Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಮ್ಮನಳ್ಳಿ ಶಾಲೆ ಭೂಮಿ ಖರೀದಿಗೆ ಶಾಸಕ ಮನಗೂಳಿ ಧನಸಹಾಯ
(ರಾಜ್ಯ ) ಜಿಲ್ಲೆ

ಬಮ್ಮನಳ್ಳಿ ಶಾಲೆ ಭೂಮಿ ಖರೀದಿಗೆ ಶಾಸಕ ಮನಗೂಳಿ ಧನಸಹಾಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮತಕ್ಷೇತ್ರದ ಬೊಮ್ಮನಹಳ್ಳಿ ಗ್ರಾಮದ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಮತ್ತೊಂದೆಡೆಗೆ ತೆರಳಬಾರದು ಎಂಬ ದಿಸೆಯಲ್ಲಿ ಗ್ರಾಮಸ್ಥರೆಲ್ಲರು ಸೇರಿಕೊಂಡು ಪ್ರೌಢಶಾಲಾ ನಿರ್ಮಾಣಕ್ಕೆ ಹೊಸ ಜಮೀನು ಖರೀದಿ ಮಾಡಲು ಮುಂದಾಗಿದ್ದು, ಅದರ ಖರೀದಿಗಾಗಿ ಸಿಂದಗಿಯ ಎಂ.ಸಿ.ಮನಗೂಳಿ ಪ್ರತಿಷ್ಠಾನದಿಂದ ರೂ.೫ಲಕ್ಷ, ಹಾಗೂ ಸಚಿವ ಡಾ.ಎಂ.ಬಿ.ಪಾಟೀಲ ಅವರು ನೀಡಿದ ರೂ.೫ಲಕ್ಷ ಚೆಕ್‌ನ್ನು ಗ್ರಾಮಸ್ಥರಿಗೆ ಶಾಸಕ ಅಶೋಕ ಮನಗೂಳಿ ಹಸ್ತಾಂತರಿಸಿದರು.
ಸಿಂದಗಿ ನಗರದ ಶಾಸಕರ ಕಾರ್ಯಾಲಯದಲ್ಲಿ ಬಮ್ಮನಳ್ಳಿ ಗ್ರಾಮದ ಶಾಲೆಯ ಭೂಮಿ ಖರೀದಿಗೆ ರೂ.೧೦ಲಕ್ಷಗಳ ಚೆಕ್ಕನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಬೊಮ್ಮನಹಳ್ಳಿ ಗ್ರಾಮಸ್ಥರ ಬೇಡಿಕೆಯ ಅನುಗುಣವಾಗಿ ಈ ಹಿಂದೆ ನೂತನ ಗ್ರಾಪಂ ಕಟ್ಟಡದ ಲೋಕಾರ್ಪಣೆ ಸಂದರ್ಭದಲ್ಲಿ ಸಚಿವ ಎಂ.ಬಿ.ಪಾಟೀಲರು ಹಾಗೂ ನಾನು ತಲಾ ೫ಲಕ್ಷದಂತೆ ಶಾಲಾ ನಿರ್ಮಾಣಕ್ಕಾಗಿ ಜಮೀನು ಖರೀದಿಗಾಗಿ ನೀಡುವುದಾಗಿ ಭರವಸೆ ನೀಡಿದ್ದೇವು. ಅದರಂತೆ ರೂ.೧೦ಲಕ್ಷ ಚೆಕ್ಕನ್ನು ಹಸ್ತಾಂತರ ಮಾಡಲಾಗಿದೆ. ಈ ಪಬ್ಲಿಕ್ ಶಾಲೆ ಮಂಜೂರು ಮಾಡುವ ಮೂಲಕ ರೂ.೪ಕೋಟಿ ಮಂಜೂರು ಮಾಡಿಸಲಾಗಿದೆ ಎಂದರು.
ಈ ವೇಳೆ ಗ್ರಾಮದ ಪ್ರಮುಖರಾದ ಬಿ.ಎಚ್.ಬಿರಾದಾರ ಮಾತನಾಡಿ, ಕಳೆದ ೧೮ವರ್ಷಗಳಿಂದ ಶಾಲೆಗಾಗಿ ಜಮೀನು ಖರೀದಿಸಬೇಕೆಂಬುದು ಗ್ರಾಮಸ್ಥರ ಆಶಯವಾಗಿತ್ತು. ಗ್ರಾಮಸ್ಥರು ಪ್ರೌಢಶಾಲಾ ನಿರ್ಮಾಣಕ್ಕಾಗಿ ಜಮೀನು ಖರೀದಿಗೆ ಮುಂದಾಗಿದ್ದು, ಅದಕ್ಕೆ ಶಾಸಕ ಅಶೋಕ ಮನಗೂಳಿ ಅವರು ಹೆಚ್ಚಿನ ಮುತುವರ್ಜಿ ವಹಿಸಿ ಪಬ್ಲಿಕ್ ಶಾಲೆ ಮಂಜೂರು ಮಾಡಿಸಿ ರೂ.೪ಕೋಟಿ ಅನುದಾನ ಮಂಜೂರು ಮಾಡಿಸಿದ್ದಾರೆ. ಅಲ್ಲದೆ ಜಮೀನು ಖರೀದಿಗೆ ರೂ.೧೦ಲಕ್ಷ ಹಣ ನೀಡಿದ್ದಾರೆ ಎಂದರು.
ಈ ವೇಳೆ ಆಲಮೇಲ ಪಪಂ ಅಧ್ಯಕ್ಷ ಸಾದಿಕ್ ಸುಂಬಡ, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಕೋಳಾರಿ, ಜಿಲ್ಲಾ ಕೆಡಿಪಿ ಸದಸ್ಯ ನೂರಹಮ್ಮದ ಅತ್ತಾರ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ಪ್ರವೀಣ ಕಂಠಿಗೊಂಡ, ಭೀಮು ಬಮ್ಮನಹಳ್ಳಿ, ಕುಮಾರ ದೇಸಾಯಿ ಸೇರಿದಂತೆ ಗ್ರಾಮಸ್ಥರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ

ಇಂಡಿ ಸರ್ಕಾರಿ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರ ನೇಮಕಕ್ಕೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ಸರ್ಕಾರಿ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರ ನೇಮಕಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೂಕಬಳಿಕೆ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ
    In (ರಾಜ್ಯ ) ಜಿಲ್ಲೆ
  • ಜೂ.೩೦ ರಂದು ಮೂಕೀಹಾಳ ಗ್ರಾಪಂ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಮ್ಮನಳ್ಳಿ ಶಾಲೆ ಭೂಮಿ ಖರೀದಿಗೆ ಶಾಸಕ ಮನಗೂಳಿ ಧನಸಹಾಯ
    In (ರಾಜ್ಯ ) ಜಿಲ್ಲೆ
  • ಅಂದ – ಆರೋಗ್ಯ
    In ಭಾವರಶ್ಮಿ
  • ವಚನಗಳು ಲಿಂಗಾಯತರು ಮತ್ತು ನಾವು
    In ವಿಶೇಷ ಲೇಖನ
  • ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.