Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿತ್ರಕಲಾ ಶಿಕ್ಷಣ ಮಗುವಿನ ಬೆಳವಣಿಗೆಯಲ್ಲಿ ಅದಮ್ಯ ಪಾತ್ರ :ಶಹಾಪೂರ
(ರಾಜ್ಯ ) ಜಿಲ್ಲೆ

ಚಿತ್ರಕಲಾ ಶಿಕ್ಷಣ ಮಗುವಿನ ಬೆಳವಣಿಗೆಯಲ್ಲಿ ಅದಮ್ಯ ಪಾತ್ರ :ಶಹಾಪೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಪ್ರೌಢಶಾಲಾ ಚಿತ್ರಕಲಾ ಶಿಕ್ಷಣ ಶಿಕ್ಷಕರ ಒಕ್ಕೂಟದಿಂದ 25 ಜನ ನಿವೃತ್ತ ಚಿತ್ರಕಲಾ ಶಿಕ್ಷಕರಿಗೆ ಸನ್ಮಾನ

ವಿಜಯಪುರ: ನಮ್ಮ ದೇಶಿಯ ಭವ್ಯ ಪರಂಪರೆ, ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಚಿತ್ರಕಲೆ ಅಭೂತಮಯ ಸಾಧನವಾಗಿದೆ. ಮಕ್ಕಳಲ್ಲಿ ನವಿರೋತ್ಸವದ ರಸದೌತಣ ನೀಡಿ ಕಲಿಕೋತ್ಸವನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು.
ನಗರದ ಬಾಲಕರ ಸರಕಾರಿ ಪದವಿಪೂರ್ವ ಕಾಲೇಜು ಆರ್ಟ ಗ್ಯಾಲರಿ ಸಭಾಭವನದಲ್ಲಿ ಕನಾ೯ಟಕ ರಾಜ್ಯ ಪ್ರೌಢಶಾಲಾ ಚಿತ್ರಕಲಾ ಶಿಕ್ಷಣ ಶಿಕ್ಷಕರ ಒಕ್ಕೂಟ ಕೇಂದ್ರ ಕಚೇರಿ ವಿಜಯಪುರ ಆಶ್ರಯದಲ್ಲಿ ನಡೆದ ಜಿಲ್ಲೆಯ ನಿವೃತ್ತ 25 ಚಿತ್ರಕಲಾ ಶಿಕ್ಷಕರ ಹಾಗೂ ಮೂವರು ವಿಶೇಷ ಸಾಧಕರ ಸನ್ಮಾನ ಸಮಾರಂಭದಲ್ಲಿ ಅತಿಥಿಗಳಾಗಿ ಮಾತನಾಡಿದ ಅವರು, ಚಿತ್ರಕಲಾ ಶಿಕ್ಷಣ ಮಗುವಿನ ಸವ೯ತೋಮುಖ ಬೆಳವಣಿಗೆಯಲ್ಲಿ ಬಹಳಷ್ಟು ಅದಮ್ಯ ಪಾತ್ರ ವಹಿಸುತ್ತದೆ ಎಂದರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಇಲಕಲ್ ವಿಜಯ ಮಹಾಂತೇಶ ಚಿತ್ರಕಲಾ ಮಹಾವಿದ್ಯಾಲಯದ ಸಂಸ್ಥಾಪಕ, ಪ್ರಾಂಶುಪಾಲ ಡಾ,ಬಸವರಾಜ್ ಗವಿಮಠ, ಇಂದಿನ ಕಲಾ ಶಿಕ್ಷಣ ಕ್ಷೇತ್ರದ ಡಿಜಿಟಲ್ ಯುಗದಲ್ಲಿ ವಿಪುಲ ಅವಕಾಶಗಳಿವೆ. ಆ ನಿಟ್ಟಿನಲ್ಲಿ ಕಲಾಭಿರುಚಿ ಅಗತ್ಯತೆಯಿದೆ. ಹೊಸತನದ ಭೋದನೆಯೊಂದಿಗೆ ಶಿಕ್ಷಕರು ತಂತ್ರಜ್ಞಾನ ಅಳವಡಿಸಿಕೊಂಡು ಮಕ್ಕಳನ್ನು ಅಧ್ಯಯನ ಕಡೆಗೆ ಸೆಳೆಯಬಹುದು. ಉನ್ನತ ಶಿಕ್ಷಣದ ವೈದ್ಯಕೀಯ, ಇಂಜಿನಿಯರಿಂಗ್, ಟೆಕ್ನೋಲೋಜಿ ಸೇರಬಯಸುವ ವಿದ್ಯಾರ್ಥಿಗಳಿಗೆ ಆಟ್೯ ಫೀಲ್ಡ್ ತುಂಬಾ ಸಹಕಾರಿಯಾಗಿದೆ.ಪ್ರೌಢ ಹಂತದ ಶಿಕ್ಷಣದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಚಿತ್ರಕಲಾ ಪಠ್ಯಪುಸ್ತಕ ಹೊರತರಬೇಕಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಕನಾ೯ಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷ ಮಲ್ಲನಗೌಡ ಬಿರಾದಾರ ಮಾತನಾಡಿದರು.
