Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
(ರಾಜ್ಯ ) ಜಿಲ್ಲೆ

ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯಪುರ ಜಿಲ್ಲೆಗೆ ದಾಳಿಂಬೆ, ಲಿಂಬೆ ಹಾಗೂ ದ್ರಾಕ್ಷಿ ಬೆಳೆಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಆರ್‌ಡಬ್ಲೂಬಿಸಿಐಎಸ್ ಅನುಷ್ಠಾನಗೊಳಿಸಲು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ.
​ಬೆಳೆ ವಿಮೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಜಿಲ್ಲೆಯ ದಾಳಿಂಬೆ, ಲಿಂಬೆ ಮತ್ತು ದ್ರಾಕ್ಷಿ ಬೆಳೆಗಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.
ಈ ಯೋಜನೆಯಡಿ ವಿಮೆಗೆ ಒಳಪಡುವ ನಿಗದಿತ ಬೆಳೆಯನ್ನು ಬೆಳೆಯದೆಯೇ, ತಪ್ಪು ಮಾಹಿತಿ ನೀಡಿ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳುವುದು ಕಾನೂನುಬಾಹಿರವಾಗಿದೆ. ಒಂದು ವೇಳೆ ಬೆಳೆಯನ್ನು ಬೆಳೆಯದೇ ವಿಮೆ ಯೋಜನೆಯಡಿ ನೋಂದಾಯಿಸಿಕೊಂಡಿರುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ​ಆದ್ದರಿಂದ, ರೈತರು ನಿಖರವಾದ ಮಾಹಿತಿ ನೀಡಿ, ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.