Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಜಪೂತ ಸಮುದಾಯಗಳ ಅಭಿವೃದ್ದಿ ನಿಗಮ ಸ್ಥಾಪಿಸಲು ಮನವಿ
(ರಾಜ್ಯ ) ಜಿಲ್ಲೆ

ರಜಪೂತ ಸಮುದಾಯಗಳ ಅಭಿವೃದ್ದಿ ನಿಗಮ ಸ್ಥಾಪಿಸಲು ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಕರ್ನಾಟಕ ಸರ್ಕಾರವು ರಜಪೂತ ಸಮುದಾಯಗಳ ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ದಿಗಾಗಿ ಅಭಿವೃದ್ದಿ ನಿಗಮವನ್ನು ಸ್ಥಾಪಿಸಿ ಸಮಾಜ ಬಾಂದವರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ತಾಳಿಕೋಟೆಯ ರಜಪೂತ ಸಮಾಜದ ಕ್ಷೇಮಾಭಿವೃದ್ದಿ ಸಂಘ ರಾಜ್ಯ ಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಶುಕ್ರವಾರರಂದು ತಹಶಿಲ್ದಾರರ ಮುಖಾಂತರ ರವಾನಿಸಿದೆ.
ಕರ್ನಾಟಕ ರಜಪೂತ ಸಮೂದಾಯಗಳ ಅಭಿವೃದ್ದಿ ನಿಗಮವನ್ನು ಸ್ಥಾಪಿಸಿದಲ್ಲಿ ಆರ್ಥಿಕವಾಗಿ ಸಮುದಾಯದವರನ್ನು ಸ್ವಾವಲಂಬಿಗಳನ್ನಾಗಿಸಲು ಅನುಕೂಲವಾಗಲಿದೆ ಇದು ಅಲ್ಲದೇ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ನೆರವಾಗುವ ನಿಟ್ಟಿನಲ್ಲಿ ಸಮೂದಾಯ ಉದ್ದೇಶವನ್ನು ಹೊಂದುವ ಕುರಿತು ಹಾಗೂ ಸಮಾಜದ ಸರ್ವತೋನ್ಮುಖ ಅಭಿವೃದ್ದಿಗಾಗಿ ಶ್ರಮಿಸುವ ಕುರಿತು ನಿಗಮ ಸ್ಥಾಪನೆಯು ಅಗತ್ಯವಾಗಿದೆ ಎಂದು ರಜಪೂತ ಸಮಾಜದ ಕ್ಷೇಮಾಭಿವೃದ್ದಿ ಸಂಘ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ನಮೂದಿಸಿದೆ.
ಈ ವಿಷಯ ಕುರಿತು ರಜಪೂತ ಸಮಾಜ ಕ್ಷೇಮಾಭಿವೃದ್ದಿ ಸಂಘ ಸಮಾಜಕ್ಕೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸುವ ಮೂಲಕ ರಜಪೂತ ಸಮಾಜದ ಮಹಾ ರಾಣಾಪ್ರತಾಪಸಿಂಹ ಸರ್ಕಲ್‌ದಿಂದ ಬಸ್ ನಿಲ್ದಾಣ ಮಾರ್ಗವಾಗಿ ತಾಲೂಕಾ ತಹಶಿಲ್ದಾರ ಕಚೇರಿಗೆ ತೆರಳಿ ಸಮಾಜದ ಎಲ್ಲ ಪದಾಧಿಕಾರಿಗಳು ಸದಸ್ಯರನ್ನೊಳಗೊಂಡು ಉಪಸ್ಥಿತ ಶಿರಸ್ಥದಾರರಿಗೆ ಮನವಿ ಸಲ್ಲಿಸಿ ಕೂಡಲೇ ಮನವಿಯನ್ನು ಗೌರವಾನ್ವಿತ ಸರ್ಕಾರಕ್ಕೆ ಸಲ್ಲಿಸಲಾಯಿತು.
