Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಕುಮಸಗಿ ಶಾಲಾ ಸಂಸತ್ತು ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಮಸಗಿ ಶಾಲಾ ಸಂಸತ್ತು ರಚನೆ
(ರಾಜ್ಯ ) ಜಿಲ್ಲೆ

ಕುಮಸಗಿ ಶಾಲಾ ಸಂಸತ್ತು ರಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ತಾಲೂಕಿನ ಕುಮಸಗಿಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026 27ನೇ ಸಾಲಿನ ವಿದ್ಯಾರ್ಥಿಗಳಿಗೆ ಸಂಸತ್ತು ಚುನಾವಣೆ ಮತದಾನ ಮತ ಎಣಿಕೆ ಕುರಿತು ಪ್ರತೀಕ್ಷಿತ ನಡೆಯಿತು
ಶಾಲೆಯಲ್ಲಿ ಮಿನಿ ಸಂಸತ್ತು ರಚಿಸುವ ಕಾರ್ಯಕ್ರಮ ಏರ್ಪಡಾಗಿತ್ತು. ಮೊಬೈಲ್ ಮತಯಂತ್ರವನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳ ಹೆಸರು ಮತ್ತು ಭಾವಚಿತ್ರ ಸಹಿತ ಮತಯಂತ್ರದ ಸಹಾಯದಿಂದ ವಿದ್ಯಾರ್ಥಿಗಳು ಮೊಬೈಲಿನಲ್ಲಿ ಮತದಾನ ಮಾಡುವುದು ಮೊಬೈಲಿನಲ್ಲಿ ಮತ ಎಣಿಕೆ ಮಾಡಿದರೆ ಮಾಡಿದ್ದು ಶಿಕ್ಷಕರು ಮಕ್ಕಳಿಗೆ ಹೊಸ ಅನುಭವ ನೀಡಿತು. ಮನಸಾರೆ ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ಬಂದು ಮತದಾನ ಮಾಡಿದ್ದು ಚುನಾವಣೆಯ ನೆನಪು ಮರುಕಳಿಸುವಂತೆ ಮಾಡಿತು.
ವಿದ್ಯಾರ್ಥಿಗಳಿಗೆ ಮೊದಲು ಚುನಾವಣೆ ಜನ ಪ್ರತಿನಿಧಿಯ ಆಯ್ಕೆ ಪ್ರಕ್ರಿಯೆ, ಮತಯಂತ್ರ ಮತದಾನ, ಮತಗಳ ಏಣಿಕೆ ತಿರಸ್ಕಾರವಾಗುವುದು, ಅದರ ಪದ್ಧತಿಗಳೇನು? ಮತ ಎಣಿಕೆ ಹಾಗೂ ಅಭ್ಯರ್ಥಿಗಳ ಘೋಷಣೆಗಳ ಕುರಿತು ಸವಿಸ್ತಾರವಾಗಿ ಶಾಲೆಯ ಮುಖ್ಯ ಗುರು ಪರಮೇಶ್ವರಯ್ಯ ಹಿರೇಮಠ್ ವಿವರಿಸಿದರು.
ನಂತರ ಚುನಾವಣೆಗೆ ಶಾಲೆಯ ಶಿಕ್ಷಕ ವರ್ಗ ಸಿದ್ಧತೆ ಮಾಡಿಕೊಂಡಿತ್ತು. ಚುನಾವಣೆಯಲ್ಲಿ ಶಾಲೆಯ ಸಹ ಶಿಕ್ಷಕರಾದ ಎಸ್ ಎಸ್ ಭಜಂತ್ರಿ, ಎಂ ಜಿ ಮೇಧಿ, ಏನ್ ಬಿ ನಾಯ್ಕೋಡಿ, ಶ್ರೀಮತಿ ಸವಿತಾ ಆರ್, ಶಿವಶರಣಪ್ಪ ಡಾಂಗಿ, ಎಸ್ ಪಿ ತಡಸ್, ಜಿ ಜಿ ಸಜ್ಜನ್, ಆರ್ ಬಿ ಕುಡುಗನೂರ, ಶ್ರೀಮತಿ ಪವಿತ್ರ ಎಂ, ಕುಮಾರಿ ಪೂಜಿತ ಆರ್ ಟಿ, ಅತಿಥಿ ಶಿಕ್ಷಕರಾದ ಪ್ರದೀಪ್ ದೊಡ್ಡಮನಿ, ಚನ್ನಬಸು ದೊಡ್ಡಮನಿ, ಪ್ರೇಮ ನಾಲ್ಕುಮಾನ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ

ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ

ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ

ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.