ಅತಿಥಿಗಳಾಗಿ ಬಾಲಕರ ಸರಕಾರಿ ಪ.ಪೂ.ಕಾಲೇಜು ಪ್ರಾಚಾರ್ಯ ಬಿ.ಬಿ.ಗಂಗನಳ್ಳಿ ಮಾತನಾಡಿ, ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಒಳ್ಳೆಯ ಶಿಸ್ತು, ಆರೋಗ್ಯವಂತ ವಿದ್ಯಾರ್ಥಿಗಳನ್ನು ನಿಮಾ೯ಣ ಮಾಡಿದರೆ, ಚಿತ್ರಕಲಾ ಶಿಕ್ಷಕರು ಸಂಸ್ಕೃತಿ ಹೊಂದಿದ ವಿದ್ಯಾರ್ಥಿಗಳನ್ನು ಸೃಜನಶೀಲವಾಗಿ ಸೃಷ್ಟಿಸುತ್ತಾರೆ.ಈ ವಿಶೇಷ ಶಿಕ್ಷಕರು ಉತ್ತಮ ಶಾಲಾ ಪರಿಸರಕ್ಕೆ ಎರಡು ಕಣ್ಣುಗಳಿದ್ದಂತೆ. ರಚನಾತ್ಮಕ ಪ್ರಜ್ಞೆಗೆ ಚಿತ್ರಕಲೆ ಜ್ಞಾನ ಬೇಕು.ಆ ಕಾರಣ ಚಿತ್ರಕಲೆ ಶಿಕ್ಷಣ ಕಡ್ಡಾಯವಾಗಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷ ಗಂಗಾಧರ ಪಾಟೀಲ ಮಾತನಾಡಿದರು.
ಜಿಲ್ಲೆಯ ವಿವಿಧ ಪ್ರೌಢಶಾಲೆಗಳಲ್ಲಿ ಕಲಾ ಸೇವೆ ಸಲ್ಲಿಸಿ ನಿವೃತ್ತರಾದ 25 ಜನ ಶಿಕ್ಷಕರಿಗೆ ಹಾಗೂ 3 ಜನ ಚಿತ್ರಕಲಾ ಸಾಧಕರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಚಿಶಿ ಸಂಘದ ಜಿಲ್ವಾಧ್ಯಕ್ಷ ವಿಶ್ವೇಶ್ವರಯ್ಯ ಮಠಪತಿ, ಕಾರ್ಯದರ್ಶಿ ಆನಂದ ಝಂಡೇ, ಸಲಹಾ ಸಮಿತಿಯ ಹಿರಿಯ,ಮಾಜಿ ಕನಾ೯ಟಕ ಲಲಿತ ಕಲಾ ಆಕಾಡಮಿ ಸದಸ್ಯ ಡಾ,ಜಿ.ಎಸ್.ಭೂಸಗೊಂಡ, ಖ್ಯಾತ ಕಲಾವಿದ ರಮೇಶ ಚವ್ಹಾಣ, ಬಿ.ಎಸ್.ಪಾಟೀಲ, ಹೆಚ್.ಎಸ್.ರಾಜನಾಳ,ಡಿ.ಜಿ.ಇಮನದ ಇತರರಿದ್ದರು. ಜಿಲ್ಲೆಯ ಅನೇಕ ಚಿತ್ರಕಲಾ ಶಿಕ್ಷಕರು, ಸಾಹಿತಿಗಳು, ಅಭಿಮಾನಿಗಳು ಆಗಮಿಸಿದ್ದರು.
ಮಾಮು ಮುಲ್ಲಾ ಸ್ವಾಗತಿಸಿದರು.ಕಮಲೇಶ ಭಜಂತ್ರಿ ಸನ್ಮಾನದ ನಿರೂಪಣೆ ಮಾಡಿದರು. ಸಂಜೀವ ಬಡಿಗೇರ ನಿರೂಪಿಸಿದರು.ಸುಜಾತಾ ಮೊಗಲಿ ವಂದಿಸಿದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.