ವಿಜಯಪುರ: ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಹಿಟ್ಟಿನಹಳ್ಳಿ ತಾಂಡಾದಲ್ಲಿ ಲಂಬಾಣಿ ಮಹಿಳೆಯರು ಪೂರ್ಣಕುಂಬ ಕಳಸ ಹೊತ್ತು ದುಗಾ೯ಮಾತೆ ಆರಾಧನೆಯಲ್ಲಿ ಮಿಂದ ದೃಶ್ಯ.
ಅರ್ಚನಾ ಚವ್ಹಾಣ ಒಡನಾಡಿಗಳಾದ ಸವಿತಾ,ರೋಹಿಣಿ, ಅಂಕಿತಾ ಸೇರಿದಂತೆ ಹಲವಾರು ಮಹಿಳಾ ಮಣಿಗಳು ನವರಾತ್ರಿ ಎಂಟನೇ ದಿನ ಸಂಭ್ರಮಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

