Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ
(ರಾಜ್ಯ ) ಜಿಲ್ಲೆ

ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತ್ಯಾಗ, ಹುತಾತ್ಮರ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಶಾಂತಿ, ಸಹನೆ, ಸಹಕಾರದಿಂದ ಆಚರಿಸಬೇಕು ಎಂದು ಪಿಎಸೈ ಪ್ರೇಮಾ ಚೌರ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಮೊಹರಂ ಹಬ್ಬದ ನಿಮಿತ್ಯ ಜರುಗಿದ ಶಾಂತಿಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಟ್ಟಣದ ೪ ಮಸೀದೆಗಳಿಗೆ ಸಿಸಿ ಕ್ಯಾಮೆರಾ ಅಳವಡಿಕೆ ಅಗತ್ಯವಾಗಿದೆ. ಅದಕ್ಕಾಗಿ ಸಹಕಾರ ನೀಡಲು ವಿನಂತಿಸಿ, ಇಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ. ಎಲ್ಲರೂ ಶಾಂತಿ, ಸಹನೆ ಯಿಂದ ಪರಸ್ಪರ ಹಬ್ಬಗಳ ಆಚರಣೆಗೆ ಸಹಕಾರ ನೀಡಬೇಕು ಅಹಿತಕರ ಘಟನೆಗಳು ಜರುಗದಂತೆ ಪ್ರತಿಯೊಬ್ಬರು ನಡೆದುಕೊಳ್ಳಬೇಕು ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ಮಹಿಬೂಬ್ ಹುಂಡೇಕಾರ ಹಾಗೂ ಶಂಕರಗೌಡ ಪಾಟೀಲ ಮಾತನಾಡಿದರು.
ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಕಾಸಪ್ಪ ಜಮಾದಾರ, ಎಂ.ಎಚ್.ಪಾನಪರೋಷ್, ಮಹ್ಮದ್‌ರಫೀಕ್ ಮೋಮಿನ್, ನಿಂಗು ಯಂಭತ್ನಾಳ, ಬಲವಂತ ಹೊನ್ನಮೀಸಿ, ಮಲ್ಲು ಜಮಾದಾರ, ಶಂಕರ ಜಮಾದಾರ, ಜಾನು ಗುಡಿಮನಿ, ಭೀಮಾಶಂಕರ ಮಿಂಚನಾಳ, ರಾವುತ್ ಎಸ್.ಟಿ, ಜಿ.ಎಮ್.ಹಿರೇಮಠ, ಹನುಮಂತ ಸಣ್ಣಕ್ಕಿ, ಯಾಕೂಬ್ ಶಹಾಪೂರ, ಜೆ.ಎನ್.ವಡ್ಡೋಡಗಿ, ಪಿ.ಡಿ.ಹಂಗರಗಿ ಸಿಬ್ಬಂದಿ ಸಿದ್ದು ಗಂಗನಳ್ಳಿ, ಶ್ರೀಕಾಂತ ಶಿನ್ನೂರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026

ಆಲಮೇಲ: ಮೊಹರಂ ಪೂರ್ವಬಾವಿ ಸಭೆ

ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 18, 2026
    In ದಿನಪತ್ರಿಕೆ
  • ಆಲಮೇಲ: ಮೊಹರಂ ಪೂರ್ವಬಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬವನ್ನು ಶಾಂತಿ-ಸಹಕಾರದಿಂದ ಆಚರಿಸಿ :ಚೌರ
    In (ರಾಜ್ಯ ) ಜಿಲ್ಲೆ
  • ಎನ್ಎಚ್ಎಂ ಒಳಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಿ :ಬಗಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 7 ಪೆಡ್ಲರ್‌ಗಳಿಂದ ರೂ.15.78 ಲಕ್ಷ ಮೌಲ್ಯದ ಗಾಂಜಾ ವಶ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳು: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿಯಲ್ಲಿ ಮೊಹರಂ ಆಚರಣೆ ನಿರ್ಬಂಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಹೊನವಾಡ ಗ್ರಾಮದಲ್ಲಿ ಮೊಹರಂ ಆಚರಣೆ ನಿಷೇಧ
    In (ರಾಜ್ಯ ) ಜಿಲ್ಲೆ
  • ವೃದ್ಧಾಶ್ರಮಗಳನ್ನು ನಡೆಸಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.