Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋಹರಂ ಆಚರಣೆ ಭಾವೈಕ್ಯತೆಗೆ ಸಾಕ್ಷಿಯಾಗಲಿ :ಸಿಪಿಐ
(ರಾಜ್ಯ ) ಜಿಲ್ಲೆ

ಮೋಹರಂ ಆಚರಣೆ ಭಾವೈಕ್ಯತೆಗೆ ಸಾಕ್ಷಿಯಾಗಲಿ :ಸಿಪಿಐ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಮೋಹರಂ ಹಬ್ಬದ ಶಾಂತಿ ಪಾಲನಾ ಸಭೆ

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಪಟ್ಟಣದಲ್ಲಿಯ ಹಿಂದೂ-ಮುಸ್ಲಿಂ ಬಾಂದವರು ಮೊದಲಿನಿಂದಲೂ ಸಹೋದರತೆ ಭಾವನೆಯಿಂದ ಸಾಗಿಬಂದವರಾಗಿದ್ದೀರಿ ಮೋಹರಂ ಹಬ್ಬದ ದಪನ್ ಸಮಯದಲ್ಲಿ ಎಲ್ಲ ಬಾಂದವರು ಸಹೋದರತೆ ಬಾತೃತ್ವದೊಂದಿಗೆ ಹಬ್ಬಕ್ಕೆ ವಿಶೇಷ ಮೇರಗನ್ನು ತರುವಂತಹ ಕಾರ್ಯ ಮಾಡಿ ಭಾವೈಕ್ಯತೆಗೆ ಸಾಕ್ಷೀಯಾಗಲೆಂದು ಸಿಪಿಐ ಮಹ್ಮದಪಶುಉದ್ದೀನ ಅವರು ಹೇಳಿದರು.
ಸೋಮವಾರರಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೋಹರಂ ಹಬ್ಬದ ನಿಮಿತ್ಯವಾಗಿ ಕರೆಯಲಾದ ಶಾಂತಿ ಪಾಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು ತಾಳಿಕೋಟೆ ಪಟ್ಟಣವು ಶಾಂತಿಪ್ರೀಯತೆಗೆ ಸಾಕ್ಷೀಯಾದ ಪಟ್ಟಣವಾಗಿದೆ ಹಿಂದೂ-ಮುಸ್ಲಿಂ ಹಬ್ಬಗಳಲ್ಲಿ ಎಲ್ಲರೂ ಮೊದಲಿಂದಲೂ ಸಹೋದರತೆಯೊಂದಿಗೆ ಭಾಗವಹಿಸುತ್ತಾ ತಾಳಿಕೋಟೆ ನಗರಕ್ಕೆ ಒಳ್ಳೆಯ ಹೆಸರನ್ನು ತಂದಿದ್ದೀರಿ ಅದರಂತೆ ಮುಂದೆಯೂ ಇದೇ ರೀತಿ ಸಾಗಲಿ ಎಂದು ಆಶಿಸಿದ ಅವರು ಮೋಹರಂ ಹಬ್ಬದ ಆಚರಣೆ ಸಮಯದಲ್ಲಿ ಯಾರೋ ಕುಚೇಷ್ಠಿಗಳಿಂದ ಸಣ್ಣ ಪುಟ್ಟ ಗಲಾಟೆಗಳಾಗುತ್ತಿದ್ದರೂ ಕೂಡಲೇ ನಮ್ಮ ಪೊಲೀಸ್ ಇಲಾಖೆಗೆ ಮಾಹಿತಿ ಒದಗಿಸುವಂತಹ ಕೆಲಸ ಮಾಡಿ ಇದರಿಂದ ಸಮಾಜದಲ್ಲಿ ಸಾಮರಸ್ಯ ಕದುಡುವ ಕೆಲಸಕ್ಕೆ ತಡೆಯಲು ಸಾದ್ಯವಾಗಲಿ ಎಂದರು.
ಪಿಎಸ್‌ಐ ಶ್ರೀಮತಿ ಜ್ಯೋತಿ ಖೋತ್ ಅವರು ಮಾತನಾಡಿ ಮೋಹರಂ ಹಬ್ಬವೂ ಈಗಾಗಲೇ ಪ್ರಾರಂಭಗೊAಡಿದೆ ೫ ಬಡಾವಣೆಗಳಲ್ಲಿ ಪಂಚಸೈಯದ ದರ್ಗಾ, ಬಿಸ್ತಿ ಓಣಿ, ಮಹಲ್ ಗಲ್ಲಿ, ಬೇಪಾರಿ ಅವರ ಓಣಿ, ಮಕಾಂದಾರಿ ಓಣಿ, ದವಲ್ ಮಲ್ಲಿಕ ದರ್ಗಾ ಹತ್ತಿರದಲ್ಲಿ ದೇವರುಗಳನ್ನು ಕೂಡಿಸಲಾಗಿದೆ ಶುಕ್ರವಾರರಂದು ದೇವರುಗಳ ದಪನ್ ಕಾರ್ಯ ನಡೆಯಲಿದೆ ಅಂದೇ ರಾತ್ರಿ ೧೦ ಗಂಟೆಗೆ ಡೋಲಿ ಮೇರವಣಿಗೆ ನಡೆಯಲಿದೆ ಎಂಬ ಮಾಹಿತಿ ಲಬ್ಯವಾಗಿದೆ ಈಗಾಗಲೇ ಪೊಲೀಸ್ ಠಾಣೆಗೆ ಸಲ್ಲಿಸಿದ ಮಾಹಿತಿಯಂತೆ ಮತ್ತು ಆಯಾ ಬಡಾವಣೆಗಳ ದೇವರುಗಳ ದಪನ್ ಕಾರ್ಯವೂ ಸಮಯಕ್ಕನುಸಾರ ನಡೆದರೆ ಯಾವುದೇ ರೀತಿ ತೊಮದರೆಯಾಗುವದಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಎಲ್ಲರೂ ಸಹಕರಿಸಬೇಕೆಂದರು.
ಈ ಸಮಯದಲ್ಲಿ ಮುಖಂಡರುಗಳಾದ ಪ್ರಭುಗೌಡ ಮದರಕಲ್ಲ, ಸಿದ್ದನಗೌಡ ಪಾಟೀಲ ನಾವದಗಿ, ಅಣ್ಣಾಜಿ ಜಗತಾಪ, ಶಮಶುದ್ದೀನ ನಾಲಬಂದ, ಹುಸೇನ ಜಮಾದಾರ, ಜೈಭೀಮ ಮುತ್ತಗಿ, ಶರಣಗೌಡ ಪಾಟೀಲ, ನಿರಂಜಶಾ ಮಕಾಂದಾರ, ಡಿ.ವ್ಹಿ.ಪಾಟೀಲ, ಮಂಜೂರ ಬೇಪಾರಿ, ನಬಿರಸೂಲ, ಎಂ.ಜಿ.ಪಾಟೀಲ, ಶಪೀಕ್ ಇನಾಮದಾರ, ಅಬುಬಕರ ಲಾಹೋರಿ, ಎ.ಬಿ.ಪೊಲೀಸ್‌ಪಾಟೀಲ, ಆಸೀಪ ಕೇಂಭಾವಿ, ಅಬ್ದುಲರಜಾಕ ಮುಲ್ಲಾ, ಸಾಹೇಬಗೌಡ ಬಿರಾದಾರ, ಪಿ.ಎಸ್.ಪಾಟೀಲ, ಮೊದಲಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.