Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026

ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ

ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವ ಯುವ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿರುವ ಶಿಫಾ ಜಮಾದಾರ
(ರಾಜ್ಯ ) ಜಿಲ್ಲೆ

ವಿಶ್ವ ಯುವ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿರುವ ಶಿಫಾ ಜಮಾದಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದ ಪ್ರತಿನಿಧಿಯಾಗಿ ಭಾಗವಹಿಸಿ ಅಪೂರ್ವ ಸಾಧನೆ ತೋರಿದ್ದ ಕುಮಾರಿ ಶಿಫಾ ಜಮಾದಾರ ಈಗ ಹೊಸ ಸಾಧನೆಯ ನಗೆ ಬೀರಲು ಸಜ್ಜಾಗುತ್ತಿದ್ದಾರೆ.
ಶಾಂತಿಯುತವಾಗಿ ಪರಮಾಣು ಬಳಕೆಯ ಉದಾತ್ತ ಧ್ಯೇಯದೊಂದಿಗೆ ಸ್ಥಾಪನೆಯಾಗಿರುವ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ(IಂಇA) ಹಾಗೂ ರಷ್ಯಾ ಸರ್ಕಾರ ಜಂಟಿಯಾಗಿ ರಷ್ಯಾ ದೇಶದ ಆಬ್ನಿನಿಸ್ಕ್ (ಔಃಓIಓSಏ) ಸ್ಥಳದಲ್ಲಿ ಪರಮಾಣು ಶಕ್ತಿಯ ಸದ್ಭಳಕೆ ಹಾಗೂ ಹಸಿವು ನಿವಾರಣೆ ಮೊದಲಾದ ಉತ್ತಮ ಉದ್ದೇಶಗಳಿಗಾಗಿ ಪರಮಾಣು ಬಳಕೆ ಕುರಿತಾದ ಚಿಂತನ-ಮಂಥನ ಹಾಗೂ ಶ್ವೇತ ಪತ್ರ ಬಿಡುಗಡೆ ವಿಶ್ವ ಸಮ್ಮೇಳನದಲ್ಲಿ ಇದೇ ದಿನಾಂಕ ೨೫ ರಿಂದ ಮೂರು ದಿನಗಳ ನಡೆಯಲಿದ್ದು, ಈ ಮಹೋನ್ನತ ಸಮಾವೇಶಲ್ಲಿ ವಿಜಯಪುರದ ಕು.ಶಿಫಾ ಜಮಾದಾರ ಭಾರತ ದೇಶದ ಪ್ರತಿನಿಧಿಯಾಗಿ ಭಾಗವಹಿಸಿ ವಿಚಾರ ಮಂಡಿಸಲಿದ್ದಾರೆ.
ಜಾಗತಿಕ ಮಟ್ಟದ ಈ ಸಮಾವೇಶದಲ್ಲಿ ೧೨೦ ರಾಷ್ಟ್ರಗಳಿಂದ ತಲಾ ಒಬ್ಬರಂತೆ ಪ್ರತಿನಿಧಿಗಳು ಭಾಗವಹಿಸಲಿದ್ದು, ಭಾರತೀಯ ಪ್ರತಿನಿಧಿಯಾಗಿ ಕು.ಶಿಫಾ ಜಮಾದಾರ ಭಾಗವಹಿಸಲಿದ್ದಾರೆ.
೨೦೨೪ ರಲ್ಲಿ ನೇಪಾಳ ರಾಜಧಾನಿ ಖಠ್ಮಂಡುವಿನಲ್ಲಿ ವಿಶ್ವ ಯುವ ನಾಯಕರ ಸಮಾವೇಶದಲ್ಲಿ ಭಾರತದ ಪ್ರತಿನಿಧಿಯಾಗಿ, ೨೦೨೪ ರಲ್ಲಿ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ದಲ್ಲಿ ಗ್ಲೋಬಲ್ ಯೂಥ್ ಸಮೀಟನಲ್ಲಿಯೂ ಭಾಗವಹಿಸಿದ್ದರು, ೨೦೨೫ ರಲ್ಲಿ ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ವಿಶ್ವ ಶೃಂಗ ಸಭೆಯಲ್ಲಿ ಶಿಫಾ ಭಾಗವಹಿಸಿ ವಿಶ್ವ ಶಾಂತಿಯಲ್ಲಿ ಯುವಕರ ಪಾತ್ರ ಕುರಿತು ಅರ್ಥಪೂರ್ಣ ವಿಚಾರ ಮಂಡಿಸಿದ್ದರು, ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟೀನ್ ಸೇರಿದಂತೆ ೨೫ ದೇಶದ ರಾಷ್ಟ್ರಾಧ್ಯಕ್ಷರು ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.
ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ ಪ್ರಭುತ್ವ ಸಾಧಿಸಿ ತಮ್ಮ ವಿಚಾರಗಳನ್ನು ಅರ್ಥಪೂರ್ಣವಾಗಿ ಮಂಡಿಸುವ ಸಾಮರ್ಥ್ಯ ಹೊಂದಿರುವ ಕು.ಶಿಫಾ ಅವರಿಗೆ ಮತ್ತೊಂದು ಬಾರಿಗೆ ಈ ಅಪೂರ್ವ ಅವಕಾಶ ಒಲಿದು ಬಂದಿದೆ.
ಪರಮಾಣು ಶಕ್ತಿ ಶಾಂತಿಯುತ ಸದ್ಭಳಕೆ, ಹಸಿವು ಮುಕ್ತ ಜಗತ್ತು ನಿರ್ಮಾಣ ಮೊದಲಾದ ಜಾಗತಿಕ ಸಮಸ್ಯೆಗಳ ನಿವಾರಣೆಗಾಗಿಯೂ ಪರಮಾಣು ಶಕ್ತಿ ಸದ್ಭಳಕೆ ಮಾಡುವ ನಿಟ್ಟಿನಲ್ಲಿ ಈ ಸಮಾವೇಶ ಮಹತ್ವ ಪಡೆದಿದೆ, ರಷ್ಯಾದ ಆಬ್ನಿನಿಸ್ಕ್ ನಗರ ಜಗತ್ತಿನ ಪ್ರಥಮ ಪರಮಾಣು ಘಟಕದ ಸ್ಥಳದಲ್ಲಿ ಈ ಶ್ವೇತ ಪತ್ರ ಬಿಡುಗಡೆ ಸಮಾರಂಭ ನಡೆಯಲಿದೆ, ಈ ಅವಕಾಶ ಒದಗಿ ಬಂದಿರುವುದು ಅತ್ಯಂತ ಸಂತೋಷ ತರಿಸಿದೆ ಎಂದು ಕು.ಶಿಫಾ ಜಮಾದಾರ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026

ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ

ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ

ಜೂ.೨೩-೨೪ಕ್ಕೆ ಕಿಡ್ನಿ ಸಂಬಂದಿತ ಸಮಸ್ಯೆಗಳಿಗೆಉಚಿತ ಚಿಕಿತ್ಸಾ ಶಿಬಿರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಜೂ.೨೩-೨೪ಕ್ಕೆ ಕಿಡ್ನಿ ಸಂಬಂದಿತ ಸಮಸ್ಯೆಗಳಿಗೆಉಚಿತ ಚಿಕಿತ್ಸಾ ಶಿಬಿರ
    In (ರಾಜ್ಯ ) ಜಿಲ್ಲೆ
  • ವಿಶ್ವ ಯುವ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲಿರುವ ಶಿಫಾ ಜಮಾದಾರ
    In (ರಾಜ್ಯ ) ಜಿಲ್ಲೆ
  • ​ಮೈಸೂರು ವಿವಿ ಬಿ.ವಿ.ಎ ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೨ರಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಜೂನ್ ೩೦ ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.