದು ಬಬಲೇಶ್ವರ ನುಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮಧು ಕಲಾದಗಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆಎಎಸ್ ಅಧಿಕಾರಿ ತಹಸಿಲ್ದಾರ್ ಸಿದ್ದರಾಯ ಭೋಸಗಿ, ಪ್ರಥಮ ದರ್ಜೆ ಗುತ್ತಿಗೆದಾರರಾದ ಬಿ ಎಸ್ ಬಿರಾದಾರ, ಹನುಮಂತ ಚಿಂಚಲಿ, ಅರವಿಂದ್ ಗಬ್ಬುರ, ಡಾ. ಅಜಿತ್ ಗಟಾಟೆ, ಸುಭಾಷ್ ಕರಿಕಬ್ಬಿ, ಡಿ.ಕೆ ರಾಥೋಡ್, ರಮೇಶ್ ಅಂಜಿಕಾಣೆ, ಶ್ರೀಕಾಂತ್ ಮಂತ್ರಿ, ರಾಮಣ್ಣ ಗುದ್ದಿ, ಕನಬೂರ್ ಸರ, ಶಿವಾನಂದ ಹಿರೇಕುರುಬರ್, ಆರ್ ಎಚ್ ಮಂಟೂರ, ಸಂತೋಷ್ ಇಂಡಿ, ಜಿಬಿ ಸಾಲಕ್ಕಿ ಮೊದಲಾದವರು ಉಪಸ್ಥಿತರಿದ್ದರು.
ಅರುಣೋದಯ ಜಾನಪದ ಕಲಾತಂಡ ಪ್ರಸ್ತುತಪಡಿಸಿದ ನೃತ್ಯ ರೂಪಕಗಳು ಹಾಗೂ ಜಾನಪದ ಸಾಹಿತ್ಯದ ಸೊಗಡಿನಿಂದ ಕೂಡಿದ ಅಪರೂಪದ ಹಾಡುಗಳು ನೆರೆದಿದ್ದ ಸಾವಿರಾರು ಜನರ ಹೃದಯವನ್ನು ತಲುಪಿದವು.
ಸಾವಿರಾರು ಜನ ಅಂಬಾ ಭವಾನಿ ಭಕ್ತರು ಪಾಲ್ಗೊಂಡಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
  • ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ
    In ಭಾವರಶ್ಮಿ
  • ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಅಕ್ರಮವಾಗಿ ಅಕ್ಕಿ ಸಾಗಾಟ: ಆಹಾರ ಇಲಾಖೆ ದಾಳಿ!
    In (ರಾಜ್ಯ ) ಜಿಲ್ಲೆ
  • ಕಾಗೆಯ ಕೆಲ ಗುಣಗಳನ್ನು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ
    In ವಿಶೇಷ ಲೇಖನ
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.