Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಯುಧ ಪೂಜೆ ಆಯುಧಗಳಿಗೆ ಕೃತಜ್ಞತೆ ತಿಳಿಸುವ ದಿನ
(ರಾಜ್ಯ ) ಜಿಲ್ಲೆ

ಆಯುಧ ಪೂಜೆ ಆಯುಧಗಳಿಗೆ ಕೃತಜ್ಞತೆ ತಿಳಿಸುವ ದಿನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ನಾವು ಪ್ರತಿನಿತ್ಯ ಅಥವಾ ನಮ್ಮ ಜೀವನದಲ್ಲಿ ಬಳಸುವ ಅಯುಧಗಳನ್ನು ಪೂಜಿಸುವ ಮತ್ತು ಅವುಗಳಿಗೆ ಕೃತಜ್ಞತೆ ತಿಳಿಸುವ ದಿನವೇ ಈ ಆಯುಧ ಪೂಜೆಯಾಗಿದೆ ಎಂದು ರೇವತಗಾಂವ ಗ್ರಾಪಂ ಸದಸ್ಯೆ ಲಕ್ಷ್ಮೀಬಾಯಿ ಮಾಳಿ ಹೇಳಿದರು.
ಹಿಂದೂ ಕ್ಯಾಲೆಂಡರ್ ಪ್ರಕಾರ, ಅಶ್ವಿನ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಅಂದರೆ ಶಾರದೀಯ ನವರಾತ್ರಿಯ ಕೊನೆಯ ದಿನದಂದು ಭಾರತದ ವಿವಿಧ ರಾಜ್ಯಗಳಲ್ಲಿ ಅನೇಕ ಸಂಪ್ರದಾಯಗಳನ್ನು ನಡೆಸಲಾಗುತ್ತದೆ. ಇವುಗಳಲ್ಲಿ ಒಂದು ಆಯುಧ ಪೂಜೆ, ಇದು ಹಿಂದೂ ಧರ್ಮದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ದಸರಾದ ಒಂದು ದಿನ ಮೊದಲು ಆಚರಿಸುವ ಈ ಆಯುಧ ಪೂಜೆಯನ್ನು ಸೋಮವಾರದಂದು ತಮ್ಮ ಮನೆಯಲ್ಲಿ ಆಚರಣೆ ಮಾಡಿ ವರದಿಗಾರರೊಂದಿಗೆ ಮಾತನಾಡಿದ ಅವರು. ಆಯುಧ ಪೂಜೆಯು ದುರ್ಗಾ ದೇವಿಗೆ ಸಂಬAಧಿಸಿದ ಪೂಜೆಯಾಗಿದೆ. ಇದನ್ನು ನವರಾತ್ರಿಯಲ್ಲಿ ಆಚರಿಸಲಾಗುತ್ತದೆ. ದಸರಾದ ಮೊದಲು ಆಯುಧ ಪೂಜೆಯಲ್ಲಿ ಆಯುಧಗಳು, ವಾದ್ಯಗಳು ಮತ್ತು ಉಪಕರಣಗಳನ್ನು ಪೂಜಿಸುವುದರಿಂದ ಪ್ರತಿ ಕೆಲಸದಲ್ಲೂ ಯಶಸ್ಸು ಸಿಗುತ್ತದೆ ಎಂಬ ನಂಬಿಕೆ ನಮ್ಮಲ್ಲಿದೆ ಎಂದು ಹೇಳಿದರು.
ಆಯುಧ ಪೂಜೆಯ ದಿನವಾದ ಸೋಮವಾರದಂದು ಮುಂಜಾನೆ ಬೇಗನೆ ಎದ್ದು ಜಳಕ ಮಾಡಿ ಉತ್ತಮವಾದ ಬಟ್ಟೆಗಳನ್ನು ತೊಟ್ಟು, ಆಯುಧ ಪೂಜೆಗೆ ಸಿದ್ಧತೆ ಮಾಡಿಕೊಂಡು, ಪೂಜೆಗೆ ಮುನ್ನ ಆಯುಧಗಳನ್ನು ಸ್ವಚ್ಛಗೊಳಿಸಿ, ನಂತರ ಅವುಗಳ ಮೇಲೆ ಗಂಗಾಜಲವನ್ನು ಸಿಂಪಡಿಸಿ, ಮಹಾಕಾಳಿ ಸ್ತೋತ್ರವನ್ನು ಪಠಿಸಿ, ಆಯುಧಗಳ ಮೇಲೆ ಕುಂಕುಮ ಮತ್ತು ಅರಿಶಿಣದ ತಿಲಕವನ್ನು ಹಚ್ಚಿ ಹೂವುಗಳನ್ನು ಅರ್ಪಿಸಿ ನಂತರ ಆಯುಧಕ್ಕೆ ಧೂಪವನ್ನು ತೊರಿಸಿ ಸಿಹಿಯನ್ನು ಅರ್ಪಿಸಿ ಎಲ್ಲಾ ಕಾರ್ಯಗಳು ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿಕೊಳ್ಳಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ
    In (ರಾಜ್ಯ ) ಜಿಲ್ಲೆ
  • ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.