ಈ ಸಮಯದಲ್ಲಿ ಮಾತನಾಡಿದ ರಜಪೂತ ಸಮಾಜದ ಯುವ ಮುಖಂಡ ವಿಜಯಸಿಂಗ್ ಹಜೇರಿ ಅವರು ಮಾತನಾಡಿ, ಈಗಾಗಲೇ ರಜಪೂತ ಸಮಾಜ ಕೌಟುಂಬಿಕ ಸಮೀಕ್ಷೆ ಹಾಗೂ ಡಿಜಿಟಲ್ ನೊಂದಣಿಯ ಪ್ರಕ್ರೀಯೇಯು ಅತ್ಯಂತ ಯಶಸ್ವಿಯಾಗಿ ನಡೆದಿದ್ದು ಸಮಗ್ರ ದತ್ತಾಂಶಗಳ ಡಾಟಾ ವರದಿಯು ಬೆಂಗಳೂರಿನಲ್ಲಿರುವ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ಪರಿಶೀಲನೆಯಲ್ಲಿದೆ ಈ ಮಹತ್ವದ ಅಭಿಮಾನದ ಮೂಲಕ ಇಡೀ ರಾಜ್ಯದ ರಜಪೂತ ಸಮಾಜದ ಜನರು ಒಗ್ಗಟ್ಟಾಗುತ್ತಿದ್ದಾರೆ ಕಲ್ಬುರ್ಗಿ ಜಿಲ್ಲೆಯಲ್ಲಿ ಆರಂಭವಾಗಿರುವ ಈ ಪ್ರಕ್ರೀಯೆಗೆ ಪೂರಕವಾಗಿ ತಾಳಿಕೊಟೆ ತಾಲೂಕಿನ ರಜಪೂತ ಸಮಾಜ ಬಾಂದವರು ದ್ವನಿಗುಡಿಸುತ್ತಿದ್ದೇವೆ ಕಾರಣ ನಮ್ಮ ಸಮಾಜದ ಸಮಗ್ರ ಅಭಿವೃದ್ದಿಗಾಗಿ ರಜಪೂತ ಸಮಾಜದ ಅಭಿವೃದ್ದಿ ನಿಗಮ ಮಂಡಳಿಯನ್ನು ತಕ್ಷಣವೇ ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಹಿಂದೂಳಿದ ವರ್ಗದ ಕಲ್ಯಾಣ ಇಲಾಖೆಯ ಸಚೀವರಿಗೆ ಹಿಂದುಳಿದ ವರ್ಗದ ಆಯೋಗಕ್ಕೆ ಕೂಡಲೇ ತಾಲೂಕಾ ಆಡಳಿತದ ಪರವಾಗಿ ಈ ಶಿಪಾರಸ್ಸು ಪತ್ರವನ್ನು ಕೂಡಲೇ ಕಳುಹಿಸಿಕೊಡಬೇಕೆಂದು ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಬರೆದಂತಹ ಮನವಿ ಪತ್ರವನ್ನು ಸಮಾಜದ ಎಲ್ಲರೂ ಒಗ್ಗೂಡಿ ಶಿರಸ್ಥದಾರರ ಮೂಲಕ ರವಾನಿಸಲಾಗಿದೆ ಎಂದರು.
ಮಹಾರಾಣಾ ಪ್ರತಾಪಸಿಂಹ ಸರ್ಕಲ್‌ದಿಂದ ಪ್ರತಿಭಟನೆ ನಡೆಸಿದ ಸಮಾಜ ಬಾಂದವರು ತಹಶಿಲ್ದಾರ ಕಚೇರಿಗೆ ಆಗಮಿಸಿ ತಹಶಿಲ್ದಾರ ಕಚೇರಿಯ ಶಿರಸ್ಥದಾರರಾದ ಎ.ಆರ್.ಚವ್ಹಾಣ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ರಜಪೂತ ಸಮಾಜದ ಅಧ್ಯಕ್ಷರಾದ ಹರಿಸಿಂಗ್ ಮೂಲಿಮನಿ, ಉಪಾಧ್ಯಕ್ಷ ರತನಸಿಂಗ್ ಕೊಕಟನೂರ, ಶಿರಸಕುಮಾರ ಹಜೇರಿ, ರಗುರಾಮಸಿಂಗ್ ಹಜೇರಿ(ಶೇಠ), ನಾರಾಯಣಸಿಂಗ್ ಕೊಕಟನೂರ, ವಿಠ್ಠಲಸಿಂಗ್ ಬೇಕಿನಾಳ, ಗಂಗಾರಾಮಸಿಂಗ್ ಹಜೇರಿ, ಸುರೇಶ ಹಜೇರಿ, ವಿಠ್ಠಲ ಹಜೇರಿ, ದೀಲಿಪಸಿಂಗ್ ಹಜೇರಿ, ಅರುಣ ಧಡೇದ, ಮೋಹನಸಿಂಗ್ ರಜಪೂತ, ಗೋಪಾಲಸಿಂಗ್ ಹಜೇರಿ, ಮಾನಸಿಂಗ್ ಕೊಕಟನೂರ, ರಾಜು ವಿಜಾಪೂರ, ಕೇಸರಸಿಂಗ್ ಹಜೇರಿ, ಕೇಸರಸಿಂಗ್ ದೇವಿ, ಗೋವಿಂದಸಿಂಗ್ ಮೂಲಿಮನಿ, ಭರತ ವಿಜಾಪೂರ, ನೀತಿನ ವಿಜಾಪೂರ, ರಾಘು ಹಜೇರಿ, ರಾಘು ದೇವಿ, ಚಂದು ರಜಪೂತ, ಸಿತಾರಾಮಸಿಂಗ್ ವಿಜಾಪೂರ, ಜೈಸಿಂಗ್ ಮೂಲಿಮನಿ, ವಿಶ್ವ ಚವ್ಹಾಣ, ರಾಕೇಶ ಹಜೇರಿ, ರಾಹುಲ್ ಮೂಲಿಮನಿ, ಸುನೀಲ್ ಮೂಲಿಮನಿ, ಆನಂದಸಿಂಗ್ ಹಜೇರಿ, ಭವನಸಿಂಗ್ ಹಜೇರಿ, ಅಶೋಕಸಿಂಗ್ ಹಜೇರಿ, ಮೊದಲಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.