ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಬೆಂಗಳೂರು ವತಿಯಿಂದ ದಿನಾಂಕ 18/06/2026 ರಿಂದ 20/06/2026 ವರೆಗೆ ಶ್ರೀ ಸಂತ ಸೇವಾಲಾಲ ದೇವಸ್ಥಾನ, ರಾಮರಾಮ ಮಹಾರಾಜರ ಭವನ, ಆದರ್ಶ ನಗರ ವಿಜಯಪುರದಲ್ಲಿ ಬಂಜಾರ ಯುವಕ ಯುವತಿಯರಿಗೆ ಹವೇಲಿ, ವಳಂಗ, ವಿತಿ, ಕಡಿ ಕಸಳಾತ, ಸಿಕವಾಡಿ ಕುರಿತು ಮೂರು ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಆಸಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲು ನೊಂದಣಿ ಮಾಡಿಕೊಳ್ಳಲು ಡಾ. ಸುರೇಖಾ ಜಿ ರಾಠೋಡ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯರು ಪ್ರಕಟಣೆಯಲ್ಲಿ ಕೋರಿರುತ್ತಾರೆ.
