Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ

ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ

ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೇ.೫೦ ದಂಡ ರಿಯಾಯಿತಿಸದುಪಯೋಗಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ
(ರಾಜ್ಯ ) ಜಿಲ್ಲೆ

ಶೇ.೫೦ ದಂಡ ರಿಯಾಯಿತಿಸದುಪಯೋಗಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಾರಿಗೆ ಇಲಾಖೆಯಲ್ಲಿ ೧೯೯೧-೯೨ ರಿಂದ ೨೦೨೧-೨೨ (೩೧-೦೩-೨೦೨೨)ರವರೆಗೆ ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳ ಉಲ್ಲಂಘನೆಗೆ ಸಂಬAಧಿಸಿ ದಾಖಲಾಗಿರುವ ಮತ್ತು ಬಾಕಿ ಉಳಿದಿರುವ ಡಿ.ಎಸ್.ಎ. (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.೫೦ ರಿಯಾಯಿತಿ ನೀಡಲಾಗಿದೆ. ಬಾಕಿ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಅವಕಾಶ ಕಲ್ಪಿಸಲಾಗಿದ್ದು,ದಿನಾಂಕ:೨೧-೦೬-೨೦೨೬ರಿಂದ ೧೦-೦೭-೨೦೨೬ರವರೆಗೆ ಪ್ರಕರಣಗಳನ್ನು ಇತ್ಯರ್ತಪಡಿಸಿಕೊಳ್ಳಲು ಕಾಲಾವಕಾಶ ಕಲ್ಪಿಸಲಾಗಿದೆ.
ಈ ಅವಧಿಯಲ್ಲಿ ವಾಹನ ಮಾಲೀಕರು ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದ ಶೇ.೫೦ರಷ್ಟು ಹಣವನ್ನು ಪಾವತಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ದಂಡದ ಮೊತ್ತ ಪಾವತಿಸಲು ಯಾವುದೇ ಆನ್‌ಲೈನ್ ವ್ಯವಸ್ಥೆ ಅಥವಾ ಲಿಂಕ್ ಇರುವುದಿಲ್ಲ. ವಾಹನ ಮಾಲೀಕರು ಕಚೇರಿ ಅವಧಿಯಲ್ಲಿ ಸಂಬಂಧಿಸಿದ ಸಾರಿಗೆ ಕಚೇರಿಗೆ ಭೇಟಿ ನೀಡಿ, ನಗದು ಕೌಂಟರ್‌ನಲ್ಲಿ ದಂಡದ ಮೊತ್ತವನ್ನು ಪಾವತಿಸಿ ಅಧಿಕೃತ ರಸೀದಿ ಪಡೆದು ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಬಹುದು. ವಾಹನ ಮಾಲೀಕರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ

ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ

ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ

ಪಡಿತರ ಅಕ್ಕಿ ಬಿಡುಗಡೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶೇ.೫೦ ದಂಡ ರಿಯಾಯಿತಿಸದುಪಯೋಗಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ
    In (ರಾಜ್ಯ ) ಜಿಲ್ಲೆ
  • ಪಡಿತರ ಅಕ್ಕಿ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಜೂ.೨೩ ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿದ ಶಿಕ್ಷಣ ಸಂಸ್ಥೆಗಳು
    In (ರಾಜ್ಯ ) ಜಿಲ್ಲೆ
  • ನಿಮ್ಮ ದುರಾಡಳಿತ ಮುಚ್ಚಿಕೊಳ್ಳಲು ಆರೆಸ್ಸೆಸ್ ಟೀಕಿಸಬೇಡಿ
    In (ರಾಜ್ಯ ) ಜಿಲ್ಲೆ
  • ಕ್ರಾಂತಿಕಾರಿ ಕವಿ ಸರ್ವಜ್ಞ
    In ವಿಶೇಷ ಲೇಖನ
  • ಕೊನೆಯಿರದ ಸಾಧನೆಗೆ ಸಮರ್ಪಣಾ ಭಾವ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.