Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂಗಮೇಶ್ವರ ಜಾತ್ರೆ: ಮೈನವಿರೇಳಿಸಿದ ಭಾರ ಎತ್ತುವ & ಕುಸ್ತಿ ಸ್ಪರ್ಧೆ

ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್-ಪ್ರತಿಪಕ್ಷಗಳು ಸಿದ್ಧತೆ

ಜಾಗತೀಕರಣ ಪ್ರಭಾವದಿಂದ ದೂರಾದ ನಾಟಕ ಸಂಸ್ಕೃತಿ :ಡಾ.ಚನ್ನವೀರ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಂಚಮಸಾಲಿ ಮುಖಂಡರಿಂದ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಪಂಚಮಸಾಲಿ ಮುಖಂಡರಿಂದ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚೆನ್ನಮ್ಮ ಜಯಂತಿಗೆ ಬಾರದ ಅಧಿಕಾರಿಗಳು | 38 ಇಲಾಖೆಯ ಅಧಿಕಾರಿಗಳು | ಸಾರ್ವಜನಿಕರ ಆಕ್ರೋಶ


ಇಂಡಿ: ಅ.೨೩ ರಂದು ತಾಲೂಕಾ ಆಡಳಿತದಿಂದ ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆಯುವ ಕಿತ್ತೂರ ರಾಣಿ ಚೆನ್ನ,ಮ್ಮನವರ ಜಯಂತಿಗೆ ತಾಲೂಕಿನ ೩೮ ವಿವಿಧ ಇಲಾಖೆಯ ಅಧಿಕಾರಿಗಳು ಗೈರಾದ ನಿಮಿತ್ಯ ಪಂಚಮಸಾಲಿ ಸಮಾಜದ ಮುಖಂಡರು ಮತ್ತು ಸಾರ್ವಜನಿಕರು ತಾಲೂಕು ಆಡಳಿತ ಸೌಧದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆಯಿತು.
ಸಮಾಜ ಕಲ್ಯಾಣ ಇಲಾಖೆಯಿಂದ ಬಿ.ಜೆ.ಇಂಡಿ ಮತ್ತು ಪೋಲಿಸ ಇಲಾಖೆಯಿಂದ ಎಂ.ಎಂ.ಡಪ್ಪಿನ ಮಾತ್ರ ಹಾಜರಿದ್ದರು. ಕಂದಾಯ ಉಪವಿಬಾಗಾಧಿಕಾರಿಗಳು ರಜೆಯ ಮೇಲಿರುವ ನಿಮಿತ್ಯ ತಹಸೀಲ್ದಾರರು ಬೆಳಗ್ಗೆ ೧೦ ಗಂಟೆಗೆ ಜಯಂತಿ ಆಚರಿಸಲು ಈ ಮೊದಲು ಪೂರ್ವಭಾವಿ ಸಭೆಯಲ್ಲಿ ತಿಳಿಸಲಾಗಿತ್ತು.
ಅದಲ್ಲದೆ ತಹಸೀಲ್ದಾರರು ಕರೆದ ಪೂರ್ವಭಾವಿ ಸಭೆಗೂ ಯಾವೊಬ್ಬ ಅಧಿಕಾರಿಗಳು ಬಂದಿರಲಿಲ್ಲ. ಮತ್ತು ತಾಲೂಕಿನಲ್ಲಿ ಬರಗಾಲ ಇರುವದರಿಂದ  ಜಯಂತಿಯನ್ನು ಸರಳವಾಗಿ ಆಚರಿಸಲು ಚರ್ಚಿಸಲಾಗಿತ್ತು. ಮತ್ತು ತಹಸೀಲ್ದಾರರು ಎಲ್ಲ ಅಧಿಕಾರಿಗಳು ಬರುವಂತೆ ತಿಳಿಸುವದಾಗಿ ಸಮಜಾಯಿಸಿ ಉತ್ತರ ನೀಡಿದ್ದರು. ಹೀಗಾಗಿ ಸೋಮವಾರ ಬೆಳಗ್ಗೆ ೧೦ ಗಂಟೆಯಾದರೂ ತಹಸೀಲ್ದಾರ ಸೇರಿದಂತೆ ಯಾವೊಬ್ಬ ಅಧಿಕಾರಿ ಬರದೇ ಇರದ ಕಾರಣ ಇಲಾಖೆ ಸಿಬ್ಬಂದಿ ತಹಸೀಲ್ದಾರರು ಸಿಬ್ಬಂದಿಗೆ ಜಯಂತಿ ಆಚರಿಸಲು ಹೇಳಿದ್ದಾರೆ ಎಂದು ಸಿಬ್ಬಂದಿ ತಿಳಿಸಿ ಜಯಂತಿ ಆಚರಿಸಲು ಮುಂದಾದಾಗ ಸಮಾಜದ ಮುಖಂಡರು ಅಧಿಕಾರಿಗಳು ಬರುವವರೆಗೆ ಜಯಂತಿ ಆಚರಣೆ ಬೇಡ ಎಂದು ಪಟ್ಟು ಹಿಡಿದರು. ಆದಾಗ್ಯೂ ಅಲ್ಲಿನ ಸಿಬ್ಬಂದಿ ಫೋಟೋ ಪೂಜೆ ನೆರವೇರಿಸಿದರು. ಅದಕ್ಕೆ ವಿರೋಧ ವ್ಯಕ್ತ ಪಡಿಸಿದ ಸಾರ್ವಜನಿಕರು ಪ್ರತಿಭಟನೆಗೆ ಮುಂದಾದರು.
ಕಿತ್ತೂರ  ಚೆನ್ನಮ್ಮ ಜಯಂತಿಗೆ ಇಲಾಖೆಯ ಯಾವೊಬ್ಬ ಅಧಿಕಾರಿ ಬರದೇ ಇರುವದರಿಂದ ಚೆನ್ನಮ್ಮಗೆ ಅವಮಾನ ಮಾಡಿದ್ದಾರೆ ಎಂದು ಅಧಿಕಾರಿಗಳು ಬರುವವರೆಗೆ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ  ಲಿಂಗಾಯತ ಪಂಚಮಸಾಲಿ ತಾಲೂಕು ಅಧ್ಯಕ್ಷ ವಿ.ಎಚ್.ಬಿರಾದಾರ ಮಾತನಾಡಿದರು.
ಅದಕ್ಕೆ ತಹಸೀಲ್ದಾರರು ಉತ್ತರ ನೀಡಿ, ಅನ್ಯ ಕೆಲಸದ ನಿಮಿತ್ಯ ಹೋಗಿರುವದರಿಂದ ತಾನು ಕ್ಷಮೆ ಕೇಳುವದಿಲ್ಲ ಎಂದು ಸಭೆಯಿಂದ ನಿರ್ಗಮಿಸಿದರು.
ತಾಲೂಕಾ ಕರವೇ ಅಧ್ಯಕ್ಷ ಬಾಳು ಮುಳಜಿ, ಸೋಮು ದೇವರ, ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ, ಶರಣಗೌಡ ಬಂಡಿ, ಶರಣು ಜೋಗುರ, ಆನಂದ ದೇವರ, ಕಾರ್ಯದರ್ಶಿ ಶಿವಾನಂದ ಚಾಳಿಕಾರ, ದೇವರ, ಪ್ರಕಾಶ ಬಿರಾದಾರ, ಮಲ್ಲಿಕಾರ್ಜುನ ಹಾವಿನಾಳಮಠ, ಶ್ರೀಶೈಲ ಕೊರಳ್ಳಿ, ಅರವಿಂದ ಪಾಟೀಲ ಮತ್ತಿತರಿದ್ದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂಗಮೇಶ್ವರ ಜಾತ್ರೆ: ಮೈನವಿರೇಳಿಸಿದ ಭಾರ ಎತ್ತುವ & ಕುಸ್ತಿ ಸ್ಪರ್ಧೆ

ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್-ಪ್ರತಿಪಕ್ಷಗಳು ಸಿದ್ಧತೆ

ಜಾಗತೀಕರಣ ಪ್ರಭಾವದಿಂದ ದೂರಾದ ನಾಟಕ ಸಂಸ್ಕೃತಿ :ಡಾ.ಚನ್ನವೀರ ಶ್ರೀ

ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಹಳ್ಳಿ ಹಬ್ಬ :ಬಿರಾದಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂಗಮೇಶ್ವರ ಜಾತ್ರೆ: ಮೈನವಿರೇಳಿಸಿದ ಭಾರ ಎತ್ತುವ & ಕುಸ್ತಿ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್-ಪ್ರತಿಪಕ್ಷಗಳು ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಜಾಗತೀಕರಣ ಪ್ರಭಾವದಿಂದ ದೂರಾದ ನಾಟಕ ಸಂಸ್ಕೃತಿ :ಡಾ.ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಹಳ್ಳಿ ಹಬ್ಬ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಪದ್ಮರಾಜ ಕಾಲೇಜ್ ವಿದ್ಯಾರ್ಥಿಗಳು ವಿವಿ ಬ್ಲೂ ಆಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ಲಾಘನೀಯ :ನಾಗರತ್ನ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ ಲೋಕ ವಿಸ್ಮಯಗೊಳಿಸುವ ಕಬಿನಿ ಜಲಾಶಯದೊಡಲು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಆಹಾರ ಪದಾರ್ಥಗಳ ಪ್ರದರ್ಶನ :ಸಾಮೂಹಿಕ ಭೋಜನ
    In (ರಾಜ್ಯ ) ಜಿಲ್ಲೆ
  • ೬ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.