ಬಸವನಬಾಗೇವಾಡಿ: ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಅವರ ನಿವಾಸದಲ್ಲಿ ಅ.೨೫ ರಂದು ವಿಜಯದಶಮಿ ಹಬ್ಬದಂಗವಾಗಿ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ದೇವರಹಿಪ್ಪರಗಿ ಮತಕ್ಷೇತ್ರದ ಗುರು-ಹಿರಿಯರು, ಯುವಕರು, ಜನರು ಭಾಗವಹಿಸಬೇಕೆಂದು ಶಾಸಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

