Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯೋಗವು ಭಾರತವು ಜಗತ್ತಿಗೆ ನೀಡಿದ ಕೊಡುಗೆ :ಶ್ರೀಶೈಲಗೌಡ
(ರಾಜ್ಯ ) ಜಿಲ್ಲೆ

ಯೋಗವು ಭಾರತವು ಜಗತ್ತಿಗೆ ನೀಡಿದ ಕೊಡುಗೆ :ಶ್ರೀಶೈಲಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಯೋಗವು ಭಾರತವು ಜಗತ್ತಿಗೆ ನೀಡಿದ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದ್ದು, ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಶಾಂತಿ ಹಾಗೂ ಆಧ್ಯಾತ್ಮಿಕ ಬೆಳವಣಿಗೆಯನ್ನು ನೀಡುವ ಮಹಾನ್ ಪರಂಪರೆಯಾಗಿದೆ ಎಂದು ಬಿಎನ್‌ಬಿ ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ಮುಖಂಡ ಶ್ರೀಶೈಲಗೌಡ ಬಿರಾದಾರ ಹೇಳಿದರು.
ನಗರದ ಜ್ಯೋತಿಮಂಗಲ ಕಾರ್ಯಾಲಯದಲ್ಲಿ ಲಿಟಲ್ ವಿಂಗ್ಸ್ ಸ್ಕೂಲ್ ಮತ್ತು ಬಿ ಎನ್ ಬಿ ಫೌಂಡೇಶನ್ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಅವರು ಮಾತನಾಡಿದರು.
ಭಾರತದ ಯೋಗಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದ್ದು, ವಿಶ್ವದಾದ್ಯಂತ ಜನರು ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಅತಿಥಿಯಾಗಿ ಮಾತನಾಡಿದ ಶಿಕ್ಷಕ ಸಿದ್ದು ಚಿಂಚೋಳಿ, ಯೋಗವು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ ಎಂದು ತಿಳಿಸಿದರು.
ಯುವ ಮುಖಂಡ ರಜತ ತಾಂಬೆ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮಲ್ಲಣ್ಣ ಮನಗೂಳಿ, ಶೇಕುಂತಲಾ ಹಿರೇಮಠ, ಶಿಕ್ಷಣ ಸುಧಾರಣಾ ಸಮಿತಿ ಸದಸ್ಯ ಹಾಗೂ ಶಿಕ್ಷಕ ಸಿದ್ಧಲಿಂಗ ಚೌಧರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಗುರುಮಾತೆ ಪೂಜಾ ಗಾಯಕ್ವಾಡ ಸ್ವಾಗತಿಸಿದರು. ಅಕ್ಷತಾ ಚೌಹಾಣ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಅಧ್ಯಕ್ಷ ಅಭಿಷೇಕ್ ಚೌಧರಿ ವಂದಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕಿ ಭಾರತಿ ಚೌಧರಿ, ಸುಷ್ಮಾ ಚೌಧರಿ, ಶಿಕ್ಷಕಿಯರಾದ ಸಂಧ್ಯಾ ಪತ್ತಾರ, ಕೀರ್ತಿಕಾ ಚೌಧರಿ, ಅಮೃತ ಯಾತನೂರ, ವಿದ್ಯಾ ಜಂಗಿನಮಠ, ಮಂಗಳ ಮುಗುರುಮುಖಾನೆ, ಪೂಜಾ ಪಾಟೀಲ, ನಾಗರೇಖಾ ನೆಲೋಗಿ, ಭಾಗ್ಯಾ ಆನಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.