Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ

ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶೇಷ ಚೇತನರ ಕಾಯ್ದೆ ಅರಿವು ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ
(ರಾಜ್ಯ ) ಜಿಲ್ಲೆ

ವಿಶೇಷ ಚೇತನರ ಕಾಯ್ದೆ ಅರಿವು ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ತಾಲೂಕು ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ಗುರುವಾರದಂದು ‘ವಿಶೇಷ ಚೇತನರ’ ಕುಂದು ಕೊರತೆ ಸಭೆಯನ್ನು ಇದೇ ಮೊದಲ ಬಾರಿಗೆ ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಅವರು ವಿಶೇಷ ಚೇತನರ ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳಿಗೆ ಕಾರ್ಯಾಗಾರವನ್ನು ಆಯೋಜಿಸುವಂತೆ ಸೂಚಿಸಿದರು.
ವಿಶೇಷ ಚೇತನರ ಅಧಿನಿಯಮ ೧೯೯೫ರ ಕಾಯಿದೆಯಡಿ ವಿಶೇಷ ಚೇತನರಿಗೆ ನೀಡಬೇಕಾದ ಸೌಲಭ್ಯಗಳು, ಅನುದಾನ ಮೀಸಲು ಬಳಕೆ, ಸಬಲೀಕರಣಕ್ಕೆ ತಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸ್ಪಷ್ಟವಾಗಿ ತಿಳಿಸಿದೆ. ಆದರೆ, ಕಾಯಿದೆ ಕುರಿತು ಬಹುತೇಕ ಎಲ್ಲ ಅಧಿಕಾರಿಗಳಿಗೆ ಅರಿವಿಲ್ಲದಿರುವುದು ಕಂಡು ಬಂದಿದೆ. ಅನುದಾನದಲ್ಲಿ ಶೇ ೫ರಷ್ಟನ್ನು ವಿಶೇಷ ಚೇತನರ ಸಬಲೀಕರಣಕ್ಕೆ ಮೀಸಲಿಡಬೇಕು. ಕ್ರಿಯಾ ಯೋಜನೆ ರೂಪಿಸಿ ಅನುದಾನವನ್ನು ಸದ್ಬಳಕೆ ಮಾಡಿಕೊಡಬೇಕು ಎಂದು ಎಂಆರ್‌ಡಬ್ಲೂ ಚಂದ್ರಕಾಂತ ಸೂರ್ಯಗಾಂವರವರು ಹೇಳಿದರು.
ಬೇಡಿಕೆಗಳು: ಸಭೆಯಲ್ಲಿ ವಿಶೇಷ ಚೇತನರು ಅಧಿಕಾರಿಗಳ ವಿರುದ್ಧ ದೂರುಗಳ ಸುರಿಮಳೆಗೈದು ತಾವು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತು ಅಳಲು ತೋಡಿಕೊಂಡರು.
ಮೂರು ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ವಿಶೇಷ ಚೇತನರ ಕುಂದು ಕೊರತೆ ಸಭೆ ಆಯೀಜಿಸಬೇಕು. ವಿಶೇಷ ಚೇತನರ ಯುಡಿಐಡಿ ಕಾರ್ಡ ಕ್ಯಾಂಪ ತಿಂಗಳಿಗೊಮ್ಮೆಯಾದರೂ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಬೇಕು. ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೇ ಅವಶ್ಯಕತೆ ಇರುವ ಅರ್ಹರಿಗೆ ಮಾತ್ರ ನೀಡಬೇಕು. ಸರಕಾರಿ ಕಟ್ಟಡಗಳಲ್ಲಿ ರಾರಯಂಪ್ ಅಳವಡಿಸಬೇಕು. ಅಂಗವಿಕಲರಿಗೆ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಬೇಕು. ನಮ್ಮವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಪಡಿತರ ವಿತರಣೆಯಲ್ಲಿ ನಮಗೆ ಮೊದಲ ಆದ್ಯತೆ ನೀಡಬೇಕು. ಬಸ್‌ಗಳಲ್ಲಿ ವಿಶೇಷ ಚೇತನರಿಗೆ ಮೀಸಲಿರುವ ಆಸನಗಳನ್ನು ವಿಶೇಷ ಚೇತನರಿಗೆ ಒದಗಿಸಲು ನಿರ್ವಾಹಕರು ನೆರವಾಗಬೇಕು. ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಶೇಷ ಚೇತನರ ಸ್ಕಾಲರ್ ಸೀಪ್ ಒದಗಿಸಬೇಕು. ಕಂದಾಯ, ಹೆಸ್ಕಾಂ, ಸಹಕಾರಿ ಸಂಘಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಚೇತನರಿಗೆ ಮೊದಲ ಆದ್ಯತೆ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು, ಎಂಆರ್‌ಡಬ್ಲೂ, ವಿಆರ್‌ಡಬ್ಲೂ, ವಿಶೇಷ ಚೇತನರು ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ

ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ

ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026
    In ದಿನಪತ್ರಿಕೆ
  • ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಕಾಯ್ದೆ ಅರಿವು ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ
    In (ರಾಜ್ಯ ) ಜಿಲ್ಲೆ
  • ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಜು.೧೧ ಮತ್ತು ೧೨ ರಂದು ವಿಶೇಷ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಯ ಕಗ್ಗೊಲೆ
    In (ರಾಜ್ಯ ) ಜಿಲ್ಲೆ
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.